Lokayukta raid; ಗದಗ ಶಹರ ಠಾಣೆ ಪಿಐ ಡಿ.ಬಿ.ಪಾಟೀಲ್ ಗೆ ಲೋಕಾತುಕ್ತರು ಬಿಸಿ ಮುಟ್ಟಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪದಲ್ಲಿ ರೇಡ್ ಮಾಡಲಾಗಿದ್ದು, ಬೆಳ್ಳಂ ಬೆಳಿಗ್ಗೆ ಬ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್ ಮನೆ ದಾಳಿ ನಡದಿದ್ದು, ಪಾಟೀಲ್ ಗೆ ಸೇರಿದ ಏಳು ಜಾಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. Lokayukta raid; ಗದಗಿನ ಶಿವಾನಂದ ನಗರದ ಬಾಡಿಗೆ ಮನೆ ಹಾಗೂ ಗದಗ ಶಹರ ಪೊಲೀಸ್...
Top Stories
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
ಲಂಚ ಪ್ರಕರಣ: ಶಿರಸಿಯ ಈ ಹಿಂದಿನ ಎಸಿ, ಹುಣಸೂರಿನ ಹಾಲಿ ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ..!
ಮುಂಡಗೋಡಿಗೆ ಬಂದಿದ್ದು ಖತರ್ನಾಕ “ಇರಾನಿ ಗ್ಯಾಂಗ್” ನ ಕಳ್ಳರಾ..? ಈ ಖದೀಮರ ದರೋಡೇ ಸ್ಟೈಲ್ ಹೇಗಿದೆ ಗೊತ್ತಾ..? ಅಸಲು, ಇವ್ರನ್ನ ಹಿಡಿದು ತರ್ತಾರಾ ನಮ್ ಪೊಲೀಸ್ರು..?
ಮುಂಡಗೋಡಿನಲ್ಲಿ ಕಳ್ಳರ ಹೊಸ ಗ್ಯಾಂಗ್ ಆ್ಯಕ್ಟಿವ್..! ಚಿಲ್ಲರೇ ಕೊಟ್ಟು ನೋಟು ಪಡೆಯೊ “ಕಳ್ಳಾಟ”..! ಇವ್ರೇ ನೋಡಿ ಖದೀಮರು, ಇವ್ರು ಕಂಡ್ರೆ ಮಾಹಿತಿ ನೀಡಿ..!
ಮುಂಡಗೋಡ ಪಟ್ಟಣದಲ್ಲಿ ಹಾಡಹಗಲೇ ಮತ್ತೊಂದು ಕಳ್ಳತನ..! ಎಸ್ಪಿ ಸಾಹೇಬ್ರೇ ಈ ಕಡೆ ಒಂದಿಷ್ಟು ಗಮನ ಕೊಡಿ, ಆತಂಕದಲ್ಲಿದೆ ತಾಲೂಕಿನ ಜನತೆ..!
ಮುಂಡಗೋಡ ಮಾರಿಕಾಂಬಾ ನಗರದಲ್ಲಿ ಕಳ್ಳರ ಕೈಚಳಕ..! ಒಂದು ಮನೆ ಕಳ್ಳತನ ಇನ್ನೊಂದು ಅಂಗಡಿಗೆ ಬೀಗ ಮುರಿಯಲು ಯತ್ನ..!
ಮುಂಡಗೋಡ ಸಮೀಪದ ಲಕ್ಕೊಳ್ಳಿ ಕ್ರಾಸ್ ಬಳಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!
ಉತ್ತರ ಕನ್ನಡ ಜಿಲ್ಲೆಯಲ್ಲಿ “ಡಾಕ್ಟರ್ ಯಮದೂತಾಸ್” ವಿರುದ್ಧ ವಾರ್ನಿಂಗ್..! ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡೀಸಿ ಸೂಚನೆ..!
ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಹಲವೆಡೆ ಭಾರೀ ಮಳೆಯ ಮುನ್ಸೂಚನೆ..!
Category: ಗದಗ
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಅತಿಥಿ ಶಿಕ್ಷಕನಿಂದ ಶಾಲೆಯಲ್ಲೇ ರಾಕ್ಷಸೀತನ, ಶಿಕ್ಷಕನ ಹುಚ್ಚಾಟಕ್ಕೆ ಓರ್ವ ವಿದ್ಯಾರ್ಥಿ ಬಲಿ, ಶಿಕ್ಷಕಿಗೆ ಗಂಭೀರ ಗಾಯ..!
ಗದಗ: ಅವನೇನು ಶಿಕ್ಷಕನೋ ಅಥವಾ ರಾಕ್ಷಸನೋ ಅರ್ಥವೇ ಆಗುತ್ತಿಲ್ಲ. ಯಾಕಂದ್ರೆ ಏಕಾಏಕಿ ಶಾಲೆಯಲ್ಲೇ ನಾಲ್ಕನೇ ತರಗತಿ ವಿದ್ಯಾರ್ಥಿ ಹಾಗೂ ಶಿಕ್ಷಕಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹುಚ್ಚಾಟ ತೋರಿದ್ದಾನೆ. ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಇದೇ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಹಡಗಲಿ ಎಂಬಾತನಿಂದ ಕೃತ್ಯ ನಡೆದಿದೆ. ಇಂದು ಬೆಳಿಗ್ಗೆ ಏಕಾಏಕಿ ಸಹಶಿಕ್ಷಕರ ಮೇಲೆ ಅತಿಥಿ ಶಿಕ್ಷಕನಿಂದ ಸಲಿಕೆಯಿಂದ...
ಪವಾಡ ಮಾಡಿ ವಂಚಿಸುತ್ತಿದ್ದ ಡೋಂಗಿ ಬಾಬಾಗೆ ಹೇಗೇಲ್ಲ ಥಳಿಸಿದ್ರು ಗೊತ್ತಾ..?
ಗದಗ: ಆತ ಪವಾಡ ಪುರುಷನಂತೆ. ಸುಡುವ ಎಣ್ಣೆಯಲ್ಲಿ ಕೈ ಇಟ್ಟರೂ ಆತನ ಕೈ ಸುಡುತ್ತಿರಲಿಲ್ಲ, ಕೊತಕೊತ ಕುದಿಯುವ ಬಿಸಿ ತುಪ್ಪವನ್ನ ಬರಿಗೈಲಿ ಹಿಡಿದು ಎಲ್ಲರ ಹುಬ್ಬೇರಿಸುತ್ತಿದ್ದನಂತೆ. ಇವುಗಳ ಮೂಲಕ ಜನರಿಂದ ಸಾವಿರ ಸಾವಿರ ರೂ. ಹಣ ವಸೂಲಿ ಮಾಡ್ತಿದ್ದನಂತೆ. ಸಾಲದು ಅಂತ ಹಿಂದೂ ದೇವರುಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದನಂತೆ. ಅದೇನೋ ಗೊತ್ತಿಲ್ಲ ಇವತ್ತು ಇವನ ಗ್ರಹಚಾರ ನೆಟ್ಟಗಿರಲಿಲ್ಲ. ಹೊಡಿ ಮಗಾ, ಹೊಡಿ ಮಗಾ..! ಕಪಾಳಕ್ಕೆ ಹೊಡೆಯುವನು ಒಬ್ಬ, ಇನ್ನೊಬ್ಬ ಎಳೆದು ಒದಿತಿದ್ದ. ಮತ್ತೋರ್ವಳು ಹಾದಿಯೊಳಗೆ ಪಟ ಪಟ...




