ಹಾವೇರಿ; ಐದು ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಪೀಕಲಾಟಗಳ ಮದ್ಯೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಿನ್ನೆ ಶುಕ್ರವಾರಕ್ಕೆ ಬರೋಬ್ಬರಿ ಸಾವಿರ ದಿನಗಳನ್ನು ಪೂರೈಸಿದೆ. ಹಾವೇರಿಯಲ್ಲಿ ಇಂದು..! ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನೂ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಸುತ್ತಮುತ್ತಲಿನ 9 ಜಿಲ್ಲೆಗಳ ಒಟ್ಟು 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಭೂ...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: ಗ್ಯಾರಂಟಿ ಯೋಜನೆ
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!
Guarantee News: ರಾಮನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದೆ. ಈ ಅವಧಿಯಲ್ಲಿ 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 2023ರ ಜೂನ್ 11 ರಿಂದ 2025ರ ಜೂನ್ 11ರವರೆಗೆ ಅಂದರೆ ಎರಡು ವರ್ಷಗಳಲ್ಲಿ 7,41,90,451 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದರ ಟಿಕೆಟ್ ಮೌಲ್ಯ 206 ಕೋಟಿ ರುಪಾಯಿಗಳಾಗಿದೆ. ಯೋಜನೆ ಪ್ರಾರಂಭವಾದ ದಿನದಿಂದಲೂ ಮಹಿಳೆಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಭರ್ಜರಿಯಾಗಿ ಯಶಸ್ಸು...


