Gold Price Today: ಇರಾನ್-ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಈ ಪರಿಸ್ಥಿತಿಯಲ್ಲಿ ಚಿನ್ನದ ಬೆಲೆಗಳನ್ನು ಗಗನಕ್ಕೇರಿಸುತ್ತಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ಹೂಡಿಕೆದಾರರು ತಮ್ಮ ಹಣಕ್ಕೆ ಭದ್ರತೆಯನ್ನು ಬಯಸುತ್ತಾರೆ.ಈ ಸಮಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಯಾವುದೇ ಅಪಾಯವಿಲ್ಲದ ಹೂಡಿಕೆ ಸಾಧನವಾಗಿರುವ ಚಿನ್ನದ ಮೇಲೆ ಹೂಡಿಕೆ ಹೆಚ್ಚುತ್ತಿದೆ. ಇದರಿಂದ ಸಹಜವಾಗಿಯೇ ಚಿನ್ನದ ದರಗಳು ವಿಪರೀತವಾಗಿ ಹೆಚ್ಚಾಗುತ್ತವೆ. ಆದರೆ, ಜೂನ್ 16ರಂದು ಸೋಮವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಚಿನ್ನದ ಬೆಲೆ
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬಂಗಾರದ ಬೆಲೆ ದಿಢೀರ್ ಭಾರೀ ಏರಿಕೆಗೆ ಸಾಕ್ಷಿಯಾಗಿದ್ದು, ಸ್ಥಿರಗೊಂಡಿದ್ದ ಬೆಳ್ಳಿ ಬೆಲೆ ಸಹ ಜಿಗಿತಗೊಂಡಿದೆ. ಗುರುವಾರ 800ಕ್ಕೂ ಹೆಚ್ಚು ಬೆಲೆ ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ಬೆಲೆ ಇದೀಗ 2000ಕ್ಕೂ ಹೆಚ್ಚು ಹೆಚ್ಚಾಗಿರುವುದು ಆಭರಣ ಖರೀದಿದಾರರಿಗೆ ಭಾರೀ ಹೊಡೆತ ನೀಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಸಹ ಹೆಚ್ಚಾಗಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿಕೆಯ ಬೆನ್ನಲ್ಲೇ ಇದೀಗ ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು...
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!
Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯು ಸತತ ಏರಿಕೆಗೆ ಸಾಕ್ಷಿಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ. ಬುಧವಾರ 820 ರೂಪಾಯಿ ಏರಿಕೆಗೊಂಡಿದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಇದೀಗ ಮತ್ತಷ್ಟೇ ಹೆಚ್ಚಾಗಿದ್ದು, ಆಭರಣ ಖರೀದಿದಾರರ ಜೇಬಿಗೆ ಹೊರೆಯಾಗಿದೆ. ಆದ್ರೆ ಬೆಳ್ಳಿ ಬೆಲೆಯಲ್ಲಿ ಕೆಜಿಗೆ ಕೊಂಚ ವ್ಯತ್ಯಾಸಗೊಂಡು ವಹಿವಾಟು ನಡೆಸಿದೆ. ಕಳೆದ ವಾರದಲ್ಲಿ ಸತತ ನಾಲ್ಕು ದಿನ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ನಂತರದ 4 ವಹಿವಾಟುಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿತ್ತು. ಆದ್ರೀಗ ಸತತ...
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
Gold & Silver Prices Today: ದೇಶೀಯ ಮಾರುಕಟ್ಟೆಯಲ್ಲಿ ಜೂನ್ 02ರಂದು ಚಿನ್ನದ ಬೆಲೆಯು ಏರಿಕೆಗೆ ಸಾಕ್ಷಿಯಾಗಿದ್ದು, ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ದಿಢೀರ್ ಜಿಗಿದಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 270 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನ 250 ರೂಪಾಯಿ ಹೆಚ್ಚಾಗಿತ್ತು. ಆದ್ರೆ ನಂತರದಲ್ಲಿ ಎರಡು ವಹಿವಾಟುಗಳಲ್ಲಿ ಶನಿವಾರ ಹಾಗೂ ಭಾನುವಾರ ಬೆಲೆ ಸ್ಥಿರಗೊಂಡಿದ್ದು, ಇದೀಗ ಹಳದಿ ಲೋಹದ ಬೆಲೆ ದಿಢೀರ್ ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ...
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?
Gold And Silver Prices:ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಮತ್ತೆ ಕುಸಿತದ ಟ್ರೆಂಡ್ನಲ್ಲಿವೆ. ಕಳೆದ ಎರಡು ದಿನದಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಗಳು ಇಂದು ಬುಧವಾರ ಸ್ಥಿರವಾಗಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆಗಳು ಭಾರೀ ಇಳಿಕೆ ಕಂಡಿವೆ. ಪ್ರಸ್ತುತ ಮೇ 28 ರಂದು ಬುಧವಾರ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಕಳೆದ ಎರಡು ದಿನದಿಂದಲೂ ಸತತವಾಗಿ ಇಳಿಕೆಯಾಗಿತ್ತು....


