ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ದುಮ್ಮಾನ
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ ಮೇಡಂ..!
ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...
ಇಂದೂರಿನ ಈ ಬಡ ಕುಟುಂಬದ ಕೂಗು ಯಾರಿಗೂ ಕೇಳುತ್ತಿಲ್ಲವಾ..? ಗ್ರಾಪಂ ನಿರ್ಲಕ್ಷಕ್ಕೆ ಬಡವರ ಬದುಕೇ ತತ್ತರ..!
ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...





