ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...
Top Stories
ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನ ಭಾರೀ ಮಳೆ, ‘ರೆಡ್ ಅಲರ್ಟ್’ ಘೋಷಣೆ..!
ಮುಂಡಗೋಡ ಠಾಣೆಗೆ ಪಿಎಸ್ಐ ಬಸವರಾಜ್ ಮಬನೂರು ರೀ ಎಂಟ್ರಿಯಂತೆ..? ಕ್ರೈಂ ಪಿಎಸ್ಐ ಆಗಿ ಮತ್ತೆ ಬರ್ತಿದ್ದಾರಂತೆ ಹೌದಾ..?
ಮುಂಡಗೋಡ, ಕುಸೂರಿನ 29 ವರ್ಷದ ಸಿವಿಲ್ ಇಂಜಿನಿಯರಿಂಗ್ ಪದವೀಧರ ಯುವಕ ನಾಪತ್ತೆ, ದೂರು ದಾಖಲು..!
ಮುಂಡಗೋಡಿನಲ್ಲಿ ಇಂದು ಶಾಸಕ ಭೀಮಣ್ಣ ನಾಯ್ಕ್ ನೇತೃತ್ವದಲ್ಲಿ, ಕಾಂಗ್ರೆಸ್ನಿಂದ ಎಸ್ಐಆರ್ (SIR) ಕುರಿತು ವಿಶೇಷ ಸಭೆ..!
ಮುಂದಿನ 6 ದಿನಗಳ ಕಾಲ ಉತ್ತರ ಕನ್ನಡ ಸೇರಿ, ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ..!
ಜೋಗೇಶ್ವರಹಳ್ಳ ಶಾಲೆ ಆವರಣದಲ್ಲಿ ಯುವಕನ ಸಾವು ಕೇಸ್; ಸ್ಥಳಕ್ಕೆ BEO ಭೇಟಿ, ಕಟ್ಟು ನಿಟ್ಟಿನ ಕ್ರಮ..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!!
ಮುಂಡಗೋಡಿನ ಇಬ್ಬರಿಗೆ 6 ತಿಂಗಳು ಗಡಿಪಾರು ಮಾಡಿ ಎಸ್ಪಿ ಆದೇಶ, ಓರ್ವ ಕೆಜಿಎಫ್ ಜಿಲ್ಲೆಗೆ, ಮತ್ತೋರ್ವ ಮಂಡ್ಯ ಜಿಲ್ಲೆಗೆ..! ಅಷ್ಟಕ್ಕೂ ಯಾರ್ಯಾರು ಗಡಿಪಾರು..? ಯಾಕೆ..?
ಮುಂಡಗೋಡ ಹೆಸ್ಕಾಂ ನಿರ್ಲಕ್ಷಕ್ಕೆ ಯುವಕ ಬಲಿ..? ದೇವರಿಗಂತ ಹೂವು ಕೀಳಲು ಹೋದ ಪೂಜಾರಿ ಹೆಣವಾದ..! ಶಾಲಾ ಆವರಣದ ಬೇಲಿಯಲ್ಲೇ ವಿದ್ಯುತ್..!
ಉತ್ತರ ಕನ್ನಡ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಗಾಳಿ-ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ..!
ಶಿರಸಿ ನಗರ ಠಾಣೆ ಪೊಲೀಸ್ರ ಭರ್ಜರಿ ಕಾರ್ಯಾಚರಣೆ; ಸೆಂಟ್ರಲ್ ಬಸ್ಸ್ಟ್ಯಾಂಡ್ನಲ್ಲಿ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಖತರ್ನಾಕ ಕಳ್ಳಿ ಅಂದರ್..!
ಮುಂಡಗೋಡಲ್ಲಿ ಶಿರಸಿ DySp ನೇತೃತ್ವದಲ್ಲಿ ಕಾರ್ಯಾಚರಣೆ| ಮೀಟರ್ ಬಡ್ಡಿ ಕುಳಗಳು, ರೌಡಿ ಶೀಟರಗಳ ಮನೆ ಸರ್ಚಿಂಗ್..! ಅಸಲು ಏನಾಗಿದೆ ಮುಂಡಗೋಡಿಗೆ..?
ಮಳಗಿ ಹೊಸ ಬಸ್ ನಿಲ್ದಾಣದ ಬಳಿ, KSRTC ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯ ಕೈಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಮತ್ತೊಂದು ಲೋಕಾ ದಾಳಿ, ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ (RI)ಲೋಕಾ ಬಲೆಗೆ..!
ಮುಂಡಗೋಡ ಹೆಸ್ಕಾಂ AEE ಧರ್ಮರಾಜ್ ಬೆಡಸಗಾಂವ್ ಲೋಕಾಯುಕ್ತ ಬಲೆಗೆ..! 65 ಸಾವಿರ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕ ಅಧಿಕಾರಿ..!!
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
Category: ದುಮ್ಮಾನ
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ ಮೇಡಂ..!
ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...
ಇಂದೂರಿನ ಈ ಬಡ ಕುಟುಂಬದ ಕೂಗು ಯಾರಿಗೂ ಕೇಳುತ್ತಿಲ್ಲವಾ..? ಗ್ರಾಪಂ ನಿರ್ಲಕ್ಷಕ್ಕೆ ಬಡವರ ಬದುಕೇ ತತ್ತರ..!
ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...





