ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ದೂರು
ಸಾಮಾಜಿಕ ಜಾಲತಾಣದಲ್ಲಿ ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತನೆನ್ನಲಾದ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಗಮನಿಸಿದ...
ಮುಂಡಗೋಡ ಪಟ್ಟಣದ ಮೂರು ಶಿಶು ಪಾಲನ ಕೇಂದ್ರ ಮುಚ್ಚುವ ಆತಂಕ, ಪೋಷಕರಿಂದ ಮನವಿ ಸಲ್ಲಿಸಲು ನಿರ್ಧಾರ..!
ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...
ಮುಂಡಗೋಡಿನ ಹುಬ್ಬಳ್ಳಿ ರಸ್ತೆ ತುಂಬ ಯಮರೂಪಿ ಗುಂಡಿಗಳು, ಇನ್ನೇಷ್ಟು ಬಲಿ ಬೇಕು ಅಧಿಕಾರಿಗಳೇ..?
ಮುಂಡಗೋಡ; ಪಟ್ಟಣದ ಹುಬ್ಬಳ್ಳಿ ಶಿರಸಿ ರಸ್ತೆಯ ಅದ್ವಾನಗಳಿಂದಾಗಿ ಜನ ರೋಶಿ ಹೋಗಿದ್ದಾರೆ. ಅದ್ರಲ್ಲೂ ಹುಬ್ಬಳ್ಳಿ ರಸ್ತೆಯಲ್ಲಿ ಬಿದ್ದಿರೋ ಯಮರೂಪಿ ರಸ್ತೆ ಗುಂಡಿಗಳಿಂದ ಅದೇಷ್ಟೋ ಬಡಪಾಯಿಗಳ ಪ್ರಾಣಗಳೇ ಹಾರಿಹೋಗುತ್ತಿವೆ. ಹೀಗಿದ್ದಾಗಲೂ ಆ್ಯಟಲಿಸ್ಟ್ ಇಂತಹ ಯಮರೂಪಿ ಗುಂಡಿಗಳಿಗೆ ಮಣ್ಣು ಹಾಕಿ ಸಾರಿಸುವ ಕನಿಷ್ಟ ಖಬರ್ರೂ ಇಲ್ಲಿನ PWD ಇಲಾಖೆಯ ಅಧಿಕಾರಿಗಳಿಗೆ ಬಂದಂತಿಲ್ಲ. ಹೀಗಾಗಿ, ಈ ರಸ್ತೆಯಲ್ಲಿ ಓಡಾಡೋ ಜನ ನಿತ್ಯವೂ ಹಿಡಿಶಾಪ ಹಾಕ್ತಿದಾರೆ ಅಧಿಕಾರಿಗಳಿಗೆ. ಕುರುಡಾದ್ರಾ ಅಧಿಕಾರಿಗಳು..? ಅಸಲು, ಮುಂಡಗೋಡ ಪಟ್ಟಣದಿಂದ ಹುಬ್ಬಳ್ಳಿ ಕಡೆಗೆ ನೀವು ಹೊರಟ್ರೆ, ಜಸ್ಟ್...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?
ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ ಮೇಡಂ..!
ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...









