ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ...
Top Stories
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
ಲಂಚ ಪ್ರಕರಣ: ಶಿರಸಿಯ ಈ ಹಿಂದಿನ ಎಸಿ, ಹುಣಸೂರಿನ ಹಾಲಿ ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ..!
ಮುಂಡಗೋಡಿಗೆ ಬಂದಿದ್ದು ಖತರ್ನಾಕ “ಇರಾನಿ ಗ್ಯಾಂಗ್” ನ ಕಳ್ಳರಾ..? ಈ ಖದೀಮರ ದರೋಡೇ ಸ್ಟೈಲ್ ಹೇಗಿದೆ ಗೊತ್ತಾ..? ಅಸಲು, ಇವ್ರನ್ನ ಹಿಡಿದು ತರ್ತಾರಾ ನಮ್ ಪೊಲೀಸ್ರು..?
ಮುಂಡಗೋಡಿನಲ್ಲಿ ಕಳ್ಳರ ಹೊಸ ಗ್ಯಾಂಗ್ ಆ್ಯಕ್ಟಿವ್..! ಚಿಲ್ಲರೇ ಕೊಟ್ಟು ನೋಟು ಪಡೆಯೊ “ಕಳ್ಳಾಟ”..! ಇವ್ರೇ ನೋಡಿ ಖದೀಮರು, ಇವ್ರು ಕಂಡ್ರೆ ಮಾಹಿತಿ ನೀಡಿ..!
ಮುಂಡಗೋಡ ಪಟ್ಟಣದಲ್ಲಿ ಹಾಡಹಗಲೇ ಮತ್ತೊಂದು ಕಳ್ಳತನ..! ಎಸ್ಪಿ ಸಾಹೇಬ್ರೇ ಈ ಕಡೆ ಒಂದಿಷ್ಟು ಗಮನ ಕೊಡಿ, ಆತಂಕದಲ್ಲಿದೆ ತಾಲೂಕಿನ ಜನತೆ..!
ಮುಂಡಗೋಡ ಮಾರಿಕಾಂಬಾ ನಗರದಲ್ಲಿ ಕಳ್ಳರ ಕೈಚಳಕ..! ಒಂದು ಮನೆ ಕಳ್ಳತನ ಇನ್ನೊಂದು ಅಂಗಡಿಗೆ ಬೀಗ ಮುರಿಯಲು ಯತ್ನ..!
ಮುಂಡಗೋಡ ಸಮೀಪದ ಲಕ್ಕೊಳ್ಳಿ ಕ್ರಾಸ್ ಬಳಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!
ಉತ್ತರ ಕನ್ನಡ ಜಿಲ್ಲೆಯಲ್ಲಿ “ಡಾಕ್ಟರ್ ಯಮದೂತಾಸ್” ವಿರುದ್ಧ ವಾರ್ನಿಂಗ್..! ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡೀಸಿ ಸೂಚನೆ..!
ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಹಲವೆಡೆ ಭಾರೀ ಮಳೆಯ ಮುನ್ಸೂಚನೆ..!
ಮುಂಡಗೋಡ ಬಸ್ ನಿಲ್ದಾಣದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ: ಗುಟ್ಕಾ, ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ವಶ..!
ನಂದಿಕಟ್ಟಾದಲ್ಲಿ ಕೆರೆಗೆ ಬಿದ್ದು ಅಂಗನವಾಡಿ ಸಹಾಯಕಿ ಆತ್ಮಹತ್ಯೆ..!
Category: ದೂರು
ಸಾಮಾಜಿಕ ಜಾಲತಾಣದಲ್ಲಿ ಮರಾಠ ಜಾತಿಗೆ ನಿಂದನೆ: ಬಿಜೆಪಿಗನ ವಿರುದ್ಧ ಕಾಂಗ್ರೆಸ್ ನಿಂದ ದೂರು..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮರಾಠ ಜಾತಿ ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದಿಸಿದ್ದ ಬಿಜೆಪಿ ಕಾರ್ಯಕರ್ತನ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತಮ್ಮ ಅಭ್ಯರ್ಥಿಯನ್ನ ಬೆಂಬಲಿಸಿ ವಿಡಿಯೋವೊಂದನ್ನು ಫೇಸ್ಬುಕ್ ನಲ್ಲಿ ಕಾಂಗ್ರೆಸ್ ಸಾಮಾಜಿಕ ತಾಣಗಳ ವಿಭಾಗದ ಸೂರಜ್ ನಾಯ್ಕ ಅವರು ಹಂಚಿಕೊಂಡಿದ್ದರು. ಅದಕ್ಕೆ ಬಿಜೆಪಿ ಕಾರ್ಯಕರ್ತನೆನ್ನಲಾದ ಕುಮಟಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎಂಬಾತ ತನ್ನ ಫೇಸ್ಬುಕ್ ಖಾತೆಯಿಂದ ನಿಂದನಾತ್ಮಕವಾಗಿ ಕಮೆಂಟ್ ಮಾಡಿದ್ದ. ಈ ಬಗ್ಗೆ ಗಮನಿಸಿದ...
ಮುಂಡಗೋಡ ಪಟ್ಟಣದ ಮೂರು ಶಿಶು ಪಾಲನ ಕೇಂದ್ರ ಮುಚ್ಚುವ ಆತಂಕ, ಪೋಷಕರಿಂದ ಮನವಿ ಸಲ್ಲಿಸಲು ನಿರ್ಧಾರ..!
ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...
ಮುಂಡಗೋಡಿನ ಹುಬ್ಬಳ್ಳಿ ರಸ್ತೆ ತುಂಬ ಯಮರೂಪಿ ಗುಂಡಿಗಳು, ಇನ್ನೇಷ್ಟು ಬಲಿ ಬೇಕು ಅಧಿಕಾರಿಗಳೇ..?
ಮುಂಡಗೋಡ; ಪಟ್ಟಣದ ಹುಬ್ಬಳ್ಳಿ ಶಿರಸಿ ರಸ್ತೆಯ ಅದ್ವಾನಗಳಿಂದಾಗಿ ಜನ ರೋಶಿ ಹೋಗಿದ್ದಾರೆ. ಅದ್ರಲ್ಲೂ ಹುಬ್ಬಳ್ಳಿ ರಸ್ತೆಯಲ್ಲಿ ಬಿದ್ದಿರೋ ಯಮರೂಪಿ ರಸ್ತೆ ಗುಂಡಿಗಳಿಂದ ಅದೇಷ್ಟೋ ಬಡಪಾಯಿಗಳ ಪ್ರಾಣಗಳೇ ಹಾರಿಹೋಗುತ್ತಿವೆ. ಹೀಗಿದ್ದಾಗಲೂ ಆ್ಯಟಲಿಸ್ಟ್ ಇಂತಹ ಯಮರೂಪಿ ಗುಂಡಿಗಳಿಗೆ ಮಣ್ಣು ಹಾಕಿ ಸಾರಿಸುವ ಕನಿಷ್ಟ ಖಬರ್ರೂ ಇಲ್ಲಿನ PWD ಇಲಾಖೆಯ ಅಧಿಕಾರಿಗಳಿಗೆ ಬಂದಂತಿಲ್ಲ. ಹೀಗಾಗಿ, ಈ ರಸ್ತೆಯಲ್ಲಿ ಓಡಾಡೋ ಜನ ನಿತ್ಯವೂ ಹಿಡಿಶಾಪ ಹಾಕ್ತಿದಾರೆ ಅಧಿಕಾರಿಗಳಿಗೆ. ಕುರುಡಾದ್ರಾ ಅಧಿಕಾರಿಗಳು..? ಅಸಲು, ಮುಂಡಗೋಡ ಪಟ್ಟಣದಿಂದ ಹುಬ್ಬಳ್ಳಿ ಕಡೆಗೆ ನೀವು ಹೊರಟ್ರೆ, ಜಸ್ಟ್...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?
ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ ಮೇಡಂ..!
ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ...
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...









