ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ದೂರು
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....
ಜನನ-ಮರಣ ನೋಂದಣಿ ನೂತನ ಆದೇಶ ಹಿಂಪಡೆಯಿರಿ, ಸರ್ಕಾರಕ್ಕೆ ಮುಂಡಗೋಡಿನ ವಕೀಲರ ಆಗ್ರಹ..!
ಮುಂಡಗೋಡ : ಪಟ್ಟಣದಲ್ಲಿ ಇಂದು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ, ವಕೀಲರ ಸಂಘ ಮನವಿಯೊಂದನ್ನ ಅರ್ಪಿಸಿದೆ. ಜನನ-ಮರಣ ನೋಂದಣಿ ಸಂಬಂಧ ರಾಜ್ಯ ಸರ್ಕಾರದ ಅಧಿಸೂಚನೆ ವಾಪಸ್ ಪಡೆದು, ಈ ಹಿಂದಿನಂತೆ ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ. ಜನನ-ಮರಣ ನೋಂದಣಿ ಸಂದರ್ಭದಲ್ಲಿ ವಿಳಂಭ ಅಥವಾ ಬೇರೆ ಯಾವುದೋ ವಿವಾದಕ್ಕೆ ಸಂಬಂಧಿಸಿದಂತೆ, ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ ಅಂತಹ ವ್ಯಕ್ತಿಗಳು ಈ ಹಿಂದೆ, ಜನನ-ಮರಣ ನೋಂದಣಿ ಕಾಯ್ದೆ ಕಲಂ, 13 ರ ಪ್ರಕಾರ ಸ್ಥಳೀಯ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ...