ಶ್ರೀ ಕ್ಷೇತ್ರ ಮೈಲಾರ: ಸಂಪಾಯಿತಲೇ ಪರಾಕ್. ಇದು ನಾಡಿನ ಸುಪ್ರಸಿದ್ಧ ಮೈಲಾರಲಿಂಗೇಶ್ವರ ಜಾತ್ರೆಯ 125ನೇ ಕಾರ್ಣಿಕೋತ್ಸವ ನುಡಿ. ಮೈಲಾರಲಿಂಗೇಶ್ವರ ಸ್ವಾಮಿ ಮೈಲಾರ ಪುಣ್ಯ ಭೂಮಿ ಡೆಂಕಣ ಮರಡಿಯಲ್ಲಿ ಲಕ್ಷಾಂತರ ಭಕ್ತರ ಸಮೂಹದ ಮಧ್ಯೆ ತುಪ್ಪ ಸವರಿದ 20 ಅಡಿ ಎತ್ತರದ ಐತಿಹಾಸಿಕ ಬಿಲ್ಲನ್ನೇರಿದ ಗೊರವಯ್ಯ ಕಾರ್ಣಿಕದ ರಾಮಣ್ಣ ದಶ ದಿಕ್ಕುಗಳತ್ತ ನೋಡುತ್ತ ಸದ್ದಲೇ.. ಎಂದು ಕೂಗಿದ ಕೂಡಲೇ ಕಾರ್ಣಿಕದ ಸ್ಥಳದ ಡೆಂಕಣ ಮರಡಿಯಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು, ಸೇರಿದಂತೆ ಪಶು, ಪಕ್ಷಿಗಳೆಲ್ಲ ಕ್ಷಣ ಕಾಲ ಮೌನವಾಗಿದ್ದವು. ಆಗ...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ದೈವ ದರ್ಶನ..
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!
Jain Samavesh News: ಐನಾಪುರ(ಚಿಕ್ಕೋಡಿ) ಜೈನ ಸಮುದಾಯ ಬೇಡಿಕೆಗಳನ್ನು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ, ಆದ್ರೆ, ಇದುವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವೃತ ಕೈಗೊಳ್ಳುವುದಾಗಿ ರಾಷ್ಟ್ರ ಸಂತ ಶ್ರೀ ಗುಣಧರನಂದಿ ಮಹಾರಾಜರು ಎಚ್ಚರಿಕೆ ನೀಡಿದ್ದಾರೆ. ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಭಟ್ಟಾರಕ ಸಮ್ಮೇಳನ ಹಾಗೂ ಜೈನ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಈ ಸಮಾವೇಶದಿಂದ ಇನ್ನು ಮುಂದೆ ಸಿದ್ದರಾಮಯ್ಯ ನಿದ್ದೆಗೆ ಭಂಗ...
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ.. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದ ಮಾಲತೇಶ ಸ್ವಾಮಿಯ ದೈವ ವಾಣಿ ಕಾರ್ಣಿಕ ಶುಕ್ರವಾರ ಸಂಜೆ ಜರುಗಿತು. ನಾಗಪ್ಪಜ್ಜ ಉರ್ಮಿ 21 ಅಡಿ ಬಿಲ್ಲನ್ನು ಏರಿ “ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ಎನ್ನುವ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ವಿಜಯದಶಮಿಯ ಮುನ್ನಾದಿನ ಕ್ಷೇತ್ರ ದೇವರಗುಡ್ಡದಲ್ಲಿ ಗೊರವಯ್ಯ ಕಾರ್ಣಿಕ ನುಡಿಯುವ ಸಂಪ್ರದಾಯವಿದೆ. “ದಸರಾ ಸಂದರ್ಭದಲ್ಲಿ ಕಾರ್ಣಿಕ ನುಡಿಯುವ ನಾಗಪ್ಪ ಉರ್ಮಿ 21 ಅಡಿ...
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!
ಸಂಪಾಯಿತಲೇ ಪರಾಕ್” ಇದು ಪ್ರಸಕ್ತ ವರ್ಷದ ಶ್ರೀ ಕ್ಷೇತ್ರ ಮೈಲಾರಲಿಂಗನ ಕಾರಣಿಕ ನುಡಿ. ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನಮರಡಿಯಲ್ಲಿ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗೊರವಯ್ಯ ಕಾರಣೀಕ ನುಡಿದಿದ್ದಾರೆ. ಲಕ್ಷಾಂತರ ಭಕ್ತರ ನಡುವೆ ಸರಸರನೇ ಬಿಲ್ಲನ್ನೇರಿದ ವರ್ಷದ ಭವಿಷ್ಯ ವಾಣಿ ನುಡಿಯುವ ಗೊರವಯ್ಯ ರಾಮಣ್ಣ ಸದ್ದಲೇ ಎನ್ನುತ್ತ ದೇವವಾಣಿ ಎನ್ನಲಾಗುವ ವರ್ಷದ ದೇವವಾಣಿ “ಸಂಪಾಯಿತಲೇ ಪರಾಕ್” ಕಾರ್ಣಿಕದ ನುಡಿ ನುಡಿದರು. ಈ ಭವಿಷ್ಯವಾಣಿ ಆಡಳಿತದ ಏಳುಬೀಳು ಹಾಗೂ ಪ್ರಕೃತಿ ಬದಲಾವಣೆ ಮುನ್ಸೂಚನೆ...
ಸಾಲಗಾಂವ್ ಬಾಣಂತಿದೇವಿ ಕೆರೆಯಲ್ಲಿ ಹರಕೆಯ ರೂಪದಲ್ಲಿ ತೇಲುತ್ತವೆ ಕಂದಮ್ಮಗಳು..! ಹೆತ್ತಮ್ಮಗಳ ಕಂಗಳಲ್ಲಿ ಆನಂದಬಾಷ್ಪ, ಹೇ ತಾಯೇ ಕಾಪಾಡಮ್ಮ..!!
ಇದು ಅಕ್ಷರಶಃ ಭಕ್ತಿಯ ಪರಾಕಾಷ್ಟೆ. ದೇವರ ಸನ್ನಿದಾನದ ಮಹತ್ವ ಸಾರುವ ಅದ್ಭುತ ಸೇವೆ. ಇಲ್ಲಿ ಹಸುಗೂಸುಗಳು ಕೆರೆಯ ನೀರಲ್ಲಿ ತೇಲುತ್ತವೆ. ಒಂಬತ್ತು ತಿಂಗಳು ಹೊತ್ತು ಹೆತ್ತ ಕಂದಮ್ಮಗಳನ್ನು ಹೆತ್ತ ತಾಯಿಯೇ ಕೆರೆಯ ನೀರಲ್ಲಿ ಹಾಕಿ ನಿರುಮ್ಮಳವಾಗಿ “ಅವ್ವಾ ನನ್ನ ಕಂದನನ್ನು ನಿನ್ನ ಮಡಿಲಲ್ಲಿ ಹಾಕಿದ್ದೇನೆ ರಕ್ಷಿಸುವ ಭಾರವು ನಿನ್ನದೇ ತಾಯಿ” ಅಂತಾ ಅಂಗಲಾಚುತ್ತಾಳೆ. ಆ ಹೆತ್ತ ತಾಯಿ ಕಣ್ಣಲ್ಲಿ ಆನಂದ ಬಾಷ್ಪಗಳು ಸುರಿಯುತ್ತವೆ. ಬಾಣಂತಿದೇವಿಯ ಮಡಿಲಲ್ಲಿ ತನ್ನ ಕಂದಮ್ಮನನ್ನು ಹಾಕಿ ಕೃತಾರ್ಥಳಾದ ಧನ್ಯತಾ ಭಾವ ಆ...
ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!
ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ವಚನ ಸಾಹಿತ್ಯ ಪ್ರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿಜಗುಣಾನಂದ ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಶರಣರ ವಚನಗಳ ಕುರಿತು ಮನಮುಟ್ಟುವ ಹಾಗೆ ವರ್ಣಿಸಿದ್ರು. ನಮ್ಮ ದೇಶದಲ್ಲಿ ಎಲ್ಲರೂ ಬರೀ ದೇವರ ಬಗ್ಗೆ ಮಾತಾಡಿದ್ರು, ಆದ್ರೆ ಬಸವಣ್ಣನವರು ಮಾತ್ರ ಮನುಷ್ಯರ ಬಗ್ಗೆ ಮಾತಾಡಿದ್ರು. ಹೀಗಾಗಿ, ಶರಣರ ವಚನಗಳು ಇಂದಿಗೂ ಜನಸಾಮಾನ್ಯರ ನಡುವೆ ನಿಚ್ಚಳವಾಗಿವೆ ಅಂತಾ ತಿಳಿಸಿದ್ರು....
ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!
ರಾಣೇಬೆನ್ನೂರು: ಸದ್ಯ ಜೊತೆಗಿದ್ದ ತಂದೆ ತಾಯಿಗಳನ್ನೇ ಸಾಕಿ ಸಲಹುವುದು ಮಕ್ಕಳಿಗೆ ಬೇಡವಾಗಿದೆ. ಜೀವಂತವಾಗಿದ್ದ ಹೆತ್ತವರನ್ನೇ ವೃದ್ದಾಶ್ರಮಗಳಿಗೆ ಬಿಟ್ಟು ಬಂದು ಲಲ್ಲೆ ಹೊಡೆಯುವ ಅದೇಷ್ಟೋ ಮಕ್ಕಳು ನಮ್ಮ ನಡುವೆ ಇದ್ದಾರೆ. ಇದರ ನಡುವೆ ಎಂದೋ ದಿವಂಗತರಾಗಿ ಹೋದ ತಂದೆ, ತಾಯಿ, ಅಜ್ಜ ಅಜ್ಜಿ ಸೇರಿದಂತೆ ಪೂರ್ವಿಕರನ್ನೇಲ್ಲ ಇಲ್ಲೊಬ್ಬ ಹೃದಯವಂತ ವ್ಯಕ್ತಿ, ಮೂರ್ತಿ ಮಾಡಿಟ್ಟು ನಿತ್ಯವೂ ಪೂಜೆ ಮಾಡ್ತಿದಾರೆ ಅನ್ನೋದು ಅಚ್ಚರಿಯಾದ್ರೂ ಸತ್ಯ. ಹೌದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಹೀಗೊಬ್ಬ ಹೃದಯವಂತ ತನ್ನ ಹಿರಿಯರ...
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!
ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ...









