ಕೊಪ್ಪಳ: ಆ ಒಂದು ಗ್ರಾಮದ ಮೊಹರಂ ಹಬ್ಬಕ್ಕೆ ಇಡೀ ರಾಜ್ಯದ ಕೆಲ ಜಿಲ್ಲೆಗಳು ಸಾಕ್ಷಿಯಾಗುತ್ತವೆ. ಆ ಒಂದು ದೃಶ್ಯವನ್ನು ಕಣ್ಣತುಂಬಿಕೊಳ್ಳಲು ಗ್ರಾಮದ ಜನರು ಕಾತುರದಿಂದ ಕಾಯುತ್ತಾರೆ. ಆ ಗ್ರಾಮದ ಹನುಮಪ್ಪ ಹೂವು ಕೊಟ್ಟರೆ ಪೀರ್ ದೇವರು ಹೊತ್ತ ದೈವಭಕ್ತ ದರ್ಶನ ಪಡೆದು ಮುಂದೆ ಸಾಗುತ್ತಾರೆ. ನಂತರವೇ ಮೊಹರಂ ಹಬ್ಬ ಆಚರಿಸಲಾಗುತ್ತದೆ. ಹೌದು, ಹೀಗೆ ಪೀರ್ ದೇವರು ಹೊತ್ತ ಮುಸ್ಲಿಂ ದೈವ ಭಕ್ತನಿಗೆ, ಹೂವು ಕೊಟ್ಟು ಆಶೀರ್ವಾದ ಮಾಡುತ್ತಿರುವ ಹನುಮಪ್ಪ ದೇವರು. ದೇವಸ್ಥಾನದೊಳಗೆ ಬಂದು ಭಕ್ತಿಪೂರಕವಾಗಿ ಹನುಮನ ದರ್ಶನ...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ದೈವ ದರ್ಶನ..
ಉತ್ತರ ಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಇಂದಿನಿಂದ ಭಕ್ತರಿಗೆ ದರ್ಶನ ಭಾಗ್ಯ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ದೇವಸ್ಥಾನಗಳ ಬಾಗಿಲು ಓಪನ್ ಆಗ್ತಿವೆ. ಕಳೆದ ಎರಡು ತಿಂಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸರ್ಕಾರ ಆದೇಶ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ದೇವಾಲಯಗಳು ಓಪನ್ ಆಗಲಿವೆ. ಶಿರಸಿ ಮಾರಿಕಾಂಬಾ, ಗೋಕರ್ಣ ಮಹಾಬಲೇಶ್ವರ, ಮುರ್ಡೆಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ಸೇರಿದಂತೆ ಹಲವು ದೇವಾಲಯಗಳಲ್ಲಿ ಭಕ್ತರಿಗೆ ಇಂದಿನಿಂದ ದರ್ಶನ ಭಾಗ್ಯ ಸಿಗಲಿದೆ. ಜಿಲ್ಲೆಯಲ್ಲಿ ಇಂದು ಓಪನ್ ಆದ ದೇಗುಲಗಳನ್ನು ದರ್ಶನ ಮಡ್ಕೊಬೇಕಾ..?...
ಹೇಗಿದೆ ಗೊತ್ತಾ ಸರ್ಪ ಸಲ್ಲಾಪ..? ಇದು ನಾಗಲೋಕದ ಅಚ್ಚರಿ..!!
ಇದು ನಾಗಲೋಕದ ಅಚ್ಚರಿ..! ಸರ್ಪ ಸಲ್ಲಾಪದ ಅಪರೂಪದ ಕ್ಷಣಗಳು.. ಅಲ್ಲಿ ಯಾರ ಹಂಗೂ ಇಲ್ಲ..ಯಾವ ಭಯಗಳೂ ಸುಳಿಯೋಕೆ ಛಾನ್ಸೇ ಇಲ್ಲ.. ಯಾಕಂದ್ರೆ ಅದು ಆ ಎರಡು ನಾಗಗಳ ಏಕಾಂತ ಸಮಯ.. ಅಕ್ಷರಶಃ ರಸಮಯ ಗಳಿಗೆಗಳು.. ಯಸ್, ನಿಡಗುಂದಿ ತಾಲೂಕಿನ ನಿಡಗುಂದಿ ಪುನರ್ವಸತಿ ಕೇಂದ್ರದ ಬಳಿ ಎರಡು ಸರ್ಪಗಳು ಸಮ್ಮಿಲನಗೊಂಡಿದ್ದವು. ಇಲ್ಲಿನ ಕಾಲುವೆ ಬಳಿ ಇಂದು ಸಾಯಂಕಾಲ 3ರಿಂದ 4 ಗಂಟೆಯ ವರೆಗೆ ಅಂದ್ರೆ ಸುಮಾರು ಒಂದೂವರೆ ಗಂಟೆಗೂ ಅಧಿಕ ಕಾಲ ಹಾವುಗಳು ಹೀಗೆ ಸಮ್ಮಿಲನಗೊಂಡಿದ್ದವು. ಸರ್ಪಗಳ ಮಿಲನ...
ಮಂತ್ರಾಲಯ “ಗುರುರಾಯರ” ದರ್ಶನಕ್ಕೆ ಅವಕಾಶ: 52 ದಿನಗಳ ಬಳಿಕ ತೆರೆದ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ..!
ಮಂತ್ರಾಲಯ: ಕೊರೋನಾ ಮಹಾಮಾರಿಯಿಂದಾಗಿ ಇಷ್ಟೂ ದಿನ ಬಂದ್ ಆಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ ಇಂದು ತೆರೆದಿದೆ. ದೇಶದ ಮೂಲೆ ಮೂಲೆಯಲ್ಲೂ ರಾಯರಿಗೆ ಕೋಟ್ಯಂತರ ಭಕ್ತರಿದ್ದು, ಸದ್ಯ ರಾಯರ ದರ್ಶನಕ್ಕೆ ಅವಕಾಶ ಸಿಕ್ಕಿದ್ದೇ ತಡ ಮಂತ್ರಾಲಯದ ಕಡೆ ಭಕ್ತರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಎಫೆಕ್ಟ್.. ಕೊರೊನಾ ಮಹಾಮಾರಿಯಿಂದಾಗಿ ತಲ್ಲಣಿಸಿದ್ದ ಕ್ಷೇತ್ರಗಳು ಈಗ ಚೇತರಿಸಿಕೊಳ್ಳುತ್ತಿವೆ. ಪ್ರಮುಖವಾಗಿ ಆಂಧ್ರಪ್ರದೇಶದಲ್ಲಿ ಮಿತಿಮೀರಿದ್ದ ಕೋವಿಡ್ ನಿಂದಾಗಿ ಅಲ್ಲಿಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿತ್ತು. ಇದ್ರಿಂದಾಗಿ ಮೇ1 ನೇ ತಾರೀಖಿನಿಂದ...
ಅರಟಾಳದಲ್ಲಿ ಸುಬ್ರಮ್ಮಣ್ಯ ಸ್ವಾಮಿಯ ಸನ್ನಿಧಾನ..!
ವಿಶೇಷ ವರದಿ ಕಾಳ ಸರ್ಪ ದೋಷ, ನಾಗದೋಷಗಳ ಪರಿಹಾರಕ್ಕಾಗಿ ಸಾಕಷ್ಟು ಜನ ಕುಕ್ಕೆ ಸುಬ್ರಮ್ಮಣ್ಯ ಕ್ಷೇತ್ರಕ್ಕೆ ಹೋಗ್ತಾರೆ.. ಆದ್ರೆ ಕುಕ್ಕೆ ಶ್ರೀ ಕ್ಷೇತ್ರದ ದಿವ್ಯ ಸನ್ನಿಧಾನದಂತೆಯೇ ಮತ್ತೊಂದು ಸನ್ನಿಧಾನ ನಮ್ಮ ಸಮೀಪದಲ್ಲೇ ಇದೆ.. ಹೌದು, ಶಿಗ್ಗಾವಿ ತಾಲೂಕಿನ ಅರಟಾಳ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯ ಲದ ಆವರಣದಲ್ಲಿ ಶ್ರೀ ಸುಬ್ರಮ್ಮಣ್ಯ ಸ್ವಾಮಿ ನೆಲೆ ನಿಂತಿದ್ದಾರೆ.. ಭವ್ಯವಾದ ಆಲದ ಮರದ ಕೆಳಗೆ ವಿರಾಜಮಾನವಾಗಿರೋ ಸುಭ್ರಮ್ಮಣ್ಯ ಸ್ವಾಮಿಯ ದರ್ಶನಕ್ಕಾಗಿ ಭಕ್ತರ ದಂಡೇ ಹರಿದು ಬರತ್ತೆ.. ಇನ್ನು ಸರ್ಪದೋಷ, ಕಾಳಸರ್ಪದೋಷ ಮುಂತಾದ...
ನಂದಿಕಟ್ಟಾ ಗ್ರಾಮದ ಪುರಾತನ ಬಸವಣ್ಣ ದೇವಾಲಯ ಈಗ ನವನವೀನ..!
ವಿಶೇಷ ವರದಿ.. ಮುಂಡಗೋಡ ತಾಲೂಕು ಅಂದ್ರೆ ಪುಟ್ಟದೊಂದು ಪ್ರಪಂಚ ಇದ್ದಂಗೆ.. ಒಮ್ಮೆ ನೀವು ಮುಂಡಗೋಡ ತಾಲೂಕನ್ನು ಸುತ್ತಿ ಬಂದ್ರೆ ಸಾಕು ಇಡೀ ವಿಶ್ವವನ್ನೇ ಸುತ್ತಿ ಬಂದಷ್ಟು ಜ್ಙಾನ ಸಿಗೋದು ಗ್ಯಾರಂಟಿ.. ಇಲ್ಲಿನ ವೈವಿದ್ಯತೆ ಅನ್ನೋದೇ ಹಾಗಿದೆ.. ಯಾಕಂದ್ರೆ ಇಲ್ಲಿ ಜಗತ್ತಿನಾದ್ಯಂತ ಇರೋ ಬಹುತೇಕ ಜನಾಂಗಗಳು ನೆಲೆ ನಿಂತಿವೆ.. ಟಿಬೇಟಿಗರು, ಸಿದ್ದಿಗಳು, ಲಂಬಾಣಿಗರು, ಗೌಳಿಗರು ಹೀಗೆ ವಿವಿಧ ಜನಾಂಗಗಳು ಇಲ್ಲಿ ನೆಲೆ ನಿಂತಿವೆ.. ಹೀಗಾಗಿ ವಿಶ್ವದ ಬಹುತೇಕ ಜನಾಂಗಗಳನ್ನು ಮುಂಡಗೋಡ ತಾಲೂಕಿನಲ್ಲಿ ಕಾಣಬಹುದು… ಇದು ನಮ್ಮೇಲ್ಲರ ಹೆಮ್ಮೆ.. ಇನ್ನು...
ಉತ್ತರ ಕನ್ನಡದಲ್ಲೂ ರಾಮಪೂಜೆ
ಅಯೋಧ್ಯೆಯಲ್ಲಿ ಇಂದು ಶ್ರೀರಾಮ ಮಂದಿರಕ್ಕೆ ಪ್ರಧಾನಿ ಮೋದಿಯವರು ಭೂಮಿಪೂಜೆ ನೆರವೇರಿಸಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೂಡ ವಿಶೇಷ ಪೂಜೆಗಳು ನೆರವೇರಿದವು. ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನಿರ್ಮಾಣ ವಾಗಲಿ ಎಂದು ಕಾರವಾರದಲ್ಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ ಕಾರವಾರದ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಜೆಪಿ ಕಚೇರಿಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ಮಾಡಿದ ಕರಸೇವಕರನ್ನು ಸನ್ಮಾನಿಸಿದರು.
ಮಂಗಳೂರಲ್ಲಿ ಅಯೋಧ್ಯಾ ಸಂಭ್ರಮ
ಅತ್ತ ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ ನಡೆಯುತ್ತಿದ್ದಂತೆ ಮಂಗಳೂರಿನ ವಿಶ್ವ ಹಿಂದು ಪರಿಷತ್ ಕಚೇರಿಯಲ್ಲಿ ಸಂಭ್ರಮದ ಕಳೆ ಎದ್ದಿದೆ. ಕಳೆದ ಅನೇಕ ವರ್ಷಗಳಿಂದ ಎದುರುನೋಡುತ್ತಿದ್ದ ಸಂಭ್ರಮದ ಕ್ಷಣ ಬರುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದರು. 1992ರ ಅಯೋಧ್ಯೆ ಕರಸೇವೆಯಲ್ಲಿ ಕರಾವಳಿಯ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಈ ಪೈಕಿ ಅನೇಕ ಮಂದಿ ಇಂದು ಸಂಭ್ರಮ ಪಟ್ಟಿದ್ದಾರೆ. ಮಂಗಳೂರಿನ ವಿಹಿಂಪ ಕಚೇರಿಯಲ್ಲಿ ರಾಮಚಂದ್ರನಿಗೆ ಪೂಜೆ ಅರ್ಪಿಸಿ ನಮಿಸಿದ ಕಾರ್ಯಕರ್ತರು, ಅಯೋಧ್ಯೆಯಿಂದ ಶಿಲಾನ್ಯಾಸ ಕಾರ್ಯಕ್ರಮವನ್ನು ನೇರ ಪ್ರಸಾರ...
ಅಯೋಧ್ಯೆಯಲ್ಲಿ ಇಙದು ಶಿಲಾನ್ಯಾಸ- ಹೆಬ್ಬಾರ್ ಸಂತಸ
ಅಯೋಧ್ಯೆಯಲ್ಲಿ ಸರ್ವಭೂತಹಿತ, ಮರ್ಯಾದಾ ಪುರಷೋತ್ತಮ ಪ್ರಭು ಶ್ರೀರಾಮನ ಭವ್ಯ ಮಂದಿರ ನಿರ್ಮಾಣದ ಭೂಮಿ ಪೂಜೆ ಅನ್ನು ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಇಂದು ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಪುಣ್ಯ ಕ್ಷಣಕ್ಕೆ ವಿವಿಧ ಮಠದ ಮಠಾಧೀಶರು, ಸಾಧು ಸಂತರು, ಶ್ರೀರಾಮ ಭಕ್ತರು ಸಾಕ್ಷಿಯಾಗುತ್ತಿದ್ದಾರೆ,ಮಂದಿರ ನಿರ್ಮಾಣಕ್ಕಾಗಿ ಹೋರಾಡಿದ ರಾಮ ಭಕ್ತರ ಪರಿಶ್ರಮ,ಬಲಿದಾನವನ್ನು ಸ್ಮರಿಸುತ್ತಾ,ಈ ಶುಭ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸೋಣ,ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸೋಣ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ..





