ಹೆಂಡ್ತಿ ಬೇಕು ಹೆಂಡ್ತಿ ಅಂತಾ ಯುವಕನೋರ್ವ ಟವರ್ ಏರಿ ಕುಳಿತ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನ ಹಳ್ಳಿಯಲ್ಲಿ ನಡೆದಿದೆ. ಚಿರಂಜೀವಿ (23) ಎಂಬುವ ಯುವಕನೇ ಬೇಗ ಮದುವೆ ಮಾಡಿ ಅಂತ ಟವರ್ ಏರಿ ಕುಳಿತಿದ್ದವ. ಅಂದಹಾಗೆ ಈತನಿಗೆ ಈಗ ಹುಡುಗಿ ಫಿಕ್ಸ್ ಆಗಿದೆ. ಆದ್ರೆ ಲಾಕ್ ಡೌನ್ ಹಿನ್ನೆಲೆ ಮನೆಯಲ್ಲಿ ಬೇಗ ಮದುವೆ ಮಾಡಿಲ್ಲ. ಹೀಗಾಗಿ ತಾಳ್ಮೆ ಕಳೆದುಕೊಂಡ ಯುವಕ ನಂಗೆ ಈಗಲೇ ಹೆಂಡ್ತಿ ಬೇಕು ಹೆಂಡ್ತಿ ಅಂತಾ ಮನೆಯವರ ವಿರುದ್ಧ ಆಕ್ರೋಶಗೊಂಡಿದ್ದ. ಹೀಗಾಗಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Home
ಬಳ್ಳಾರಿ
Category: ಬಳ್ಳಾರಿ
ತನಗೆ ಕಚ್ಚಿದ ಹಾವಿನ ಜೊತೆ ಆಸ್ಪತ್ರೆಗೆ ಬಂದ ಯುವಕ..! ಬೆಚ್ಚಿಬಿದ್ದ ಜನ..!!
ಬಳ್ಳಾರಿ: ತನಗೆ ಕಚ್ಚಿದ ಹಾವನ್ನ ಹಿಡಿದುಕೊಂಡು ಆಸ್ಪತ್ರೆಗೆ ಬಂದಿದ್ದಾನೆ ಇಲ್ಲೊಬ್ಬ ಬೂಪ. ಅಂದಹಾಗೆ ಇದು ನಡೆದಿರೋದು ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ. ಉಪ್ಪಾರಹಳ್ಳಿ ಗ್ರಾಮದ ಕಾಡಪ್ಪ ಎಂಬ ಯುವಕನಿಗೆ ಇಂದು ಬೆಳಿಗ್ಗೆ ಹಾವು ಕಚ್ಚಿದೆ.ನನಗೆ ನೀನು ಕಚ್ಚಿದಿಯಾ, ನಿನ್ನ ಬಿಡೋದಿಲ್ಲ ಅಂತಾ ಹಾವು ಹಿಡಿದು ಆ ಹಾವಿನ ಜೊತೆಗೇ ಆಸ್ಪತ್ರೆಗೆ ಬಂದಿದ್ದಾನೆ. ಹೀಗಾಗಿ ಆಸ್ಪತ್ರೆ ಸಿಬ್ಬಂದಿಗಳು ಹಾವು ಹಿಡಿದು ತಂದಿದ್ದ ಯುವಕನನ್ನು ನೋಡಿ ಭಯಗೊಂಡಿದ್ದಾರೆ. ಜನ ಹೌಹಾರಿದ್ದಾರೆ.

