ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ನಿಮಿಷದಲ್ಲಿ ವರ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ. ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ತಾಳಿಕಟ್ಟಿ ಅಕ್ಷತೆ ಬಿದ್ದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮದುಮಗ ಕುಸಿದುಬಿದ್ದಿದ್ದಾರೆ. ಇದೆಲ್ಲವೂ ಎರಡೂ ಕುಟುಂಬಗಳು ಹಾಗೂ ಆಪ್ತರ ಸಮ್ಮುಖದಲ್ಲೇ ನಡೆದಿದೆ. ಖುಷಿಯಿಂದ ಮದುಮಗಳನ್ನು ಕಲ್ಯಾಣ ಮಂಟಪದಿಂದ ಮನೆಗೆ ಕರೆದುಕೊಂಡು ಹೋಗಬೇಕು ಎಂಬ ಇಚ್ಛೆಯಲ್ಲಿದ್ದ ವರನ ಕುಟುಂಬಕ್ಕೆ ಬರ ಸಿಡಿಲು ಬಡಿದಂತಾಗಿದೆ. ಟ್ರಾಕ್ಟರ್ ಗೆ...
Top Stories
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
Category: ಬಾಗಲಕೋಟೆ
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!
ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ....
ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!
ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು...



