Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ಬೆಂಗಳೂರು
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
Crime News:ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ ನಿದೇರ್ಶನದಂತೆ ಇಂದು, ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾದ ನಂತರ ಕೋರ್ಟ್ ಸೂಚನೆ ಮೇರೆಗೆ ಸಿಬಿಐ...
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!
Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯು ಸತತ ಏರಿಕೆಗೆ ಸಾಕ್ಷಿಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ. ಬುಧವಾರ 820 ರೂಪಾಯಿ ಏರಿಕೆಗೊಂಡಿದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಇದೀಗ ಮತ್ತಷ್ಟೇ ಹೆಚ್ಚಾಗಿದ್ದು, ಆಭರಣ ಖರೀದಿದಾರರ ಜೇಬಿಗೆ ಹೊರೆಯಾಗಿದೆ. ಆದ್ರೆ ಬೆಳ್ಳಿ ಬೆಲೆಯಲ್ಲಿ ಕೆಜಿಗೆ ಕೊಂಚ ವ್ಯತ್ಯಾಸಗೊಂಡು ವಹಿವಾಟು ನಡೆಸಿದೆ. ಕಳೆದ ವಾರದಲ್ಲಿ ಸತತ ನಾಲ್ಕು ದಿನ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ನಂತರದ 4 ವಹಿವಾಟುಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿತ್ತು. ಆದ್ರೀಗ ಸತತ...
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
Virat Kohli News: ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್ಸಿಬಿ, ಕೆಎಸ್ಸಿಎ ಹಾಗೂ ಡಿಎನ್ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಈಗ ವಿರಾಟ್ ಕೊಹ್ಲಿ...
ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!
OPS News: ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: 24.1.2024ರ ಆದೇಶದನ್ವಯ ಒಪಿಎಸ್ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ತಲಾ ಮೂವರು ಅಧಿಕಾರಿ/ನೌಕರರನ್ನೊಳಗೊಂಡಂತೆ...
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!
Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ...
ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್..!
Heavy Rain News:ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ...
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?
Gold And Silver Prices:ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಮತ್ತೆ ಕುಸಿತದ ಟ್ರೆಂಡ್ನಲ್ಲಿವೆ. ಕಳೆದ ಎರಡು ದಿನದಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಗಳು ಇಂದು ಬುಧವಾರ ಸ್ಥಿರವಾಗಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆಗಳು ಭಾರೀ ಇಳಿಕೆ ಕಂಡಿವೆ. ಪ್ರಸ್ತುತ ಮೇ 28 ರಂದು ಬುಧವಾರ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಕಳೆದ ಎರಡು ದಿನದಿಂದಲೂ ಸತತವಾಗಿ ಇಳಿಕೆಯಾಗಿತ್ತು....
ಜೂನ್ 1ರಿಂದ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ; ಪ್ರವೇಶ ಶುಲ್ಕ ನಿಗದಿ..!
Tourism News:ಬೆಂಗಳೂರು: ಇದೇ ಮೊದಲ ಬಾರಿಗೆ ವಿಧಾನಸಭೆಯ ಸಭಾಂಗಣದ ವೀಕ್ಷಣೆಗೆ (vidhana soudha tour) ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ. ಪ್ರವಾಸೋದ್ಯಮ ಇಲಾಖೆ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಯಿಂದ ಗೈಡೆಡ್ ಟೂರ್ಗೆ (Guided tour) ಚಾಲನೆ ನೀಡಲಾಗಿದ್ದು, ಪ್ರತಿ ಭಾನುವಾರ, 2 ಮತ್ತು 4ನೇ ಶನಿವಾರ ವಿಧಾನಸೌಧದ ಗೈಡೆಡ್ ಟೂರ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಗ್ಗೆ 8ರಿಂದ ಸಂಜೆ 5 ಗಂಟೆ ವರೆಗೆ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ. ಇದಕ್ಕೆ ಸಮಯ ಹಾಗೂ ಶುಲ್ಕ (Fees) ನಿಗದಿ ಮಾಡಲಾಗಿದೆ. ಜೂನ್ 1ರಿಂದ...
ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಸಾವು..!
Covid Death News:ಬೆಂಗಳೂರಿನಲ್ಲಿ ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ 84 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಅವರ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಪಾಸಿಟಿವ್ ಬಂದಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮೇ 13 ರಂದು ಬೆಂಗಳೂರಿನ ವೈಟ್ಫೀಲ್ಡ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರು ಮೇ 17 ರಂದು ನಿಧನರಾದರು. ಅವರು ಜೀವಂತವಾಗಿದ್ದಾಗ ಅವರಿಗೆ ನಡೆಸಲಾದ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಬಂದಿದ್ದು, ಪಾಸಿಟಿವ್ ಎಂದು ಬಂದಿದೆ ಎಂದು...
- 1
- 2









