Soldier Dies News; ರಸ್ತೆ ಅಪಘಾತದಲ್ಲಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಭುನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 4(A)ನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಸೂರಜ್ ದ್ರೌಪದ್ಕರ್ (29) ಎಂಬುವನೇ ಮೃತ ಯೋಧನಾಗಿದ್ದಾನೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದ ಪರಿಣಾಮ, ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಯೋಧ ಸೂರಜ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಬೆಳಗಾವಿ ಸುದ್ದಿ
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Husband Attack; ಬೆಳಗಾವಿ : ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತಿಯೊಬ್ಬ, ಕೋರ್ಟ್ ಆವರಣದಲ್ಲೇ ಕ್ರೌರ್ಯ ಮೆರೆದಿದ್ದಾನೆ. ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯದ ಪ್ರಕ್ರಿಯೆ...
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೆ ಈಡಾಗಿದ್ದ ಎಎಸ್ಪಿ ನಾರಾಯಣ ಬರಮನಿಗೆ ಪದೋನ್ನತಿ ನೀಡಿದ ರಾಜ್ಯ ಸರ್ಕಾರ..!
Promoted News; ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, ಎಸಿಪಿ ಅಗಿ ಅವರು ಕಾರ್ಯನಿರ್ವಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಪದೋನ್ನತಿ ನೀಡಿ, ಬೆಳಗಾವಿ ಜಿಲ್ಲೆಗೆ ನಿಯುಕ್ತಿ...
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
PSI Suspended; ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರ ದೂರು ಆಲಿಸದೇ, ಫ್ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತುಗೊಂಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್ಐ ನಿಖಿಲ್ ಕಾಂಬ್ಳೆ ಅಮಾನತು ಆಗಿದ್ದು, ಅಮಾನತು ಮಾಡಿ ಎಸ್ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು...
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
Khanapur Forest Crime; ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂದು ಕಡವೆ ಬೇಟೆಯಾಡಿದ್ದ 9 ಜನ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳೊ ನಡೆಸಿ, 9 ಜನ ಆರೋಪಿಗಳ ಬಂಧನವಾಗಿದೆ. Khanapur Forest Crime; ಖಾನಾಪುರ ತಾಲೂಕಿನ ನೇರಸೆ ಗ್ರಾಮದ ರಂಜಿತ್ ದೇಸಾಯಿ, ಬಲವಂತ ದೇಸಾಯಿ, ಆತ್ಮರಾಮ್ ದೇವಳಿ, ಪ್ರಮೋದ್ ದೇಸಾಯಿ, ದತ್ತರಾಜ್ ಹವಾಲ್ದಾರ್, ಜ್ಞಾನೇಶ ಗಾವಡೆ, ಗೋವಿಂದ ದೇಸಾಯಿ,...
ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಅರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ..!
Krishna river flowing; ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮುಂದುವರೆದ ಮಳೆ ಆರ್ಭಟ. ಗಡಿ ಜಿಲ್ಲೆ ಬೆಳಗಾವಿಯಲ್ಲೂ ನಿಲ್ಲದ ಮಳೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರೋ ಮಳೆಯಿಂದ, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 90 ಸಾವಿರ ಕ್ಯೂಸೆಕ್ ಗೂ ಅಧಿಕ ಒಳ ಹರಿವು ಆಗಿದೆ. ಪ್ರವಾಹ ಪರಿಸ್ಥಿತಿ ತಗ್ಗಿಸಲು ಹಿಪ್ಪರಗಿ ಬ್ಯಾರೇಜನಿಂದ ಅಷ್ಟೇ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗ್ತಿದೆ. ಸದ್ಯ ಚಿಕ್ಕೋಡಿ ಉಪ ವಿಭಾಗದಲ್ಲಿ 6 ಕೆಳ ಹಂತದ ಸೇತುವೆಗಳು...
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
RCB Fan Death: ಬೆಳಗಾವಿ: ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಐಪಿಎಲ್-2025 ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಆರ್ಸಿಬಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಫೈನಲ್ ಮ್ಯಾಚ್ ಮುಗಿದ ಬಳಿಕ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡುವಾಗಲೇ ಈ ದುರಂತ ಸಂಭವಿಸಿದೆ. ಆರ್ಸಿಬಿ ಅಭಿಮಾನಿ ಮಂಜುನಾಥ್ ಈರಪ್ಪ ಕುಂಬಾರ (25) ಮೃತಪಟ್ಟವರು. ಇದನ್ನೂ ಓದಿ👉 ತಮ್ಮ ಮಗನನ್ನೇ...
ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!
Chikkodi Snake News: ಚಿಕ್ಕೋಡಿ: ತಮ್ಮ ಕುಟುಂಬದ ಕುಡಿ, ತಮ್ಮ ಕಂದಮ್ಮನನ್ನು ಕಚ್ಚಿಕೊಂದ ಹಾವನ್ನು ಮೂರು ದಿನದ ಬಳಿಕ ಸೆರೆ ಹಿಡಿದು ಕುಟುಂಬಸ್ಥರು ಸುರಕ್ಷಿತ ಸ್ಥಳಕ್ಕೆ ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಕಳೆದ ಮೇ ತಿಂಗಳ 31 ರಂದು ಅಮೀತ ಗುರುಲಿಂಗ ಸಿಂಧೂರ (10) ಮಧ್ಯಾಹ್ನ ಹಾವು ಕಚ್ಚಿ ಮೃತಪಟ್ಟಿದ್ದ. ಬಾಲಕನನ್ನು ಕಳೆದುಕೊಂಡ ಕುಟುಂಬದವರು ಹಾವನ್ನು ಹುಡುಕಿ ಅದನ್ನು ಹೊಡೆದು ಸಾಯಿಸದೆ ರಕ್ಷಿಸಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಉದಾರತೆ...
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!
Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ...
- 1
- 2