Police Raid News; ಉಡ್ತಾ ಬೆಳಗಾವಿಗೆ ಡ್ರಗ್ಸ್ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅರೇಸ್ಟ್ ಆಗಿದೆ. ಕುಂದಾನಗರಿಯ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ, ಬೆಳಗಾವಿಗೆ ಗಾಂಜಾ, ಪೆನ್ನಿ, ಹೇರಾಯಿನ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ಥೇಟು, ಪುಷ್ಪಾ ಚಿತ್ರದ ಸ್ಟೈಲ್ ನಲ್ಲಿ ಗ್ಯಾಂಗ್ ಕಟ್ಟಿಕೊಂಡು ಡ್ರಗ್ಸ್ ದಂಧೆಗಿಳಿದಿದ್ದವರು, ಮುಂಬೈನಲ್ಲಿ ಡ್ರಗ್ಸ್ ಮಾಫಿಯಾ ಕಿಂಗ್ ಪಿನ್ ಜೊತೆಗೆ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ಸಿಇಎನ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೆಕರ ಟೀಮ್ ನಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬೆಳಗಾವಿ ನಗರ ಪೊಲೀಸರಿಂದ ಇದೊಂದು...
Top Stories
ಮುಂಡಗೋಡಿನಲ್ಲಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಿದ್ಧತೆ: ಶಾಂತಿ-ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಮುಖಂಡರ ಸಭೆ..!
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
Category: ಬೆಳಗಾವಿ ಸುದ್ದಿ
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
Crime News: ಬೆಳಗಾವಿ: ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದಿದೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ್ (45) ಕೊಲೆಯಾದ ದುರ್ದೈವಿ. ಮೆಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ರಾತ್ರಿ ಎಂದಿನಂತೆ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆಗಂತುಕ ವ್ಯಕ್ತಿ ಕಬ್ಬಿಣದ ರಾಡ್ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವಿ ಅವರು...
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
Soldier Dies News; ರಸ್ತೆ ಅಪಘಾತದಲ್ಲಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಭುನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 4(A)ನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಸೂರಜ್ ದ್ರೌಪದ್ಕರ್ (29) ಎಂಬುವನೇ ಮೃತ ಯೋಧನಾಗಿದ್ದಾನೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದ ಪರಿಣಾಮ, ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಯೋಧ ಸೂರಜ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ...
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Husband Attack; ಬೆಳಗಾವಿ : ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತಿಯೊಬ್ಬ, ಕೋರ್ಟ್ ಆವರಣದಲ್ಲೇ ಕ್ರೌರ್ಯ ಮೆರೆದಿದ್ದಾನೆ. ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯದ ಪ್ರಕ್ರಿಯೆ...
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೆ ಈಡಾಗಿದ್ದ ಎಎಸ್ಪಿ ನಾರಾಯಣ ಬರಮನಿಗೆ ಪದೋನ್ನತಿ ನೀಡಿದ ರಾಜ್ಯ ಸರ್ಕಾರ..!
Promoted News; ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, ಎಸಿಪಿ ಅಗಿ ಅವರು ಕಾರ್ಯನಿರ್ವಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಪದೋನ್ನತಿ ನೀಡಿ, ಬೆಳಗಾವಿ ಜಿಲ್ಲೆಗೆ ನಿಯುಕ್ತಿ...
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
PSI Suspended; ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರ ದೂರು ಆಲಿಸದೇ, ಫ್ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತುಗೊಂಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್ಐ ನಿಖಿಲ್ ಕಾಂಬ್ಳೆ ಅಮಾನತು ಆಗಿದ್ದು, ಅಮಾನತು ಮಾಡಿ ಎಸ್ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು...
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
Khanapur Forest Crime; ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂದು ಕಡವೆ ಬೇಟೆಯಾಡಿದ್ದ 9 ಜನ ಆರೋಪಿಗಳು ಅಂದರ್ ಆಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ಖಾನಾಪುರ ಎಸಿಎಫ್ ಸುನೀತಾ ನಿಂಬರಗಿ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳು ದಾಳೊ ನಡೆಸಿ, 9 ಜನ ಆರೋಪಿಗಳ ಬಂಧನವಾಗಿದೆ. Khanapur Forest Crime; ಖಾನಾಪುರ ತಾಲೂಕಿನ ನೇರಸೆ ಗ್ರಾಮದ ರಂಜಿತ್ ದೇಸಾಯಿ, ಬಲವಂತ ದೇಸಾಯಿ, ಆತ್ಮರಾಮ್ ದೇವಳಿ, ಪ್ರಮೋದ್ ದೇಸಾಯಿ, ದತ್ತರಾಜ್ ಹವಾಲ್ದಾರ್, ಜ್ಞಾನೇಶ ಗಾವಡೆ, ಗೋವಿಂದ ದೇಸಾಯಿ,...
ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಅರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ..!
Krishna river flowing; ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮುಂದುವರೆದ ಮಳೆ ಆರ್ಭಟ. ಗಡಿ ಜಿಲ್ಲೆ ಬೆಳಗಾವಿಯಲ್ಲೂ ನಿಲ್ಲದ ಮಳೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರೋ ಮಳೆಯಿಂದ, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 90 ಸಾವಿರ ಕ್ಯೂಸೆಕ್ ಗೂ ಅಧಿಕ ಒಳ ಹರಿವು ಆಗಿದೆ. ಪ್ರವಾಹ ಪರಿಸ್ಥಿತಿ ತಗ್ಗಿಸಲು ಹಿಪ್ಪರಗಿ ಬ್ಯಾರೇಜನಿಂದ ಅಷ್ಟೇ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗ್ತಿದೆ. ಸದ್ಯ ಚಿಕ್ಕೋಡಿ ಉಪ ವಿಭಾಗದಲ್ಲಿ 6 ಕೆಳ ಹಂತದ ಸೇತುವೆಗಳು...
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
RCB Fan Death: ಬೆಳಗಾವಿ: ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಐಪಿಎಲ್-2025 ಚಾಂಪಿಯನ್ ಆದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಆರ್ಸಿಬಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಫೈನಲ್ ಮ್ಯಾಚ್ ಮುಗಿದ ಬಳಿಕ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡುವಾಗಲೇ ಈ ದುರಂತ ಸಂಭವಿಸಿದೆ. ಆರ್ಸಿಬಿ ಅಭಿಮಾನಿ ಮಂಜುನಾಥ್ ಈರಪ್ಪ ಕುಂಬಾರ (25) ಮೃತಪಟ್ಟವರು. ಇದನ್ನೂ ಓದಿ? ತಮ್ಮ ಮಗನನ್ನೇ...
- 1
- 2









