Home ಬೆಳಗಾವಿ ಸುದ್ದಿ

Category: ಬೆಳಗಾವಿ ಸುದ್ದಿ

Post
ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ..!

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ..!

Exam Result News :ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸಿ ಹೊಸ ದಾಖಲೆ ಸ್ಥಾಪಿಸಿದೆ..! ಪರೀಕ್ಷೆ ಶುಕ್ರವಾರ (ಮೇ 30) ಸಂಜೆ 5:30ಕ್ಕೆ ಮುಗಿದ್ದು, ಸಂಜೆ 6:30 ಕ್ಕೆ ಪ್ರಕಟಿಸುವ ಮೂಲಕ ಹೊಸ ದಾಖಲೆ ಸ್ಥಾಪಿಸಿದೆ. ವಿಟಿಯು ಈ ಹಿಂದೆ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿ ದಾಖಲೆ ಸ್ಥಾಪಿಸಿತ್ತು. ಈಗ ಅದು ತನ್ನದೇ ದಾಖಲೆಯನ್ನು ಮುರಿದು ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 50,321...

Post
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!

ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!

Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ....

Post
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!

CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!

Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ‌ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್​ಗಳ ಆ ಕನಸು; ಎಲ್ಲೆಡೆ...

  • 1
  • 2
error: Content is protected !!