Chikkodi Snake News: ಚಿಕ್ಕೋಡಿ: ತಮ್ಮ ಕುಟುಂಬದ ಕುಡಿ, ತಮ್ಮ ಕಂದಮ್ಮನನ್ನು ಕಚ್ಚಿಕೊಂದ ಹಾವನ್ನು ಮೂರು ದಿನದ ಬಳಿಕ ಸೆರೆ ಹಿಡಿದು ಕುಟುಂಬಸ್ಥರು ಸುರಕ್ಷಿತ ಸ್ಥಳಕ್ಕೆ ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಕಳೆದ ಮೇ ತಿಂಗಳ 31 ರಂದು ಅಮೀತ ಗುರುಲಿಂಗ ಸಿಂಧೂರ (10) ಮಧ್ಯಾಹ್ನ ಹಾವು ಕಚ್ಚಿ ಮೃತಪಟ್ಟಿದ್ದ. ಬಾಲಕನನ್ನು ಕಳೆದುಕೊಂಡ ಕುಟುಂಬದವರು ಹಾವನ್ನು ಹುಡುಕಿ ಅದನ್ನು ಹೊಡೆದು ಸಾಯಿಸದೆ ರಕ್ಷಿಸಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಉದಾರತೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Category: ಬೆಳಗಾವಿ ಸುದ್ದಿ
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!
Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ...
ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ..!
Exam Result News :ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸಿ ಹೊಸ ದಾಖಲೆ ಸ್ಥಾಪಿಸಿದೆ..! ಪರೀಕ್ಷೆ ಶುಕ್ರವಾರ (ಮೇ 30) ಸಂಜೆ 5:30ಕ್ಕೆ ಮುಗಿದ್ದು, ಸಂಜೆ 6:30 ಕ್ಕೆ ಪ್ರಕಟಿಸುವ ಮೂಲಕ ಹೊಸ ದಾಖಲೆ ಸ್ಥಾಪಿಸಿದೆ. ವಿಟಿಯು ಈ ಹಿಂದೆ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿ ದಾಖಲೆ ಸ್ಥಾಪಿಸಿತ್ತು. ಈಗ ಅದು ತನ್ನದೇ ದಾಖಲೆಯನ್ನು ಮುರಿದು ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 50,321...
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ....
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ...
- 1
- 2




