ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಸಿ- ಕುಮಟಾ ರಸ್ತೆಯ ದೇವಿಮನೆ ಮತ್ತು ರಾಗಿ ಹೊಸಳ್ಳಿ ಮದ್ಯೆ ರಸ್ತೆ ಮೇಲೆ ಗುಡ್ಡು ಕುಸಿದಿದೆ. ಪರಿಣಾಮ ಶಿರಸಿ- ಕುಮಟಾ ರಸ್ತೆ ಬಂದ್ ಆಗಿದೆ. ರಾತ್ರಿ ಎರಡು ಗಂಟೆ ಸುಮಾರಿಗೆ ನಿರಂತರ ಮಳೆಯಿಂದ ರಸ್ತೆ ಮೇಲೆಯೇ ಗುಡ್ಡ ಕುಸಿದಿದ್ದು, ತೆರವು ಕಾರ್ಯಾಚರಣೆ ನಡೆಸಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಮಳೆ ಅವಾಂತರ
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...
ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಕಾಳಜಿ ಕೇಂದ್ರಗಳಿಂದ ಮನೆಗಳಿಗೆ ತೆರಳಿದ ಸಂತ್ರಸ್ಥರು : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಜಿಲ್ಲೆಯಲ್ಲಿ ಬುಧವಾರದಂದು ಮಳೆ ಕ್ಷೀಣಗೊಂಡಿದೆ. ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ಥರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ ಮಳೆಯಿಂದಾಗಿ 1 ಸಾವಾಗಿದೆ. 8 ಮನೆಗಳು ಸಂಪೂರ್ಣ ಹಾನಿಯಾಗಿವೆ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ...
ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 8 ಕಾಳಜಿ ಕೇಂದ್ರಗಳಲ್ಲಿ 313 ಜನರಿಗೆ ಆಶ್ರಯ : ಡಿಸಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ; ಜಿಲ್ಲೆಯಲ್ಲಿ ಸೋಮವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲ್ಲೂಕಿನಲ್ಲಿ ತೆರೆಯಲಾದ 8 ಕಾಳಜಿ ಕೇಂದ್ರಗಳಲ್ಲಿ 313 ಮಂದಿ ಆಶ್ರಯ ಪಡೆದಿದ್ದಾರೆ, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಅಂತಾ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ...


