Dasara Festival News :ಮೈಸೂರು : ದಸರಾ ಆರಂಭವಾಗುವ ಸೆಪ್ಟೆಂಬರ್ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. ಆದರೆ, ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. ನಿಯಮದಂತೆ ಸೆ.21ಕ್ಕೆ ಅಮಾವಾಸ್ಯೆ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಮೈಸೂರು
ಮೈಸೂರು ಸ್ಯಾಂಡಲ್ ಸೋಪ್ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!
Business News:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡ್ ಸೋಪ್ಗೆ ತನ್ನದೇ ಆದ ಇತಿಹಾಸವಿದೆ. ಇದು ಗ್ರಾಹಕರ...
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!
ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ...