ಯಲ್ಲಾಪುರ: ತಾಲೂಕಿನ ಅರತಿಬೈಲ್ ಘಾಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ (ಡಿಸಿ) ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಪಿ) ದೀಪನ್ ಎಂ.ಎನ್., ಹಾಗೂ ಶಿರಸಿ ಉಪವಿಭಾಗದ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಸೇರಿದಂತೆ ಪ್ರಮುಖ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಹತ್ತಿರದಿಂದ ಅವಲೋಕಿಸಿದೆ. ಪ್ರವಾಸಕ್ಕೆ ಹೊರಟಿದ್ದವರು ಮಸಣಕ್ಕೆ.! ಧಾರವಾಡ ಮೂಲದ 9 ಜನರ ತಂಡವೊಂದು ಕ್ರೂಸರ್ ವಾಹನದಲ್ಲಿ...
Top Stories
ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ; 272 ಗ್ರಾಂ ಗಾಂಜಾ ವಶ..!
ಮುಂಡಗೋಡ ತಾಲೂಕಿನಲ್ಲಿ ಮತದಾರರ ಸಹಾಯ ಕೇಂದ್ರಗಳ ಸ್ಥಾಪನೆ: ತಹಶೀಲ್ದಾರ್ ಮಾಹಿತಿ
ಜಿಲ್ಲೆಯಾದ್ಯಂತ ಒಟ್ಟು 12,22,484 ಎನ್ಯುಮರೇಷನ್ ಫಾರ್ಮ್ ವಿತರಣೆ : ಜಿಲ್ಲಾಧಿಕಾರಿ ಮಾಹಿತಿ..!
ಭಾರಿ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ ಕೆಲ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಎನ್ಯುಮರೇಷನ್ ಫಾರ್ಮ್ ವಿತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ರಾಜ್ಯದಲ್ಲಿ 3 ನೇ ಸ್ಥಾನ
ನಿರಂತರ ಮಳೆ ಹಿನ್ನೆಲೆ; ಮುಂಡಗೋಡ ತಾಲೂಕಿನ 5 ಗ್ರಾಮಗಳ ಶಾಲೆ, ಅಂಗನವಾಡಿಗಳಿಗೆ ಇಂದು ರಜೆ ಘೋಷಣೆ..!
ಉತ್ತರ ಕನ್ನಡದಲ್ಲಿ ಭಾರಿ ಮಳೆ: ನಾಳೆ ಜಿಲ್ಲೆಯ 5 ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ..!
ಮುಂದಿನ ಎರಡು ದಿನ ಉತ್ತರ ಕನ್ನಡ ಸೇರಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ “ರೆಡ್ ಅಲರ್ಟ್” ಘೋಷಣೆ, ಅತ್ಯಂತ ಭಾರೀ ಮಳೆ ಮುನ್ಸೂಚನೆ..!
ಕಾರ್ ಓವರ್ ಟೇಕ್ ಮಾಡಲು ಹೋಗಿ, ಬಸ್ಗೆ ಸ್ಕೂಟಿ ಡಿಕ್ಕಿ; ಇಬ್ಬರು ಯುವಕರು ಸ್ಥಳದಲ್ಲೇ ಸಾವು..!
ಭಾರಿ ಮಳೆ ಹಿನ್ನೆಲೆ: ಮುಂಡಗೋಡ ತಾಲೂಕಿನ ಕೆಲ ಗ್ರಾಮಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದ ಕಟ್ಟುನಿಟ್ಟಿನ ಸೂಚನೆ..!
ಇನ್ ಸ್ಟಾಗ್ರಾಂ ನಲ್ಲಿ ಪರಿಚಯ, ಅಪ್ರಾಪ್ತೆಯ ಜೊತೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ, ಇಂದೂರಿನ ಯುವಕನ ವಿರುದ್ಧ ಪೋಕ್ಸೋ ಕೇಸ್
ಸಾಲಗಾಂವ್ ಕೆರೆಯ ದಂಡೆಯ ನೀರಿನಲ್ಲಿ ಬಿದ್ದು ವೃದ್ಧ ಸಾವು; ಸಂಶಯವೇ ಇಲ್ಲ ಅಂದ ಮಗ
ಆರೋಗ್ಯ ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ, ಸವಾರ ಗಂಭೀರ..!
ಉತ್ತರ ಕನ್ನಡ ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ಪ್ರಗತಿ ಪರಿಶೀಲನೆ: ಸಚಿವ ಯು. ಟಿ. ಖಾದರ್ ಅಧ್ಯಕ್ಷತೆಯಲ್ಲಿ ಸಭೆ..! ಏನೇಲ್ಲಾ ಚರ್ಚೆ ಆಯ್ತು ಗೊತ್ತಾ..?
ಕುಮಟಾ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಯು. ಟಿ. ಖಾದರ್ ಭೇಟಿ: ವ್ಯವಸ್ಥೆಗಳ ಸಮಗ್ರ ಪರಿಶೀಲನೆ
ಭಾರಿ ಮಳೆ ಹಿನ್ನೆಲೆ ಉತ್ತರ ಕನ್ನಡದ ಈ ತಾಲೂಕಿನಲ್ಲಿ ಇಂದು, ಶಾಲೆಗಳಿಗೆ ರಜೆ ಘೋಷಣೆ..!
ಹಣ ಕಟ್ಟಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳೇ ಗಮನಿಸಿ..! ಕಟ್ಟಿದ ಹಣ ವಾಪಸ್ ಬೇಕಾ..? ಹೀಗೆ ಮಾಡಿ..!
Home
ಯಲ್ಲಾಪುರ ಸುದ್ದಿ
Category: ಯಲ್ಲಾಪುರ ಸುದ್ದಿ
ಯಲ್ಲಾಪುರದ ಆರತಿಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ; ಆರು ಮಂದಿ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಮುಂಜಾನೆ ಭೀಕರ ರಸ್ತೆ ಅಪಘಾತವಾಗಿದೆ. ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ನಡೆದ ಈ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿಗೆ ಡಿಕ್ಕಿ ಹೊಡೆದ ಕ್ರೂಸರ್..! ಧಾರವಾಡ ಮೂಲದ ಒಂಬತ್ತು ಮಂದಿ ಕ್ರೂಸರ್ ವಾಹನದಲ್ಲಿ ಅಂಕೋಲಾ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ಬಳಿ ಎದುರಿನಿಂದ ಬಂದ ಲಾರಿಯೊಂದಿಗೆ ಕ್ರೂಸರ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ...

