Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ರಹಸ್ಯ ಕಾರ್ಯಾಚರಣೆ
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?
ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ...