Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: ರಹಸ್ಯ ಕಾರ್ಯಾಚರಣೆ
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?
ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ. ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?
ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...
ಅಗಡಿ ಶಾಲೆಯಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟವಾಡಿದ್ರಾ ಅಧಿಕಾರಿಗಳು..?
ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಂದಿದ್ರು.. ಆದ್ರೆ ಈ ಕಾರ್ಯಕ್ರಮದ ಸಲುವಾಗಿ ಬರೋಬ್ಬರಿ 24 ವಿದ್ಯಾರ್ಥಿಗಳ ಜೀವ ಒತ್ತೆ ಇಡಲಾಗಿತ್ತಾ ಅನ್ನೊ ಆತಂಕ ಇತ್ತು. ಯಾಕಂದ್ರೆ ಆ ವಿದ್ಯಾರ್ಥಿಗಳ ಕಾಲಡಿಯೇ ಯಮರೂಪಿ ವಿದ್ಯುತ್ ತಂತಿ ಹಾದು ಹೋಗಿತ್ತು. ಇಲಾಖಾ ಅಧಿಕಾರಿಗಳ ಎದುರೇ..! ಅಸಲು, ಹಾಗೆ ವಿದ್ಯುತ್ ತಂತಿ ಹಾದು ಹೋಗಿತ್ತು ಅನ್ನೊದಕ್ಕಿಂತ ಆ ಕಾರ್ಯಕ್ರಮದ ಆಯೋಜಕರೇ ಹಾಗೆ ಬೇಜಾವಾಬ್ದಾರಿ ತೋರಿಸಿದ್ರು. ಇದು ಖುದ್ದು ಆ...
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
ಇದು ಲೊಯೊಲಾ ಕೇಂದ್ರೀಯ ವಿದ್ಯಾಲಯದ ಬೇಜವಾಬ್ದಾರಿ..! ಅಷ್ಟಕ್ಕೂ ಇವ್ರಿಗೆ ಸರ್ಕಾರದ ನಿಯಮ ಅನ್ವಯಿಸೋದೇ ಇಲ್ವಾ..?
ಇಡೀ ರಾಜ್ಯ ಕೊರೋನಾ ಮೂರನೇ ಅಲೆಯ ಭೀತಿಯಲ್ಲಿದೆ. ಅದ್ರಲ್ಲೂ ಈ ಮೂರನೇ ಅಲೆ ಅನ್ನೋದು ಬಹುತೇಕ ಮಕ್ಕಳಿಗೆ ತುಂಬಾ ಎಫೆಕ್ಟ್ ಆಗತ್ತೆ ಅನ್ನೋ ಮಾತುಗಳನ್ನು ತಜ್ಞರು ಎಚ್ಚರಿಸಿದ್ದಾರೆ. ಈ ಕಾರಣಕ್ಕಾಗೇ ಸರ್ಕಾರ ಮಕ್ಕಳ ಆರೋಗ್ಯದ ಸಲುವಾಗಿ ಇನ್ನಿಲ್ಲದ ಕಟ್ಟೇಚ್ಚರ ವಹಿಸಿದೆ. ಸಾಂಕ್ರಾಮಿಕ ಜ್ವರದ ಬಾಧೆ..! ಅಂದಹಾಗೆ, ಸದ್ಯ ಇಡೀ ರಾಜ್ಯಾದ್ಯಂತ ಪುಟ್ಟ ಪುಟ್ಟ ಮಕ್ಕಳಿಗೆ ಸಾಂಕ್ರಾಮಿಕ ಜ್ವರದ ಬಾಧೆ ಎದುರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಕ್ಕಳಿಗೆ ಜ್ವರ, ನೆಗಡಿ, ಕೆಮ್ಮು ಕಫ ಸೇರಿ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿವೆ. ಮುಂಡಗೋಡ...





