ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜಭವನದಲ್ಲಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್...
Top Stories
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
ಲಂಚ ಪ್ರಕರಣ: ಶಿರಸಿಯ ಈ ಹಿಂದಿನ ಎಸಿ, ಹುಣಸೂರಿನ ಹಾಲಿ ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ..!
ಮುಂಡಗೋಡಿಗೆ ಬಂದಿದ್ದು ಖತರ್ನಾಕ “ಇರಾನಿ ಗ್ಯಾಂಗ್” ನ ಕಳ್ಳರಾ..? ಈ ಖದೀಮರ ದರೋಡೇ ಸ್ಟೈಲ್ ಹೇಗಿದೆ ಗೊತ್ತಾ..? ಅಸಲು, ಇವ್ರನ್ನ ಹಿಡಿದು ತರ್ತಾರಾ ನಮ್ ಪೊಲೀಸ್ರು..?
ಮುಂಡಗೋಡಿನಲ್ಲಿ ಕಳ್ಳರ ಹೊಸ ಗ್ಯಾಂಗ್ ಆ್ಯಕ್ಟಿವ್..! ಚಿಲ್ಲರೇ ಕೊಟ್ಟು ನೋಟು ಪಡೆಯೊ “ಕಳ್ಳಾಟ”..! ಇವ್ರೇ ನೋಡಿ ಖದೀಮರು, ಇವ್ರು ಕಂಡ್ರೆ ಮಾಹಿತಿ ನೀಡಿ..!
ಮುಂಡಗೋಡ ಪಟ್ಟಣದಲ್ಲಿ ಹಾಡಹಗಲೇ ಮತ್ತೊಂದು ಕಳ್ಳತನ..! ಎಸ್ಪಿ ಸಾಹೇಬ್ರೇ ಈ ಕಡೆ ಒಂದಿಷ್ಟು ಗಮನ ಕೊಡಿ, ಆತಂಕದಲ್ಲಿದೆ ತಾಲೂಕಿನ ಜನತೆ..!
ಮುಂಡಗೋಡ ಮಾರಿಕಾಂಬಾ ನಗರದಲ್ಲಿ ಕಳ್ಳರ ಕೈಚಳಕ..! ಒಂದು ಮನೆ ಕಳ್ಳತನ ಇನ್ನೊಂದು ಅಂಗಡಿಗೆ ಬೀಗ ಮುರಿಯಲು ಯತ್ನ..!
ಮುಂಡಗೋಡ ಸಮೀಪದ ಲಕ್ಕೊಳ್ಳಿ ಕ್ರಾಸ್ ಬಳಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!
Category: ರಾಜಕೀಯ ಪಡಸಾಲೆ..
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಹಾವೇರಿ; ಐದು ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಪೀಕಲಾಟಗಳ ಮದ್ಯೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಿನ್ನೆ ಶುಕ್ರವಾರಕ್ಕೆ ಬರೋಬ್ಬರಿ ಸಾವಿರ ದಿನಗಳನ್ನು ಪೂರೈಸಿದೆ. ಹಾವೇರಿಯಲ್ಲಿ ಇಂದು..! ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನೂ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಸುತ್ತಮುತ್ತಲಿನ 9 ಜಿಲ್ಲೆಗಳ ಒಟ್ಟು 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಭೂ...
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
Political News : ಚಿಕ್ಕಮಗಳೂರು : ಆರ್ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ...
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
BJP News: ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ...
18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯುವೆ ; ಸ್ಪೀಕರ್..!
Political News:ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಭಾನುವಾರ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ ಮತ್ತು ಮಸೂದೆಯ ಪ್ರತಿಗಳನ್ನು ಹರಿದು ಅವರ ಮೇಲೆ ಎಸೆದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಆರು ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇದೀಗ ಬಿಜೆಪಿ ಶಾಸಕ...
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ..! ಸಲೈನ್ ಹಚ್ಚಿಕೊಂಡೇ ಪ್ರಚಾರಕ್ಕಿಳಿದಿರೋ ಕೈ ಅಭ್ಯರ್ಥಿ..!!
ಕುಮಟಾ: ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಪ್ರಚಾರದಲ್ಲಿರುವ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಅನಾರೋಗ್ಯದ ನಡುವೆಯೂ ಪ್ರಚಾರ ಮುಂದುವರಿಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ. ಕಾಂಗ್ರೆಸ್ನಿಂದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದ ಡಾ.ಅಂಜಲಿ ನಿಂಬಾಳ್ಕರ್, ಈಗಾಗಲೇ ಬ್ಲಾಕ್ ಮಟ್ಟದ ಸಭೆಗಳನ್ನ ಪೂರ್ಣಗೊಳಿಸಿ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನ ನಡೆಸುತ್ತಿದ್ದಾರೆ. ಸತತವಾಗಿ ವಿರಾಮವಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅವರಿಗೆ ಕೊಂಚ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ವೈದ್ಯಕೀಯ ತಪಾಸಣೆಗೆ ಒಳಗಾಗಿ...
ಮುಂಡಗೋಡ “ಕೈ”ಪಡೆಯಲ್ಲಿ ಬದಲಾವಣೆ ಬಿರುಗಾಳಿ, ಹೆಬ್ಬಾರ್ “ಬೆಂ”ಬಲದ ಅಲೆಯಲ್ಲಿ ಕೊಚ್ಚಿ ಹೋಗುವವರೇಷ್ಟು..?
ಮುಂಡಗೋಡ: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಪಡೆ ಸದ್ಯ ಬಿಜೆಪಿಯಿಂದ ಕಾಂಗ್ರೆಸ್ ಕಡೆ ಜಂಪ್ ಮಾಡಿದೆ. ಹೀಗಾಗಿ, ವಿಧಾನಸಭೆ ಚುನಾವಣೆ ಬಳಿಕ ಬಹುತೇಕ ಕೊಸರಾಟದಲ್ಲೇ ತೊಡಗಿದ್ದ ಮುಂಡಗೋಡ ಕಾಂಗ್ರೆಸ್ ಗೆ ಹೆಬ್ಬಾರ್ ಪಡೆಯ ಆಗಮನ ಆನೆ ಬಲ ತಂದಿದ್ದು, ಒಳಗೊಳಗಿನ ಅಸಮಾಧಾನ, ಕಚ್ಚಾಟಗಳಿಗೆ “ಪವರ್ ಬ್ರೇಕ್” ಬೀಳೋ ಸಾಧ್ಯತೆ ಇದೆ. ಹೀಗಾಗಿ, ಸೋತ ಮನೆಯಲ್ಲಿ ನಾ ಹೆಚ್ಚು ನೀ ಹೆಚ್ಚು ಅಂತಾ ಕತ್ತಿ ಮಸೆಯುತ್ತಿದ್ದ “ಐರನ್ನು” ಮುಖಂಡರುಗಳಿಗೆ ಈಗ ತಮ್ಮ ಸ್ಥಾನಮಾನಗಳದ್ದೇ ಚಿಂತೆ...
ಕೇಸ್ ದಾಖಲಾದ ಮೇಲೆ ‘ನಮ್ಮವರಲ್ಲ’ವೆಂದ ಬಿಜೆಪಿ, ಬಿಜೆಪಿ ವಿರುದ್ಧ ಸ್ವಪಕ್ಷಿಗರಿಂದಲೇ ಅಸಮಾಧಾನ
ಕುಮಟಾ: ಸಾಮಾಜಿಕ ಜಾಲತಾಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ವಿರುದ್ಧ ನಿಂದನಾತ್ಮಕವಾಗಿ ಕಮೆಂಟ್ ಮಾಡಿದವರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ‘ಅವರು ನಮ್ಮ ಪಕ್ಷದವರಲ್ಲ’ ಎಂದಿದ್ದ ಬಿಜೆಪಿ ವಿರುದ್ಧ ಇದೀಗ ಸ್ವಪಕ್ಷದವರಿಂದಲೇ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಕಾರ್ಯಕರ್ತ ಎನ್ನಲಾದ ಶ್ರೀಕಾಂತ್ ಹೆಗಡೆ ಅಂತ್ರವಳ್ಳಿ ಎನ್ನುವವರು ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರ ಮರಾಠ ಜಾತಿಗೆ ನಿಂದಿಸಿ ಫೇಸ್ಬುಕ್ ನಲ್ಲಿ ಕಾಂಗ್ರೆಸ್ಸಿಗರ ಪೋಸ್ಟ್ ವೊಂದಕ್ಕೆ ಕಮೆಂಟ್ ಮಾಡಿದ್ದರು. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್...
ಮುಂಡಗೋಡಿಗೆ ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಭೇಟಿ ಹಿಂದೆ, ಹೆಬ್ಬಾರ್ ಸಾಹೇಬ್ರು “ಕೈ” ಹಿಡಿಯುವ ಮುಹೂರ್ತ ಫಿಕ್ಸ್..?
ಮುಂಡಗೋಡ ಹಾಗೂ ಯಲ್ಲಾಪುರ ಪಟ್ಟಣಕ್ಕೆ ಇಂದು ಕರ್ನಾಟಕ ಸ್ಲಂ ಬೋರ್ಡ್ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮುಂಡಗೋಡ ಹಾಗೂ ಯಲ್ಲಾಪುರದಲ್ಲಿ ನಿರ್ಮಾಣವಾಗುತ್ತಿರುವ ಜಿ + 2 ಮಾದರಿಯ ಆಶ್ರಯ ವಸತಿ ಸಮುಚ್ಚಯಗಳ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ಅಸಲು ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಶಾಸಕ ವಿ.ಎಸ್. ಪಾಟೀಲ್ ಈ ವೇಳೆ ಸ್ಲಂ ಬೋರ್ಡ್ ಅಧ್ಯಕ್ಷರಿಗೆ ಸಾಥ್...








