ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ರಾಜಕೀಯ ಪಡಸಾಲೆ..
ಕಾಂಗ್ರೆಸ್ ಸೇರೋ ಹಿಂದಿದೆಯಾ ಮಹಾ ಪ್ಲ್ಯಾನ್..? ಲೋಕಲ್ ಬಿಟ್ಟು ಲೋಕಸಭೆಗೆ ಜಿಗಿತಾರಾ ಶಿವರಾಮ್ ಹೆಬ್ಬಾರ್..? ಕೈ ಅಂಗಳದಲ್ಲಿ ಚರ್ಚೆ ಆಗ್ತಿರೋದಾದ್ರೂ ಏನು..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸು ಎಂಬುವ ಮಾಹಿತಿ ಲಭ್ಯವಾಗ್ತಿದೆ. ಆದ್ರೆ, ಈ ಬಗ್ಗೆ ಶಾಸಕ ಹೆಬ್ಬಾರರು ಯಾವುದೇ ಖಚಿತ ಮಾಹಿತಿ ನೀಡುತ್ತಿಲ್ಲ. ಬದಲಾಗಿ ಅಡ್ಡಗೋಡೆಯ ಮೇಲೆ ದೀಪ ಇಟ್ಟಂಗೆ ಮಾತಾಡ್ತಿದಾರೆ. ಸತ್ಯ ಅಂದ್ರೆ, ಹೆಬ್ಬಾರ್ ಸಾಹೇಬ್ರ ಲೆಕ್ಕಾಚಾರ ಬೇರೇಯದ್ದೇ ಇದೆಯಾ..? ಈಗಾಗಲೇ ಕೇಸರಿ ಅಂಗಳದಿಂದ ಒಂದು ಹೆಜ್ಜೆ ಹೊರಗೆ ಇಟ್ಟು ಆಗಿದೆಯಾ..? ಅಷ್ಟಕ್ಕೂ, ಕಾಂಗ್ರೆಸ್ “ಕೈ” ಹಿಡಿಯಲು ಇಟ್ಟಿರೋ ಬೇಡಿಕೆಗಳಾದ್ರೂ ಏನು..? ಅಸಲು, ಕಾಂಗ್ರೆಸ್ ಹೈಕಮಾಂಡ್ ಹೆಬ್ಬಾರ್ ಸಾಹೇಬ್ರ...
ಶೆಟ್ಟರ್ ನೇತೃತ್ವದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್ಸಿಗೆ ಬರ್ತಾರೆ ಮಾಜಿ ಶಾಸಕ ಚಿಕ್ಕನಗೌಡರ..?
ಹುಬ್ಬಳ್ಳಿ: ; ಬಿಜೆಪಿ ಮಾಜಿ ಶಾಸಕ ಯಡಿಯೂರಪ್ಪ ಸಂಬಂಧಿ ಕಾಂಗ್ರೆಸ್ ಕೈ ಹಿಡಿಯುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿದೆ. ಹುಬ್ಬಳ್ಳಿ ಭಾಗದಲ್ಲಿ ಮತ್ತೋರ್ವ ಬಿಜೆಪಿ ಹುರಿಯಾಳು ಕಾಂಗ್ರೆಸ್ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು…ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂಧಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ ಪರಾಜಿತರಾಗಿದ್ದರು. ಬಿಜೆಪಿ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಚಿಕ್ಕನಗೌಡರ ಈಗ...
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!
ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....
ಯಲ್ಲಾಪುರ ವಿಧಾನಸಭಾ ಕ್ಷೇತ್ರ ನಾಲ್ವರು ಪಕ್ಷೇತರರು ಸೇರಿ ಒಟ್ಟೂ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಾಲ್ವರು ಪಕ್ಷೇತರ ಅಭ್ಯರ್ಥಿಗಳೂ ಸೇರಿ ಒಟ್ಟೂ 10 ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ನಾಮಪತ್ರ ಸಲ್ಲಿಸಿದವರ ವಿವರ ಹೀಗಿದೆ. 1. ಅಂದಲಗಿ ವೀರಭದ್ರಗೌಡ ಪಾಟೀಲ್, ಕಾಂಗ್ರೆಸ್ 2. ಲಕ್ಷ್ಮಣ ಭೀಮಣ್ಣ ಬನಸೋಡೆ, ಕಾಂಗ್ರೆಸ್ ಬಂಡಾಯ 3. ಆನಂದ ಗಣಪತಿ ಭಟ್ಟ, ಪಕ್ಷೇತರ 4.ಅರಬೈಲ ಹೆಬ್ಬಾರ ಶಿವರಾಮ, ಬಿಜೆಪಿ 5.ನಾಗೇಶ ಹೊನ್ನಯ್ಯ ನಾಯ್ಕ, ಜೆಡಿಎಸ್ 6. ಸಂತೋಷ ಮಂಜುನಾಥ ಶೇಟ್ ರಾಯ್ಕರ, ಕೆಆರ್ ಪಿಪಿ 7.ಮಂಜುನಾಥ ಲವಾ...
ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಜ್ ಆಗಿದೆ. ಒಟ್ಟೂ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ ಮೊದಲ ಪಟ್ಟಿಯಲ್ಲಿ ಯಲ್ಲಾಪುರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹಾಗಿದ್ರೆ ಯಾವ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ ಇಲ್ಲಿದೆ ನೋಡಿ ಫುಲ್ ಲಿಸ್ಟ್..!
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?
ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?
ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....
ಸಂತೋಷ ರಾಯ್ಕರ್ ಜೆಡಿಎಸ್ ಅಭ್ಯರ್ಥಿ ಅಲ್ಲವಂತೆ, ಅಷ್ಟಕ್ಕೂ ಕೋಮಾದಲ್ಲಿರೋ ಪಕ್ಷಕ್ಕೆ ಜೀವ ತುಂಬ್ತಾರಾ ನಾಗೇಶ್ ನಾಯ್ಕ್..?
ಯಲ್ಲಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅನ್ನೋದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಕ್ಷವಾಗಿ ವರ್ಷಗಳೇ ಕಳೆದು ಹೋಗಿದೆ. ಪ್ರತೀ ಚುನಾವಣೆ ಬಂದಾಗಲಷ್ಟೇ ಎಲ್ಲೆಲ್ಲಿಂದಲೋ ಬಂದು ಬ್ಯಾನರು, ಪ್ಲೆಕ್ಸು ಕಟ್ಟುವ ನಾಯಕರುಗಳು ಇನ್ನೇನು ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ನಾಪತ್ತೆಯಾಗುವ ಚಾಳಿ “ಸಂಪ್ರದಾಯ” ಆದಂತೆ ಆಗಿದೆ. ಸದ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರೋ ಈ ಸಂದರ್ಭದಲ್ಲೂ ಮತ್ತದೇ ಸಂಪ್ರದಾಯ ಶುರುವಾಯ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಪ್ರಸಕ್ತ ಮುಂಡಗೋಡ ಜೆಡಿಎಸ್ ನಲ್ಲಿ ನಡೆಯುತ್ತಿರೋ ವಿದ್ಯಮಾನಗಳು ಅಂತಹದ್ದೊಂದು ಅನುಮಾನಕ್ಕೆ ಕಾರಣವಾಗ್ತಿದೆ. ಅವ್ರು ಸಂತೋಷ ರಾಯ್ಕರ್ ಹೆಚ್ಚೂ...
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ...









