ಯಲ್ಲಾಪುರ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಪರಿಷತ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ಹೀಗಾಗಿ ಇಂದು ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರನ್ನು ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿಕೊಂಡ್ರು. ನಾಯಕರನ್ನು ಶಾಲು ಹೊದಿಸಿ ಸನ್ಮಾನಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡ್ರು.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ರಾಜಕೀಯ ಪಡಸಾಲೆ..
ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?
ಯಲ್ಲಾಪುರ ಕ್ಷೇತ್ರದಲ್ಲಿ ಇವಾಗ ಬಿಜೆಪಿ ಪಕ್ಷ ಸಂಘಟನೆಗಾಗಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೈದಡವಿ ಮಾತಾಡ್ತಿದಾರೆ. ಈಗಾಗಲೇ ಸಾಕಷ್ಟು ಕಡೆ ಇಂತಹ ಹತ್ತಾರು ಸಭೆ ಆಗಿ ಹೋಗಿದೆ. ಆದ್ರೆ ಅದೇಲ್ಲದರ ಪರಿಣಾಮ ಏನಾಗಿದೆ..? ಎಲ್ಲೇಲ್ಲಿ ಒಳಗುದಿಯ ಹೊಗೆ ಆಡ್ತಿದೆ ಅನ್ನೋದು ಖುದ್ದು ಹೆಬ್ಬಾರ್ ಸಾಹೇಬ್ರಿಗೆ ಅರ್ಥವಾಗಿದೆಯಾ.? ಹುನಗುಂದದ ಕತೆ ಏನು..? ನಿನ್ನೆ ಶುಕ್ರವಾರ ಹುನಗುಂದದ ವಿರಕ್ತ ಮಠದಲ್ಲಿ ಇದೇ ಹೆಬ್ಬಾರ್ ಸಾಹೇಬ್ರು ತಮ್ಮ ಅಜೆಂಡಾದಂತೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಮಾಡಿದ್ರು. ಅಲ್ಲಿ...
ಬಿಜೆಪಿ MLC ಟಿಕೆಟ್ ಅಧಿಕೃತ ಘೋಷಣೆ: ಲಕ್ಷ್ಮಣ ಸವದಿಗೆ ಜಾಕ್ ಪಾಟ್..!
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆ. ಲಕ್ಷ್ಮಣ ಸವದಿ, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ಘೋಷಣೆ ಮಾಡಿದೆ. ಲಿಂಗಾಯತ ಕೋಟಾದಡಿ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ., ದಲಿತ ಕೋಟಾದಡಿ ಚಲುವಾದಿ ನಾರಾಯಣಸ್ವಾಮಿ, ಮಹಿಳಾ ಹಾಗೂ ನಾಯಕ್ ಕೋಟಾದಡಿ ಹೇಮಲತಾ ನಾಯಕ್ ಗೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ಕೇಶವ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿ MLC ಟಿಕೆಟ್ ಕುತೂಹಲ: ಚೆಲುವಾದಿ ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್..?
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆಯಾ..? ಆ ನಾಲ್ವರು ಆಕಾಂಕ್ಷಿಗಳಿಗೆ ಬಿಜೆಪಿಯ ಪ್ರಮುಖ ನಾಯಕರುಗಳಿಂದ ಪೋನ್ ಕರೆ ಬಂದಿದ್ದು, ನಾಮಪತ್ರ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳುವಂತೆ ಕರೆ ಮಾಡಲಾಗಿದೆ ಅನ್ನೊ ಮಾತುಗಳು ಕೇಳಿ ಬಂದಿವೆ. ಲಿಂಗರಾಜ್ ಪಾಟೀಲ್, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಸಿ. ಮಂಜುಳಾಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ. ಲಿಂಗಾಯತ ಕೋಟಾದಡಿ ಲಿಂಗರಾಜ್ ಪಾಟೀಲ್ ಗೆ ಟಿಕೆಟ್ ಫಿಕ್ಸ್, ದಲಿತ ಕೋಟಾದಡಿ ಚಲುವಾದಿ...
ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?
ಸಚಿವ ಶಿವರಾಮ್ ಹೆಬ್ಬಾರ್ ಮತ್ತೆ ಮೈ ಕೊಡವಿ ಎದ್ದಿದ್ದಾರೆ. ಚುನಾವಣೆ ವರ್ಷದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ನಿನ್ನೆಯಿಂದಲೇ “ಪವರ್ ಫುಲ್” ರಣಕಹಳೆ ಮೊಳಗಿಸಿದ್ದಾರೆ. ಕ್ಷೇತ್ರದ ಪ್ರತೀ ಭಾಗದಲ್ಲಿ ಖುದ್ದು ಬೂತ್ ಮಟ್ಟದ ಕಾರ್ಯಕರ್ತರ ಮೈದಡವಿ ಮಾತಾಡಿಸುತ್ತಿದ್ದಾರೆ. ಈ ಮೂಲಕ ಕ್ಷೇತ್ರದ ತುಂಬ ಮತ್ತೊಮ್ಮೆ ತಮ್ಮದೇ ಆದ ಕಾರ್ಯಪಡೆ ರಚಿಸಿ ಹುರುಪು ತುಂಬಿಸುತ್ತಿದ್ದಾರೆ. ಮಳಗಿ ಭಾಗ..! ನಿನ್ನೆ ಮಂಗಳವಾರದಿಂದಲೇ ಸಚಿವ ಹೆಬ್ಬಾರ್, ಮಳಗಿ ಭಾಗದಿಂದ ತಮ್ಮ ಗೆಲುವಿನ ಕೇಕೆ ಹಾಕಲು ಬೇಕಾದ ರಹದಾರಿಗೆ ಹಸಿರು ನಿಶಾನೆ ತೋರಿದ್ದಾರೆ. ಅಂದಹಾಗೆ...
ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?
ರಾಷ್ಟ್ರ ಮಟ್ಟದಲ್ಲಿ ಕೈ ಪಡೆ ಸಾಲು ಸಾಲು ಸೋಲುಗಳಿಂದ ಕಂಗೆಟ್ಟು ಹೊಸತನಗಳ ಅನ್ವೇಷಣೆಗೆ ಹೊರಟಿದೆ. ಉದಯಪುರದಲ್ಲಿ ಸದ್ಯ ನಡೆಯುತ್ತಿರೊ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಹೊಸತನಗಳಿಗೆ ಒಗ್ಗಬೇಕಾದ ಅನಿವಾರ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಕಾಂಗ್ರೆಸ್. ಕುಟುಂಬ ರಾಜಕಾರಣಕ್ಕೆ ತೀಲಾಂಜಲಿ ಇಟ್ಟು, ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ಚಿಂತನಾ ಶಿಬಿರದಲ್ಲಿ ಗಂಭೀರ ಚಿಂತನೆ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ಕೊಡಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿಬಿಡುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗ್ತಿದೆ. ಹೀಗಾಗಿ, ರಾಜ್ಯದಲ್ಲಿ...
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?
ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...
“ಮುಂದಿನ ಮುಖ್ಯಮಂತ್ರಿ ಶ್ರೀರಾಮುಲು” ಅಭಿಮಾನಿಯ ಘೋಷಣೆ..! ಬಿಜೆಪಿಯಲ್ಲೂ ಮೊಳಗಿದ ಮುಂದಿನ ಸಿಎಂ ಕೂಗು
ಮುಂಡಗೋಡ: ಪಟ್ಟಣಕ್ಕೆ ಇಂದು ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಾರಿಗೆ ಸಚಿವ ಶ್ರೀರಾಮುಲುರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಜೊತೆಗೆ ಇದೇ ವೇಳೆ ಸಚಿವರು ಗಲಿಬಿಲಿಗೊಳ್ಳುವಂತಹ ಘಟನೆಯೂ ನಡೆಯಿತು. ಸಾರಿಗೆ ಸಚಿವ ಶ್ರೀರಾಮುಲು ಮುಂಡಗೋಡ ಪಟ್ಟಣಕ್ಕೆ ಬಂದಿಳಿಯುತ್ತಿದ್ದಂತೆ, ಸಚಿವ ಶಿವರಾಮ್ ಹೆಬ್ಬಾರ್ ಶ್ರೀರಾಮುಲುರವರಿಗೆ ಸ್ವಾಗತಿಸಲು ಮುಂದಾಗಿದ್ರು. ಈ ವೇಳೆ ಸಚಿವ ಶ್ರೀರಾಮುಲುರಿಗೆ, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಶಾಲು ಹೊದಿಸಿ ಹಾರ ಹಾಕಿ ನೆನಪಿನ ಕಾಣಿಕೆ ಕೊಟ್ಟು ಸ್ವಾಗತಿಸಿದ್ರು. ಇದೇ ವೇಳೆ ಅಭಿಮಾನಿಗಳ...
ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿದೆ..? ಹೆಚ್ಡಿಕೆ ಆರೋಪಕ್ಕೆ ಸಚಿವ ಹೆಬ್ಬಾರ್ ತಿರುಗೇಟು..!
ಮುಂಡಗೋಡ: ಪೊಲೀಸ್ ಇಲಾಖೆ ಯಾವ ಸರ್ಕಾರದ ಅಡಿಯಲ್ಲಿ ಕೆಲಸ ಮಾಡ್ತಿದೆ..? ಕಮಲ್ ಪಂಥ್ ಯಾವ ಸರ್ಕಾರದಲ್ಲಿ ನೌಕರರಾಗಿದ್ದಾರೆ..? ಯಾರ ಸೂಚನೆಯ ಮೇರೆಗೆ ಕೆಲಸ ನಿರ್ವಹಿಸ್ತಾರೆ..? ಅದು ಕುಮಾರಸ್ವಾಮಿಯವರಿಗೆ ಅರ್ಥವಾಗಲಿ ಅಂತಾ ಶಿವರಾಮ್ ಹೆಬ್ಬಾರ್ ತಿರುಗೇಟು ನೀಡಿದ್ರು. ಪಿಎಸ್ಐ ಅಕ್ರಮ ಪ್ರಕರಣ ಬೆಳಕಿಗೆ ತಂದಿದ್ದು ಪೊಲೀಸ್ ಇಲಾಖೆ, ಹೊರತು ಬಿಜೆಪಿ ಸರ್ಕಾರವಲ್ಲ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಮುಂಡಗೋಡಿನಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಪ್ರತಿಕ್ರಿಯಿಸುತ್ತ ಮಾತನಾಡಿದ್ರು.. ಪಿಎಸ್ಐ ಅಕ್ರಮ ಪ್ರಕರಣ...









