ಯಲ್ಲಾಪುರ ಕ್ಷೇತ್ರದಲ್ಲಿ ಸದ್ಯ ವಿಲಿ ವಿಲ ಒದ್ದಾಡುತ್ತಿರೋ ಕೈ ಪಾಳಯಕ್ಕೆ ಆಕ್ಸಿಜನ್ ಒದಗಿಸಬಲ್ಲ ವಿದ್ಯಮಾನಗಳು ಒಳಗೊಳಗೆ ಜಾರಿಯಲ್ಲಿವೆ. ಬಿಜೆಪಿಯ ಮಾಜಿ ಶಾಸಕ ಹಾಲಿ ವಾಯುವ್ಯ KSRTC ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಆಗಿರೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಆದ್ರೆ, ಚಾಣಾಕ್ಷ ವಿ.ಎಸ್. ಪಾಟೀಲ್ ಸುಮ್ಮ ಸುಮ್ಮನೇ ಕಾಂಗ್ರೆಸ್ ಸೇರ್ತಿಲ್ಲ, ಬದಲಾಗಿ ಅದಕ್ಕೊಂದು ಬಲಿಷ್ಟ “ಕಣ” ಕಾರ್ಯತಂತ್ರ ರೂಪಿಸಿಕೊಂಡೇ ಕೈ ಪಡೆಗೆ ಎಂಟ್ರಿ ಕೊಡುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿದೆ. ಪ್ರಶಾಂತ್ ಯಡವಟ್ಟು..? ನಿಜ, ಸದ್ಯ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ರಾಜಕೀಯ ಪಡಸಾಲೆ..
ಮೇ 20 ಕ್ಕೆ ಗ್ರಾಪಂ ಉಪಚುನಾವಣೆ ದಿನಾಂಕ ಫಿಕ್ಸ್, ಮುಂಡಗೋಡಿನ ಆ ಪಂಚಾಯತಿಯ 1ಸ್ಥಾನಕ್ಕೆ ಮತದಾನ..!
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಮೇ 20 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಏಪ್ರಿಲ್ ನಿಂದ, 2022ರ ಜುಲೈ ತಿಂಗಳವರೆಗೆ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...
ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!
ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್...
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?
ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ ಮೇಲೆ...
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಡಿಕೆಶಿ ರಣಕಹಳೆ: ಜೆಸಿಬಿ ಮೂಲಕ ಹೂಮಳೆಗೈದ “ಕೈ” ಕಾರ್ಯಕರ್ತರು..!
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗಿಂದಲೇ ರಣಕಹಳೆ ಮೊಳಗಿಸಿದ್ದಾರೆ. ಹಾನಗಲ್ ಉಪಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿ, ಸಿಎಂಗೆ ಠಕ್ಕರ್ ಕೊಟ್ಟಿರೋ ಕೈ ಪಡೆ ಈಗ ಶಿಗ್ಗಾವಿಯಲ್ಲೂ ಅದೇ ಮಾದರಿಯ ಗೆಲುವಿಗೆ ಈಗಿಂದಲೇ ತಯಾರಿ ಶುರುವಿಟ್ಟಿದೆಯಾ ಅನ್ನೊ ಪ್ರಶ್ನೆ ಏಳುವಂತೆ ಮಾಡಿದೆ. ಹೀಗಾಗಿ, ಇಂದು ಹಾವೇರಿ ಜಿಲ್ಲೆಗೆ ಭೇಟಿ ನೀಡಿರೋ ಡಿಕಶಿಗೆ ಶಿಗ್ಗಾವಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಡಿಕೆಶಿ ಶಿಗ್ಗಾವಿ ಪಟ್ಟಣಕ್ಕೆ ಎಂಟ್ರಿ ನೀಡುತ್ತಲೇ ಜೆಸಿಬಿಗಳಲ್ಲಿ ನಿಂತು ಹೂ ಮಳೆಗರೆದು...
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲು; ಉಸ್ತುವಾರಿ ಹೊತ್ತಿದ್ದ ಮುರುಗೇಶ್ ನಿರಾಣಿ ಸಾಹೇಬ್ರು ಏನ್ ಹೇಳಿದ್ರು ಗೊತ್ತಾ..?
ಹಾನಗಲ್ ಉಪ ಚುನಾವಣೆ ಫಲಿತಾಂಶ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಅಂತಾ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರತಿಪಾದಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಹೇಳಿಕೆ ನೀಡಿರೋ ಸಚಿವ, ಹಾನಗಲ್ ಕ್ಷೇತ್ರದಲ್ಲೂ ಗೆಲುವಿನ ವಿಶ್ವಾಸ ಇತ್ತು, ಮತದಾರರ ನಿರ್ಧಾರಕ್ಕೆ ತಲೆಬಾಗುತ್ತೇವೆ. ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ ಮಾಡುತ್ತೇವೆ.ಹಾನಗಲ್ ನಲ್ಲಿ ಸೋಲು ಆಗಿದೆ. ಮಾಜಿ ಸಿಎಂ ಒಬ್ಬರು ಈ ಫಲಿತಾಂಶ ಮುಂದಿನ ಚುನಾವಣೆ ದಿಕ್ಸೂಚಿ ಎಂದಿದ್ದಾರೆ. ಅವರು ಮುಖ್ಯಮಂತ್ರಿ ಇದ್ದಾಗಲೂ ಉಪ ಚುನಾವಣೆಯಲ್ಲಿ ಸೋತಿದ್ರು. ಸಿಎಂ ಬಸವರಾಜ್ ಬೊಮ್ಮಾಯಿ...
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ಹಾನಗಲ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ; ಸಚಿವ ಹೆಬ್ಬಾರ್ ವಿಶ್ವಾಸದ ನುಡಿ..!
ಶಿರಸಿ: ಹಾನಗಲ್ ನಲ್ಲಿ ನೂರಕ್ಕೆ ನೂರರಷ್ಟು ವಿಜಯ ನಮ್ಮದೇ ಅಂತಾ ಸಚಿವ ಹಾಗೂ ಹಾನಗಲ್ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತ ಪಡಿಸಿದ್ರು. ಶಿರಸಿಯಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ಹಲವಾರು ಜನ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ, ತಾವೇ ಗೆದ್ದು ಬಿಡ್ತೀವಿ ಅಂತ ಮಾತನಾಡುತ್ತಿದ್ದಾರೆ, ಆದ್ರೆ, 25 ಸಾವಿರದಷ್ಟು ದೊಡ್ಡ ಅಂತರದಲ್ಲಿ ಹಾನಗಲ್ ನಲ್ಲಿ ಬಿಜೆಪಿ ಜಯ ಸಾಧಿಸಲಿದೆ ಅಂತಾ ವಿಶ್ವಾಸದ ನುಡಿ ಹೇಳಿದ್ರು. ಹಾನಗಲ್ ಹಾಗೂ ಸಿಂದಗಿ ಸೇರಿ ಎರಡೂ ಕ್ಷೇತ್ರಗಳಲ್ಲಿ ನಾವು ಜಯ...
ಹಾನಗಲ್ ಉಪ ಕದನದಲ್ಲಿ ಮುಂಡಗೋಡ ಬಿಜೆಪಿಗರ ಪ್ರಚಾರ ಭರಾಟೆ..!
ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ. ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಮುಂಡಗೋಡ ಬಿಜೆಪಿಯ...
“ಗುಂಡು ಹೊಡಿಯೋಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ವಾವ್, ಏನ್ ಮಾತಾಡಿದ್ರಿ “ಪುಟ್ಟ” ಪ್ರಶಾಂತಣ್ಣ..?
“ನಾವು ಗುಂಡು ಹೊಡಿಲಿಕ್ಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ಅಯ್ಯೋ ಪ್ರಶಾಂತಣ್ಣ ನಿಮ್ಮಂತವರ ಬಾಯಲ್ಲಿ ಇಂತಹ ಮಾತಾ..? ಚುನಾವಣೆ ಅಂದಮೇಲೆ ಒಂದು ಮಾತು ಹೆಚ್ಚು, ಒಂದು ಮಾತು ಕಡಿಮೆ ಇದ್ದೇ ಇರತ್ತೆ, ಅಷ್ಟಕ್ಕೇ ಗುಂಡಿನ ದಾಳಿಗಳ ಮಾತು ಹೇಳೋದಾ..? ಅಷ್ಟಕ್ಕೂ ಆರ್.ವಿ.ದೇಶಪಾಂಡೆಯವರ ಸುಪುತ್ರರಾಗಿರೋ ನಿಮಗೆ ಇಂತಹ ಮಾತುಗಳು ಸರಿಕಾಣತ್ತಾ..? ಹಾಗಂತ, ನಿಮ್ಮ ಬಾಯಲ್ಲಿ ಆ ನಿಮ್ಮ ಗುಂಡಿನ ಸದ್ದು ಕೇಳಿದವರು ಪ್ರಶ್ನೆ ಮೇಲೆ ಪ್ರಶ್ನೆ ಕೇಳ್ತಿದಾರೆ. ಅದೇನಂದ್ರು ಪ್ರಶಾಂತಣ್ಣ ಕೇಳಿಬಿಡಿ..! ನಿಜ, ಇಂತಹದ್ದೊಂದು, “ಗುಂಡಿನ” ಮಾತನ್ನು ಯಲ್ಲಾಪುರ...









