ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಗ್ರಾಮ ಪಂಚಾಯತಿ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ದಿನಾಂಕ ಘೋಷಿಸಿದೆ. ಮೇ 20 ರಂದು ಗ್ರಾಮ ಪಂಚಾಯತಿ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. 2022 ಏಪ್ರಿಲ್ ನಿಂದ, 2022ರ ಜುಲೈ ತಿಂಗಳವರೆಗೆ ಅವಧಿಯಲ್ಲಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ,...
Top Stories
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
Category: ರಾಜಕೀಯ ಪಡಸಾಲೆ..
ಈಶ್ವರಪ್ಪ ತಲೆದಂಡ ಬಹುತೇಕ ಫಿಕ್ಸ್..? ಚುನಾವಣೆ ವರ್ಷವೇ ಬಿಜೆಪಿಗೆ ಭಾರೀ ಮುಜುಗರ..!
ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್...
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?
ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ ಮೇಲೆ...
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಡಿಕೆಶಿ ರಣಕಹಳೆ: ಜೆಸಿಬಿ ಮೂಲಕ ಹೂಮಳೆಗೈದ “ಕೈ” ಕಾರ್ಯಕರ್ತರು..!
ಹಾವೇರಿ: ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗಿಂದಲೇ ರಣಕಹಳೆ ಮೊಳಗಿಸಿದ್ದಾರೆ. ಹಾನಗಲ್ ಉಪಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿ, ಸಿಎಂಗೆ ಠಕ್ಕರ್ ಕೊಟ್ಟಿರೋ ಕೈ ಪಡೆ ಈಗ ಶಿಗ್ಗಾವಿಯಲ್ಲೂ ಅದೇ ಮಾದರಿಯ ಗೆಲುವಿಗೆ ಈಗಿಂದಲೇ ತಯಾರಿ ಶುರುವಿಟ್ಟಿದೆಯಾ ಅನ್ನೊ ಪ್ರಶ್ನೆ ಏಳುವಂತೆ ಮಾಡಿದೆ. ಹೀಗಾಗಿ, ಇಂದು ಹಾವೇರಿ ಜಿಲ್ಲೆಗೆ ಭೇಟಿ ನೀಡಿರೋ ಡಿಕಶಿಗೆ ಶಿಗ್ಗಾವಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಡಿಕೆಶಿ ಶಿಗ್ಗಾವಿ ಪಟ್ಟಣಕ್ಕೆ ಎಂಟ್ರಿ ನೀಡುತ್ತಲೇ ಜೆಸಿಬಿಗಳಲ್ಲಿ ನಿಂತು ಹೂ ಮಳೆಗರೆದು...
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲು; ಉಸ್ತುವಾರಿ ಹೊತ್ತಿದ್ದ ಮುರುಗೇಶ್ ನಿರಾಣಿ ಸಾಹೇಬ್ರು ಏನ್ ಹೇಳಿದ್ರು ಗೊತ್ತಾ..?
ಹಾನಗಲ್ ಉಪ ಚುನಾವಣೆ ಫಲಿತಾಂಶ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಅಂತಾ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರತಿಪಾದಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಹೇಳಿಕೆ ನೀಡಿರೋ ಸಚಿವ, ಹಾನಗಲ್ ಕ್ಷೇತ್ರದಲ್ಲೂ ಗೆಲುವಿನ ವಿಶ್ವಾಸ ಇತ್ತು, ಮತದಾರರ ನಿರ್ಧಾರಕ್ಕೆ ತಲೆಬಾಗುತ್ತೇವೆ. ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ ಮಾಡುತ್ತೇವೆ.ಹಾನಗಲ್ ನಲ್ಲಿ ಸೋಲು ಆಗಿದೆ. ಮಾಜಿ ಸಿಎಂ ಒಬ್ಬರು ಈ ಫಲಿತಾಂಶ ಮುಂದಿನ ಚುನಾವಣೆ ದಿಕ್ಸೂಚಿ ಎಂದಿದ್ದಾರೆ. ಅವರು ಮುಖ್ಯಮಂತ್ರಿ ಇದ್ದಾಗಲೂ ಉಪ ಚುನಾವಣೆಯಲ್ಲಿ ಸೋತಿದ್ರು. ಸಿಎಂ ಬಸವರಾಜ್ ಬೊಮ್ಮಾಯಿ...
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ಹಾನಗಲ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ; ಸಚಿವ ಹೆಬ್ಬಾರ್ ವಿಶ್ವಾಸದ ನುಡಿ..!
ಶಿರಸಿ: ಹಾನಗಲ್ ನಲ್ಲಿ ನೂರಕ್ಕೆ ನೂರರಷ್ಟು ವಿಜಯ ನಮ್ಮದೇ ಅಂತಾ ಸಚಿವ ಹಾಗೂ ಹಾನಗಲ್ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತ ಪಡಿಸಿದ್ರು. ಶಿರಸಿಯಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ಹಲವಾರು ಜನ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ, ತಾವೇ ಗೆದ್ದು ಬಿಡ್ತೀವಿ ಅಂತ ಮಾತನಾಡುತ್ತಿದ್ದಾರೆ, ಆದ್ರೆ, 25 ಸಾವಿರದಷ್ಟು ದೊಡ್ಡ ಅಂತರದಲ್ಲಿ ಹಾನಗಲ್ ನಲ್ಲಿ ಬಿಜೆಪಿ ಜಯ ಸಾಧಿಸಲಿದೆ ಅಂತಾ ವಿಶ್ವಾಸದ ನುಡಿ ಹೇಳಿದ್ರು. ಹಾನಗಲ್ ಹಾಗೂ ಸಿಂದಗಿ ಸೇರಿ ಎರಡೂ ಕ್ಷೇತ್ರಗಳಲ್ಲಿ ನಾವು ಜಯ...
ಹಾನಗಲ್ ಉಪ ಕದನದಲ್ಲಿ ಮುಂಡಗೋಡ ಬಿಜೆಪಿಗರ ಪ್ರಚಾರ ಭರಾಟೆ..!
ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ. ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಮುಂಡಗೋಡ ಬಿಜೆಪಿಯ...
“ಗುಂಡು ಹೊಡಿಯೋಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ವಾವ್, ಏನ್ ಮಾತಾಡಿದ್ರಿ “ಪುಟ್ಟ” ಪ್ರಶಾಂತಣ್ಣ..?
“ನಾವು ಗುಂಡು ಹೊಡಿಲಿಕ್ಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ಅಯ್ಯೋ ಪ್ರಶಾಂತಣ್ಣ ನಿಮ್ಮಂತವರ ಬಾಯಲ್ಲಿ ಇಂತಹ ಮಾತಾ..? ಚುನಾವಣೆ ಅಂದಮೇಲೆ ಒಂದು ಮಾತು ಹೆಚ್ಚು, ಒಂದು ಮಾತು ಕಡಿಮೆ ಇದ್ದೇ ಇರತ್ತೆ, ಅಷ್ಟಕ್ಕೇ ಗುಂಡಿನ ದಾಳಿಗಳ ಮಾತು ಹೇಳೋದಾ..? ಅಷ್ಟಕ್ಕೂ ಆರ್.ವಿ.ದೇಶಪಾಂಡೆಯವರ ಸುಪುತ್ರರಾಗಿರೋ ನಿಮಗೆ ಇಂತಹ ಮಾತುಗಳು ಸರಿಕಾಣತ್ತಾ..? ಹಾಗಂತ, ನಿಮ್ಮ ಬಾಯಲ್ಲಿ ಆ ನಿಮ್ಮ ಗುಂಡಿನ ಸದ್ದು ಕೇಳಿದವರು ಪ್ರಶ್ನೆ ಮೇಲೆ ಪ್ರಶ್ನೆ ಕೇಳ್ತಿದಾರೆ. ಅದೇನಂದ್ರು ಪ್ರಶಾಂತಣ್ಣ ಕೇಳಿಬಿಡಿ..! ನಿಜ, ಇಂತಹದ್ದೊಂದು, “ಗುಂಡಿನ” ಮಾತನ್ನು ಯಲ್ಲಾಪುರ...
ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?
ಮುಂಡಗೋಡ ಬಿಜೆಪಿಯ ಕಾರ್ಯಕರ್ತರ ಒಳ ಗುದ್ದಾಟ ಮುಗಿಯುವ ಲಕ್ಷಣಗಳು ಸದ್ಯಕ್ಕಂತೂ ಕಾಣ್ತಿಲ್ಲ. ಅದ್ಯಾವ ಕಾರಣಕ್ಕೋ ಏನೋ ಹಲವ್ರಿಗೆ ಅಸಮಾಧಾನ ಅನ್ನೋದು ಒಳಗೊಳಗೇ ಕುದಿಯುತ್ತಿದೆ. ಹೀಗಾಗಿ, ಇಲ್ಲಿನ ಬಿಜೆಪಿ ಕಾರ್ಯಕರ್ತರ ಒಳನೋವು ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟಗೊಳ್ತಿವೆ. ಒಂದು ಕಣ್ಣಿಗೆ ಸುಣ್ಣ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಕಾರ್ಯಕರ್ತರ ನೋವು ಕೇಳುವವರೇ ಇಲ್ವಾ..? ಕಾರ್ಯಕರ್ತರಲ್ಲಿ ಮುಖಂಡರ ನಡುವೆ ಅದೇಷ್ಟರ ಮಟ್ಟಿಗೆ ಗುಂಪುಗಾರಿಕೆಯಿದೆಯೋ ಅದೇಲ್ಲ ಜಾತಿಯಾದಾರಿತವಾ..? ಜಾತಿಗೊಂದು ಬಣ ಸೃಷ್ಟಿಯಾಗಿದೆಯಾ ಕಮಲ ಪಡೆಯಲ್ಲಿ..? ಇಂತಹ ಅನುಮಾನಗಳು ಸದ್ಯಕ್ಕಂತೂ ತಲೆ ಚಿಟ್ಟು ಹಿಡಿಸಿದೆ....









