ಮುಂಡಗೋಡ ಬಿಜೆಪಿಯ ಕಾರ್ಯಕರ್ತರ ಒಳ ಗುದ್ದಾಟ ಮುಗಿಯುವ ಲಕ್ಷಣಗಳು ಸದ್ಯಕ್ಕಂತೂ ಕಾಣ್ತಿಲ್ಲ. ಅದ್ಯಾವ ಕಾರಣಕ್ಕೋ ಏನೋ ಹಲವ್ರಿಗೆ ಅಸಮಾಧಾನ ಅನ್ನೋದು ಒಳಗೊಳಗೇ ಕುದಿಯುತ್ತಿದೆ. ಹೀಗಾಗಿ, ಇಲ್ಲಿನ ಬಿಜೆಪಿ ಕಾರ್ಯಕರ್ತರ ಒಳನೋವು ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟಗೊಳ್ತಿವೆ. ಒಂದು ಕಣ್ಣಿಗೆ ಸುಣ್ಣ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಕಾರ್ಯಕರ್ತರ ನೋವು ಕೇಳುವವರೇ ಇಲ್ವಾ..? ಕಾರ್ಯಕರ್ತರಲ್ಲಿ ಮುಖಂಡರ ನಡುವೆ ಅದೇಷ್ಟರ ಮಟ್ಟಿಗೆ ಗುಂಪುಗಾರಿಕೆಯಿದೆಯೋ ಅದೇಲ್ಲ ಜಾತಿಯಾದಾರಿತವಾ..? ಜಾತಿಗೊಂದು ಬಣ ಸೃಷ್ಟಿಯಾಗಿದೆಯಾ ಕಮಲ ಪಡೆಯಲ್ಲಿ..? ಇಂತಹ ಅನುಮಾನಗಳು ಸದ್ಯಕ್ಕಂತೂ ತಲೆ ಚಿಟ್ಟು ಹಿಡಿಸಿದೆ....
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ರಾಜಕೀಯ ಪಡಸಾಲೆ..
ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?
ದೇಶಪಾಂಡೆ ಸಾಹೇಬ್ರೆ, ಕ್ಷೇತ್ರದ ಕೆರೆಗಳೇಲ್ಲ ನಿಮ್ಮ 30 ವರ್ಷದ ಸಾಧನೆಯ ಕತೆ ಹೇಳ್ತಿವೆ: ವಿವೇಕ್ ಹೆಬ್ಬಾರ್
ದೇಶಪಾಂಡೆಯವರೇ, ನಾನು ನಿಮ್ಮ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ, ಆದ್ರೆ ತಮ್ಮ ಮೂವತ್ತು ವರ್ಷದ ಸಾಧನೆ ಏನು ಅಂತಾ ಜನ್ರಿಗೆ ಗೊತ್ತಿದೆ, ಕ್ಷೇತ್ರದಲ್ಲಿ ಸೊರಗಿ ಹೋದ ಕೆರೆ, ಕಟ್ಟೆಗಳೇಲ್ಲ ನಿಮ್ಮ ಸಾಧನೆಯ ಕತೆ ಹೇಳ್ತಿವೆ ಅಂತಾ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಮಾಜಿ ಸಚಿವ ಆರ್.ವಿ.ದೇಶಪಾಂಡೆಯವ್ರಿಗೆ ನಾಜೂಕಿನಿಂದ್ಲೇ ಹರಿತ ಬಾಣ ಬಿಟ್ಟಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ವಿವೇಕ್ ಹೆಬ್ಬಾರ್, ಕಾಂಗ್ರೆಸ್ ಅನ್ನೋ ಪಕ್ಷ ಸದ್ಯ ಶೂನ್ಯಕ್ಕೆ ಜಾರಿದೆ. ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ...
ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ಬಿಜೆಪಿಯ ಒಳ ಮಸಲತ್ತುಗಳ ಕುರಿತಾಗಿ ಎದ್ದಿರುವ ಸಾಲು ಸಾಲು ಗುಲ್ಲುಗಳು, ಒಂದರ್ಥದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಇನ್ನಿಲ್ಲದ ತಳಮಳಕ್ಕೆ ಕಾರಣವಾಗಿದೆ. ಬಹುತೇಕ ಯುವ ಪಡೆ ಒಳಗೊಳಗೇ ಕುದಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಬ್ಬಾರ್ ಪಡೆ ಅಲರ್ಟ್ ಆಗಿದೆ. ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ದಾರಿತಪ್ಪಿದ್ದ ಪಕ್ಷದ ಸಂಘಟನೆಯನ್ನು ಮತ್ತೆ ಟ್ರ್ಯಾಕ್ ಗೆ ತರಲು ಮತ್ತದೇ ಯುವ ನಾಯಕ ಫಿಲ್ಡಿಗೆ ಇಳಿದಿದ್ದಾರೆ. “ವಿವೇಕ” ದಿಂದ ಕೆಲಸ..! ಯಸ್, ಶಿವರಾಮ್ ಹೆಬ್ಬಾರ್...
ಮುಂಡಗೋಡ ಬಿಜೆಪಿಯಲ್ಲಿ “ಲೋಕಲ್” ನಿರ್ಲಕ್ಷಕ್ಕೆ ನಿತ್ಯವೂ ಕತ್ತಲರಾತ್ರಿ..! ಒಳಗೊಳಗಿನ “ಕೆಂಡ” ಕ್ಕೆ ಮೈ ಛಳಿಬಿಟ್ಟು ಕೂತಿದೆ ಕಾಂಗ್ರೆಸ್..!!
ಮುಂಡಗೋಡ ತಾಲೂಕಿನಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಕುಬ್ಜವಾಯ್ತಾ..? ಅದ್ರಲ್ಲೂ ಸಚಿವ ಹೆಬ್ಬಾರ್ ಸಾಹೇಬ್ರು ಇಂತಹ ರಾಜಕಾರಣಕ್ಕೆ ಜೋತುಬಿದ್ರಾ..? ನಿಜಕ್ಕೂ ನಿಬ್ಬೆರಗಾಗಿ ಯೋಚಿಸ್ತಿದಾರೆ ಜನ. ಯಾಕಂದ್ರೆ, ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳದೇ, ಜಿದ್ದಿನ ರಾಜಕೀಯಕ್ಕೆ ಬಂದು ನಿಂತಿರೋದಾದ್ರೂ ಯಾತಕ್ಕೆ ಅನ್ನೋ ಪ್ರಶ್ನೆ ಸಹಜವಾಗೇ ಗುಲ್ಲೆಬ್ಬಿಸಿದೆ. ಅದಕ್ಕೆ ಕಾರಣ, ಬಡ್ಡಿಗೇರಿಯ ಮುಗ್ದ ಕಾರ್ಯಕರ್ತರು ಕಾಂಗ್ರೆಸ್ ಶಾಲು ಹೊದ್ದಿಸಿಕೊಂಡು “ಕೈ” ಹಿಡಿದಿದ್ದರು ಅನ್ನೋ ಬೃಹನ್ ಕತೆ. ಆನಂತರ, ಅವ್ರನ್ನ ಮತ್ತೆ ಕರೆದು, ಬಿಜೆಪಿ ಶಾಲು ಹೊದಿಸಿ ಅದನ್ನೇ ಬಹುದೋಡ್ಡ ಸಾಧನೆ ಅಂತಾ ಬೀಗ್ತಿರೋ...
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು...
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...
ಎಲ್ಟಿ MLC ಆಗೋ ಕನಸಿನ ಹಿಂದೆ, ಇಂದೂರು ಕ್ಷೇತ್ರದ ನಂಟು..? ಒಳ ಮಸಲತ್ತುಗಳ ಏಟಿಗೆ, ಎಲ್ಲವೂ ಕಗ್ಗಂಟು..!!
ಮುಂಡಗೋಡ: ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೆ ಬಿಜೆಪಿಯಲ್ಲಿ ಸದ್ಯ ಟಿಕೆಟ್ ಪೈಪೋಟಿ ತಾರ್ಕಿಕ ಅಂತ್ಯಕ್ಕೆ ಬಂದಾಯ್ತಾ..? ಇಂತಹದ್ದೊಂದು ಪ್ರಶ್ನೆ ಮತ್ತು ಅನುಮಾನ ಸದ್ಯದ ಕೆಲ ಬೆಳವಣಿಗೆಗಳನ್ನು ನೋಡಿದ್ರೆ ಎಂತವರಿಗೂ ಅನಿಸದೇ ಇರಲ್ಲ. ಯಾಕಂದ್ರೆ, ಮೊದ ಮೊದಲು ಮೂವರ ನಡುವೆ ಟಿಕೆಟ್ ಗುದ್ದಾಟ ಇತ್ತು. ಅದ್ರಲ್ಲಿ, ಕೆಂಜೋಡಿ ಗಲಬಿ, ಸಿದ್ದು ಹಡಪದ ಹಾಗೂ ರವಿಗೌಡ ಪಾಟೀಲರ ನಡುವೆ ಟಿಕೆಟ್ ಫೈಟ್ ನಡೆದಿತ್ತು, ಆ ನಂತರದಲ್ಲಿ ಬಸನೂ ನಡುವಿನಮನಿ ಅನ್ನೊ ಯುವಕ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ...
ಮುಂಡಗೋಡ ಬಿಜೆಪಿಯಲ್ಲೀಗ “ಜಂಪಿಂಗ್” ಪರ್ವ ಶುರು..! ಒಳಗೊಳಗೇ ನಡೀತಿದೆ ಭಾರೀ ಮಸಲತ್ತು..!!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಸ್ಪೋಟಕ ಬದಲಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಆಗೋದು ಬಹುತೇಕ ಪಕ್ಕಾ ಎನ್ನಲಾಗ್ತಿದೆ. ಕಳಾಹೀನವಾಗಿರೋ “ಕೈ” ಪಾಳಯಕ್ಕೆ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಘಟಾನುಘಟಿಗಳೇ ಹಾರಲು ತುದಿಗಾಲಲ್ಲಿ ನಿಂತಿದ್ದಾರೆ. ಅಂತಹದ್ದೊಂದು ಬಾತ್ಮಿ ಕ್ಷೇತ್ರದ ಬಿಜೆಪಿ ಪಾಲಿಗೆ ಖಂಡಿತ ಪೂರಕವಾಗಿಲ್ಲ. ಬದಲಾಗಿ ಇಲ್ಲಿನ ಬಿಜೆಪಿಗೆ “ಅದೇನೋ ಕಾದಿದೆ” ಅನ್ನೋ ಸ್ಪಷ್ಟ ಸೂಚನೆಗಳು ಕಾಣಸಿಗ್ತಿವೆ. ಆಂತರಿಕ ಕುದಿ… ನಿಜ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ. ಇಡೀ ಕ್ಷೇತ್ರದಲ್ಲಿ ಆಂತರಿಕ ಬೆಗುದಿ ಅನ್ನೋದು ಬಹುಶಃ ಯಾರೂ...
ಬಾಚಣಕಿ ತಾಪಂ ಕ್ಷೇತ್ರಕ್ಕೆ ಮೊನ್ಸಿ ಥಾಮಸ್ ಗೆ “ಕೈ” ಬಲ..? ತೆರೆಮರೆಯಲ್ಲೇ ನಡೀತಿದೆ ಕಸರತ್ತು..!
ಮುಂಡಗೋಡ: ಜಿಲ್ಲಾ ಪಂಚಾಯತ ತಾಲೂಕಾ ಪಂಚಾಯತ ಚುನಾವಣೆ ಕಾವು ಮತ್ತೆ ಏರ ತೊಡಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ತುದಿಗಾಲಲ್ಲಿ ನಿಂತಿದೆ ಅನ್ನೋ ಸಂಗತಿ ಹೊರಬೀಳುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಮತ್ತೆ ಒಳಗೊಳಗೆ ಚುನಾವಣೆಯ ಪೀಕಲಾಟಗಳು ಶುರುವಾಗಿವೆ. ಅದರ ಭಾಗವಾಗಿ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರ ವ್ಯಾಪ್ತಿಯ ಬಾಚಣಕಿ ತಾಪಂ ಕ್ಷೇತ್ರದಲ್ಲಿ ಟಿಕೆಟ್ ಹಂಬಲಗಳು ಎರಡೂ ಕ್ಷೇತ್ರದಲ್ಲಿ ಚಾಲ್ತಿ ಪಡೆದುಕೊಂಡಿವೆ. ಕಾಂಗ್ರೆಸ್ ಗೆ ಮೊನ್ಸಿ..! ಬಾಚಣಕಿ ತಾಪಂ ಕ್ಷೇತ್ರ ಬಾಚಣಕಿ, ನ್ಯಾಸರ್ಗಿ, ಅರಷಿಣಗೇರಿ, ಮಜ್ಜಿಗೇರಿ...
ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ..? ನೂತನ ಸಿಎಂ ಗೆ ಸಂಕಷ್ಟ ಶುರು..!
ವಿಜಯನಗರ: ತಾವು ಬಯಸದ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರೋ ಶಾಸಕ ಆನಂದ ಸಿಂಗ್ ಬುಧವಾರವೇ ತಮ್ಮ ಸಚಿವಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ. ಇನ್ನೊಂದು ಮೂಲಗಳ ಪ್ರಕಾರ ಅವರು ಈಗಾಗಲೆ ಮುಖ್ಯಮಂತ್ರಿಗಳಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರುವ ಆನಂದ ಸಿಂಗ್ ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಖಾತೆ ಬದಲಾವಣೆ ಮಾಡಲು ವಿನಂತಿಸಿ, ಅದಕ್ಕೆ ಗಡುವನ್ನೂ ನೀಡಿದ್ದಾರೆ. ಗಡುವಿನೊಳಗೆ ಖಾತೆ ಬದಲಾಗದಿದ್ದರೆ...









