ಯಸ್, ಬಿಜೆಪಿ ಹೈಕಮಾಂಡ್ ಬಯಸಿದಂತೆ ಎಲ್ಲವೂ ಆಗಿ ಹೋಗಿದೆ. ಸಿಎಂ ಆಗಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅದ್ರ ಜೊತೆ ಈಗ ಯಡಿಯೂರಪ್ಪ ಸಚಿವ ಸಂಪುಟ ಮಾಜಿಯಾಗಿದೆ. ಹಾಗಾದ್ರೆ ಯಾರು ಮುಂದಿನ ಸಿಎಂ..? ಈ ಕುತೂಹಲ ಸದ್ಯ ಇಡೀ ರಾಜ್ಯದ ಜನರಲ್ಲಿದೆ. ಬಹುಶಃ ಅಂದುಕೊಂಡಂತೆ ಆದ್ರೆ ಗುರುವಾರ ಅಥವಾ ಶುಕ್ರವಾರ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸೋದು ಪಕ್ಕಾ ಎನ್ನುವಂತಾಗಿದೆ. ಆ ಇಬ್ಬರ ನಡುವೆಯಷ್ಟೇ ಪೈಪೋಟಿ..! ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ರಾಜಕೀಯ ಪಡಸಾಲೆ..
ಬಿಜೆಪಿ ನಾಯಕತ್ವ “ಬದಲೀ” ಆಟದಲ್ಲಿ, ಸೇಫ್ ಆಗ್ತಾರಾ ಹೆಬ್ಬಾರ್..?
ಯಲ್ಲಾಪುರ ಕ್ಷೇತ್ರಕ್ಕೂ ತಾಗತ್ತಾ ಸಿಎಂ ಬದಲಾವಣೆ ಬಿಸಿ..? ಇಂತಹದ್ದೊಂದು ಆತಂಕ ಈಗಾಗಲೇ ಬಹುತೇಕ ವಲಸಿಗ ಸಚಿವರುಗಳ ಕ್ಷೇತ್ರದಲ್ಲಿ ಒಳಗೊಳಗೇ ಹೊಗೆಯಾಡ್ತಿದೆ. ಅದ್ರಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲೂ ಅಂತಹ ಆತಂಕ ಬಹುಶಃ ಒಳಗೊಳಗೇ ತಲ್ಲಣಗೊಳಿಸಿದೆಯಾ.? ಹೌದು, ಅನ್ನುತ್ತಿವೆ ಬಲ್ಲ ಮೂಲಗಳು. ಬದಲಾವಣೆ ಪಕ್ಕಾ..! ಸಿಎಂ ಯಡಿಯೂರಪ್ಪ ಈಗಷ್ಟೇ ರಾಜೀನಾಮೆ ನೀಡುವ ಸುಳಿವು ನೀಡಿ ಆಗಿದೆ. ಹೈಕಮಾಂಡ್ ಹೇಗ್ ಹೇಳತ್ತೋ ಹಾಗೆ ಕೇಳ್ಕೊಂಡು ಇರ್ತಿನಿ ಅನ್ನೋ ಸಂದೇಶ ರವಾನಿಸಿಯೂ ಆಗಿದೆ. ಜುಲೈ 25 ಕ್ಕೆ ಹೈಕಮಾಂಡ್ ನಾಯಕರಿಂದ ಬರೋ ಅದೇಶಕ್ಕಾಗಿ...
ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?
ಬೆಂಗಳೂರು: ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಜುಲೈ 25 ರಂದು ವರಿಷ್ಟರು ನೀಡುವ ತೀರ್ಮಾನಕ್ಕೆ ನಾನು ಬದ್ದನಾಗಿ ನಡೆದುಕೊಳ್ಳುತ್ತೇನೆ. ಜುಲೈ 25 ಕ್ಕೆ ಹೈಕಮಾಂಡ್ ನಿಂದ ಒಂದು ಸಂದೇಶ ಬರುತ್ತೆ ಆ ಸಂದೇಶದ ಅನುಗುಣವಾಗಿ ನಾನು ನಡೆದುಕೊಳ್ಳುತ್ತೇನೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಅಂತಾ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗುವೆ.. ಇನ್ನು, ಬಹುತೇಕ ರಾಜೀನಾಮೆ ನೀಡುವ...
ಆ ಪ್ರಬುದ್ಧ ನಾಯಕನಿಗೆ ಇದೇಂತಾ ಗತಿ..? ಬಿಜೆಪಿ “ಬಣ” ಗುದ್ದಾಟದಲ್ಲಿ ಎಲ್ಟಿ ಪಾಟೀಲರ ದಾರಿ ಯಾವುದಯ್ಯ..?
“ನಾನು ಬಿಜೆಪಿಗೆ ಬಂದು ತಪ್ಪು ಮಾಡಿಬಿಟ್ನಾ..?” ಇಂತಹದ್ದೊಂದು ಪ್ರಶ್ನೆ ಬಹುಶಃ ಆ ನಾಯಕನಿಗೆ ಅನ್ನಿಸಿದೆಯೆನೋ.. ಯಾಕಂದ್ರೆ, ಮುಂಡಗೋಡ ತಾಲೂಕಿನ ಒಂದು ಪ್ರಬಲ ಸಮುದಾಯದ ನಾಯಕ ಈಗ ದಾರಿ ಕಾಣದಂತಾಗಿದ್ದಾರೆ. ಒಂದುವೇಳೆ ಕಾಂಗ್ರೆಸ್ ನಲ್ಲಿ ಇದ್ದಿದ್ದರೆ ಇಷ್ಟೋತ್ತಿಗಾಗಲೇ ಇಡೀ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹುಶಃ ಕಾಂಗ್ರೆಸ್ MLA ಅಭ್ಯರ್ಥಿ ಅಂತಾ ಪತಾಕೆ ಹಾರಿಸ್ತಿದ್ದರೇನೋ…! ಅಂತವರು ಈಗ ಬಿಜೆಪಿಯಲ್ಲಿ ಎಲ್ಲೊ ಒಂದು ಕಡೆ ಸೈಡ್ ಲೈನ್ ಆಗ್ತಿದಾರಾ..? ಈ ಪ್ರಶ್ನೆ ಸದ್ಯದ ಬಲು ಚರ್ಚಿತ ವಿಷಯ. ಹೌದು, ಮುಂಡಗೋಡ ತಾಲೂಕಿನಲ್ಲಿ...
ನಂದಿಕಟ್ಟಾ ತಾಪಂ ಕ್ಷೇತ್ರ; ಬಿಜೆಪಿಗೆ ಟಿಕೆಟ್ ಆಕಾಂಕ್ಷಿಗಳ ತಲೆಬಿಸಿ, ಕಾಂಗ್ರೆಸ್ ಗೆ ವರವಾಗೋ ಖುಶಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ತಾಲೂಕಾ ಪಂಚಾಯತಿ ಮತಕ್ಷೇತ್ರ ಬಿರುಸುಗೊಂಡಿದೆ. ಇನ್ನೂ ಚುನಾವಣೆಯೇ ಘೋಷಣೆಯಾಗಿಲ್ಲ, ಮೀಸಲಾತಿ ಪ್ರಕಟವಾಗ್ತಿದ್ದಂತೆ ರಾಜಕೀಯ ಚದುರಂಗದಾಟಗಳು ತೆರೆಮರೆಯಲ್ಲೇ ಚಾಲ್ತಿ ಪಡೆದುಕೊಂಡಿವೆ. ಬಿಜೆಪಿ ತಲೆಬಿಸಿ..! ಅಂದಹಾಗೆ, ನಂದಿಕಟ್ಟಾ ತಾಪಂ ಕ್ಷೇತ್ರಕ್ಕೆ ” ಸಾಮಾನ್ಯ” ಮೀಸಲಾತಿ ಪ್ರಕಟಗೊಂಡಿದೆ. ಹೀಗಾಗಿ, ಇಲ್ಲಿನ ಬಿಜೆಪಿಯಲ್ಲಿ ಈಗಾಗಲೇ ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತುಗಳು ಜಾರಿಯಲ್ಲಿವೆ. ಹಾಗೆ ಆಕಾಂಕ್ಷಿತರ ಪಟ್ಟಿ ಹನುಂಮತನ ಬಾಲದಂಗಿದೆ. ಈ ಸಾರಿ ನಾನೂ ಒಂದು ಕೈ ನೋಡೇ ಬಿಡ್ತಿನಿ ಅಂತಾ ಆಕಾಂಕ್ಷಿಗಳು ತೋಳು ಏರಿಸಿಕೊಂಡು ಸನ್ನದ್ದವಾಗಿದ್ದಾರೆ. ಆದ್ರೆ ಆ...
ಸದಾನಂದಗೌಡ ಸಿಎಂ ಪಟ್ಟಕ್ಕೇರೋದು ಪಕ್ಕಾನಾ..? ಅಷ್ಟಕ್ಕೂ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವೇನು..?
ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಕೇಳಿಬರುತ್ತಿರೋ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ ಬದಲಾವಣೆಗೆ ಮುಂದಾಗಿದೆ ಎನ್ನಲಾಗ್ತಿದೆ. ಯಡಿಯೂರಪ್ಪ ಹುದ್ದೆಯಿಂದ ಕೆಳಗಿಳಿದ್ರೆ ಸಿಎಂ ಯಾರು ಅನ್ನೋ ಪ್ರಶ್ನೆಗೆ ಹೈಕಮಾಂಡ್ ಪರೋಕ್ಷವಾಗಿ ಉತ್ತರ ನೀಡಿದ್ದು, ಸಂಸದ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗೋದು ಬಹುತೇಕ ಪಕ್ಕಾ ಅನ್ನುವಂತಾಗಿದೆ. ಬಿಜೆಪಿ ಒಡೆದ ಮನೆ..! ನಾಯಕತ್ವದ ವಿಚಾರದಲ್ಲಿಯೇ ಬಿಜೆಪಿ ಸದ್ಯ ಒಡೆದ ಮನೆ. ಸಿಎಂ ಯಡಿಯೂರಪ್ಪ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ವಿರೋಧಿ ಪಾಳಯ ಶತಾಯಗತಾಯ ಪ್ರಯತ್ನ ನಡೆಸ್ತಿದೆ. ಈ ನಡುವಲ್ಲೇ ಯಡಿಯೂರಪ್ಪ...
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..! ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...
ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತ ಚರ್ಚೆ ಅಪ್ರಸ್ತುತ; ಮಾಜಿ ಸಚಿವ ಆರ್.ವಿ. ದೇಶಪಾಂಡೆ
ಶಿರಸಿ: ರಾಜ್ಯ ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಚರ್ಚಿಸೋದು ಸರಿಯಲ್ಲ. ಒಗ್ಗಟ್ಟಾಗಿ ಇದ್ದೇವೆ. ಮುಂದೆಯೂ ಒಗ್ಗಟ್ಟಾಗಿ ಹೋಗ್ಬೇಕು ಅಂತ ಕಾಂಗ್ರೆಸ್ ನ ಹಿರಿಯ ರಾಜಕಾರಣಿ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದ್ರು. ಶಿರಸಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ಊಹಾಪೋಹ ಸೃಷ್ಟಿಸೋ ಕಾರ್ಯ ಸರಿಯಲ್ಲ. ಈ ಕುರಿತು ನಾಯಕರ ನಡುವೆಯೂ ಹೆಚ್ಚಿನ ಚರ್ಚೆಯ ಅಗತ್ಯವಿಲ್ಲ ಎಂದರು. ನಾನು ಯಾವತ್ತೂ ಮಂತ್ರಿ ಮಾಡಿ ಎಂದು ಹೇಳಿಲ್ಲ. ಅದೇ ರೀತಿ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿಯೂ ಕೂಡ ಈಗಿಂದ ಚರ್ಚೆ...
ಇಂದೂರು ಜಿಪಂ ಕ್ಷೇತ್ರ: ಹೈ ವೊಲ್ಟೇಜ್ ಅಖಾಡದಲ್ಲಿ ಯಾರಿಗೆ ಒಲಿಯತ್ತೆ ಬಿಜೆಪಿ ಟಿಕೆಟ್..?
ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಚುನಾವಣೆಯ ಅಭ್ಯರ್ಥಿಗಳ ಮೀಸಲಾತಿ ಪಟ್ಟಿ ಹೊರಬಿದ್ದಿದೆ. ಇದ್ರೊಂದಿಗೆ ತಾಲೂಕಿನಲ್ಲಿ ಮತ್ತೊಮ್ಮೆ ಚುನಾವಣೆಯ ಬಿಸಿ ಬಿಸಿ ಚರ್ಚೆಗಳು ಶುರುವಾಗಿದೆ. ಇನ್ನೇನು ಚುನಾವಣೆ ಹತ್ತಿರವಾಗ್ತಿದೆ. ಹೀಗಾಗಿ ಮುಂಡಗೋಡ ತಾಲೂಕಿನ 3 ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಈ ಬಾರಿ ಅಭ್ಯರ್ಥಿಗಳು ಯಾರಪ್ಪಾ ಅನ್ನೋ ಪೀಕಲಾಟಕ್ಕೆ ಎರಡೂ ರಾಜಕೀಯ ಪಕ್ಷಗಳೂ ಚರ್ಚೆ ಆರಂಭಿಸಿವೆ. ಅದ್ರಲ್ಲೂ ಆಡಳಿತಾರೂಢ ಬಿಜೆಪಿ ಪಾಲಿಗೆ ಸಧ್ಯದ ಜಿಪಂ ಹಾಗೂ ತಾಲೂಕು ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಒಂದಿಷ್ಟು ತಲೆ ನೋವಾಗಿ ಪರಿಣಮಿಸೋದ್ರಲ್ಲಿ...









