ಬೆಳಗಾವಿ: ಸಿಡಿ ಪ್ರಕರಣದಲ್ಲಿ ಸಿಲುಕಿ ಸಚಿವಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ಶನಿವಾರ ಬೆಳಗ್ಗೆ ಆರ್ ಎಸ್ಎಸ್ ಪ್ರಭಾವಿ ನಾಯಕ ಅರವಿಂದರಾವ್ ದೇಶಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಸಚಿವ ಸ್ಥಾನಕ್ಕಾಗಿ..? ಅಥಣಿಯ ದೇಶಪಾಂಡೆ ಮನೆಗೆ ತೆರಳಿದ ಜಾರಕಿಹೊಳಿ, ಸಚಿವಸ್ಥಾನ ಮರಳಿ ಪಡೆಯುವ ದಿಸೆಯಲ್ಲಿ ಸಂಘ ಪರಿವಾರದ ಮೂಲಕ ಒತ್ತಡ ಹೇರುವ ಪ್ರಯತ್ನ ಮಾಡಿದರೆಂದು ಗೊತ್ತಾಗಿದೆ. ಮಹಾರಾಷ್ಟ್ರಕ್ಕೆ ತೆರಳಿದ್ದ ವೇಳೆ ನಾಗಪುರದ ಆರ್ ಎಸ್ಎಸ್ ಕಚೇರಿಗೂ ಅವರು ಭೇಟಿ ನೀಡಿದ್ದರು. ಅರವಿಂದ ರಾವ್ ದೇಶಪಾಂಡೆ ಜೊತೆಗಿನ ಮಾತುಕತೆಯ ವಿವರ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ರಾಜಕೀಯ ಪಡಸಾಲೆ..
ಮಾಜಿ ಪ್ರಧಾನಿ ದೇವೇಗೌಡರಿಗೆ 2 ಕೋಟಿ ರೂ. ದಂಡ..!
ಬೆಂಗಳೂರು: ನಂದಿ ಇನ್ಫಾಸ್ಟ್ರಕ್ಚರ್ ಕಾರಿಡಾರ್ (ನೈಸ್) ವಿರುದ್ಧ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನ್ಯಾಯಾಲಯ 2 ಕೋಟಿ ರೂ. ದಂಡ ವಿಧಿಸಿದೆ. ನೈಸ್ ಕಂಪನಿಗೆ ಆದ ಮಾನನಷ್ಟಕ್ಕೆ 2 ಕೋಟಿ ರೂ. ನೀಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ ಆದೇಶಿಸಿದೆ. ಖಾಸಗಿ ಟಿವಿ ಚಾನೆಲ್ ಒಂದಕ್ಕೆ ಸದರ್ಶನ ನೀಡುವಾಗ ದೇವೇಗೌಡ ನೈಸ್ ಕಂಪನಿ ವಿರುದ್ಧ ಆರೋಪ ಮಾಡಿದ್ದರು. ಹೀಗಾಗಿ, ನೈಸ್ ಕಂಪನಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ...
ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ನಾನೇ: ಚಂದ್ರಕಾಂತ್ ಬೆಲ್ಲದ್ ಸ್ಪೋಟಕ ನುಡಿ..!
ಧಾರವಾಡ: ಯಡಿಯೂರಪ್ಪರನ್ನ ಸಿಎಂ ಮಾಡಿದ್ದು ನಾನೇ ಅಂತಾ ಧಾರವಾಡದಲ್ಲಿ ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿರೋ ಅವ್ರು, ಬಿಎಸ್ವೈ ತಮ್ಮ ಆತ್ಮ ಶೋಧನೆ ಮಾಡಿಕೊಳ್ಳಲಿ, ಅದರ ಮೂಲಕ ನ್ಯಾಯಯುತವಾಗಿ ನಡೆದುಕೊಳ್ಳಲಿ, ಬೆಳೆಸಿದ ಪಕ್ಷದೊಂದಿಗೆ ನಿಷ್ಠೆಯಿಂದ ನಡೆದುಕೊಳ್ಳಬೇಕು, ಪಕ್ಷ ಹೇಳಿದ್ದನ್ನು ಕೇಳಿಕೊಂಡು ಹೋಗಬೇಕು ಅಂತಾ ಎಚ್ಚರಿಸಿದ್ದಾರೆ. ನಾನು ಬಿಜೆಪಿಗೆ ಬಂದಾಗ ಬಿಎಸ್ವೈ ಒಬ್ಬರೇ ಶಾಸಕರಿದ್ದರು, ಹೀಗಾಗಿ, ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗೆ ನಾನೇ ಕಾರಣ, ಬಿಎಸ್ವೈರನ್ನು ಸಿಎಂ ಮಾಡಿದ್ದೂ ಕೂಡ ನಾನೇ, ಇದು...
ಅರುಣ ಸಿಂಗ್ “ಪರ್ಸನಲ್” ಭೇಟಿಗೆ 28 ಶಾಸಕರು ರೆಡಿ..! ನಾಳೆ ಬೆಳಿಗ್ಗೆ ಮೂಹೂರ್ತ ಫಿಕ್ಸ್..!!
ಬೆಂಗಳೂರು: ಕೇಸರಿ ಪಡೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿ 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಯಾವಾಗ ಭೇಟಿ..? ನಾಳೆ ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ...
ಬಿಜೆಪಿಗೆ ಪಾಕಿಸ್ತಾನದ ಹೆಸ್ರು ಹೇಳದಿದ್ರೆ ರಾಜಕಾರಣ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್ ಟೀಕೆ..!
ಕಾರವಾರ:ಬಿಜೆಪಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಒಂದು ದಿನವೂ ರಾಜಕಾರಣ ಮಾಡಲಾಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ನ ಪ್ರಮುಖರಾದ ಮಾಜಿ ಸಿಎಂ ಸಿದ್ದರಾಮಯ್ಯ, ದಿಗ್ವಿಜಯ ಸಿಂಗ್, ಜಮೀರ್ ಇವರು ಯಾರೂ ಕೂಡ ಪಾಕಿಸ್ತಾನಕ್ಕೆ ಹೋಗಿಲ್ಲ. ಅಲ್ಲದೇ ಅಲ್ಲಿ ಹೋಗೋ ಮನಸ್ಸೂ ಕೂಡ ಅವರಿಗಿಲ್ಲ. ಆದರೆ ಪಾಕಿಸ್ತಾನದ ಆಮಂತ್ರಣವೇ ಇಲ್ಲದೇ ಅಲ್ಲಿ ಹೋಗಿ...
ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ದ ಅಂತಾ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವರು ಸಿಎಂ ರಾಜೀನಾಮೆ ಮಾತಿಗೆ ಹೇಳಿದ್ದಾದ್ರೂ ಏನು..? ತಿಳಿಬೇಕಾ ಈ ಕೆಳಗಿನ ಯೂಟ್ಯೂಬ್ ಲಿಂಕ್ ಗೆ ಕ್ಲಿಕ್ ಮಾಡಿ.. ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆ ಆಗ್ತಿದೆ, ಪದೇ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಸಿಎಂ ಈ ರೀತಿ ಹೇಳಿರಬಹುದು. ಕೋವಿಡ್ ಸಮಯದಲ್ಲಿ ಸಿಎಂ ಉತ್ತಮ...
ಸಿಎಂ ಬದಲಾವಣೆ ಯಾವ ಕಾರಣಕ್ಕೂ ಇಲ್ಲ: ಸಿ.ಪಿ.ಯೋಗೀಶ್ವರ್ ಗೆ ಸಚಿವ ಹೆಬ್ಬಾರ್ ಟಾಂಗ್..!
ಯಲ್ಲಾಪುರ: ಮುಖ್ಯಮಂತ್ರಿ ಬದಲಾವಣೆ ಯಾವ ಕಾರಣಕ್ಕೂ ಇಲ್ಲ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾರ್, ಸಿಎಂ ಬದಲಾವಣೆ ವಿಚಾರವಾಗಿ, ಸಚಿವ ಸಿ.ಪಿ.ಯೋಗೀಶ್ವರ ಹೇಳಿಕೆಗೆ ನನ್ನ ಸಹಮತ ಇಲ್ಲ ಅಂತಾ ಖಡಕ್ಕಾಗಿ ಅಭಿಪ್ರಾಯ ವ್ಯಕ್ತ ಪಡಿಸಿದ್ರು. ಸರಕಾರದಲ್ಲಿ ಇದ್ದುಕೊಂಡು ಈ ರೀತಿಯ ಹೇಳಿಕೆ ನೀಡುವುದು ಯೋಗೀಶ್ವರಗೆ ಶೋಭೆ ತರುವುದಿಲ್ಲ ಅಂತಾ ಹೆಬ್ಬಾರ್ ಕಿಡಿ ಕಾರಿದ್ರು. ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆದಿದ್ದಾಗಿ ಸಚಿವ ಅಶೋಕ್ ಹೇಳಿದ್ದು ನಿಜ, ಆದ್ರೆ ಮುಖ್ಯಮಂತ್ರಿ ಬದಲಾವಣೆ...
ಹುನಗುಂದ ಗ್ರಾಪಂ ಚುನಾವಣೆ; “ಕೈ” ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು.. ಸಿದ್ದನಗೌಡ ವರ್ಸಸ್ ಚಂದ್ರು ವಾರ್ಡ್ ನಂಬರ್ ಒಂದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ತಾಲೂಕಾ ಪಂಚಾಯತ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ರು.. ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರು ಹಡಪದ ವಿರುದ್ಧ ಅಖಾಡದಲ್ಲಿರೋ ಸಿದ್ದನಗೌಡ ಪಾಟೀಲ್ ಕೈ ಪಡೆಗೆ ಆಕ್ಸಿಜನ್ ಆಗ್ತಾರಾ ಕಾದು ನೋಡಬೇಕಿದೆ.. ವಿನೋದ್ ವರ್ಸಸ್ ತುಕಾರಾಂ ಇನ್ನು ವಾರ್ಡ್ ನಂಬರ್ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೈತ...
ಹುನಗುಂದ ಗ್ರಾಪಂ ಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆಗೆ ಇಂದಿನಿಂದ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಈಗಾಗಲೇ ಇಲ್ಲಿನ ಪ್ರಮುಖ ಮೂರು ವಾರ್ಡುಗಳಿಗೆ ಬಿಜೆಪಿ ತನ್ನ ಬೆಂಬಲಿತ ಅಭ್ಯರ್ಥಿಗಳನ್ನ ಫೈನಲ್ ಮಾಡಿಕೊಂಡಿದೆ, ಬರೋಬ್ಬರಿ 9 ಜನ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅದ್ರಂತೆ, ಕಾಂಗ್ರೆಸ್ ಕೂಡ ಮೂರೂ ವಾರ್ಡುಗಳಲ್ಲಿ ತನ್ನ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಫಿಕ್ಸ್ ಮಾಡಿಕೊಂಡಿದೆ..ವಾರ್ಡ್ ನಂಬರ್ – 1. ...
ಅವಿರೋಧ ಆಯ್ಕೆಗೆ ಹರಾಜು; ಅಂತವರ ಗಡಿಪಾರಿಗೆ ಚು.ಆಯೋಗ ತಯಾರಿ
ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇನ್ನಿಲ್ಲದ ಅಕ್ರಮಗಳು ನಡಿಯತ್ತೆ.. ಹಣ, ಹೆಂಡ, ಸೀರೆ ಅದು ಇದು ಅಂತಾ ಆಮೀಷಗಳನ್ನ ಒಡ್ಡಿ ಮತದಾರರನ್ನ ಸೆಳೆಯುವ ಅಡ್ಡದಾರಿಗಳನ್ನೂ ಅಭ್ಯರ್ಥಿಗಳು ಹಿಡಿಯುತ್ತಾರೆ.. ಸತ್ಯ ಅಂದ್ರೆ ಕೆಲವು ಹಳ್ಳಿಗಳಲ್ಲಿ ಗ್ರಾಮ ಪಂಚಾಯತಿಗೆ ಅವಿರೋಧ ಆಯ್ಕೆಯಾಗಲು ಹರಾಜು ನಡೆಸುವ ಹೀನ ಸಂಸ್ಕೃತಿಯೂ ನಡೆಯುತ್ತಿದೆ.. ಇಷ್ಟಿಷ್ಟು ಹಣ ಕೊಟ್ರೆ ಮುಗೀತು, ಆತ ಚುನಾವಣೆಗೆ ಸ್ಪರ್ಧಿಸದೇ ಅವಿರೋಧವಾಗಿ ಆಯ್ಕೆಯಾಗಿ ಬಿಡುತ್ತಾನೆ.. ಅಲ್ಲಿ ಯಾರ ಹತ್ರ ಹಣ ಇದೆಯೋ ಅವನೇ ಸದಸ್ಯನಾಗಿ ಬಿಡ್ತಾನೆ.. ಅಂತಹ ಹಣವನ್ನು ದೇವಸ್ಥಾನಗಳಿಗೋ ಅಥವಾ...






