ಬೆಂಗಳೂರು: ನಂದಿ ಇನ್ಫಾಸ್ಟ್ರಕ್ಚರ್ ಕಾರಿಡಾರ್ (ನೈಸ್) ವಿರುದ್ಧ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನ್ಯಾಯಾಲಯ 2 ಕೋಟಿ ರೂ. ದಂಡ ವಿಧಿಸಿದೆ. ನೈಸ್ ಕಂಪನಿಗೆ ಆದ ಮಾನನಷ್ಟಕ್ಕೆ 2 ಕೋಟಿ ರೂ. ನೀಡುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ ಆದೇಶಿಸಿದೆ. ಖಾಸಗಿ ಟಿವಿ ಚಾನೆಲ್ ಒಂದಕ್ಕೆ ಸದರ್ಶನ ನೀಡುವಾಗ ದೇವೇಗೌಡ ನೈಸ್ ಕಂಪನಿ ವಿರುದ್ಧ ಆರೋಪ ಮಾಡಿದ್ದರು. ಹೀಗಾಗಿ, ನೈಸ್ ಕಂಪನಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ...
Top Stories
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
Category: ರಾಜಕೀಯ ಪಡಸಾಲೆ..
ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ನಾನೇ: ಚಂದ್ರಕಾಂತ್ ಬೆಲ್ಲದ್ ಸ್ಪೋಟಕ ನುಡಿ..!
ಧಾರವಾಡ: ಯಡಿಯೂರಪ್ಪರನ್ನ ಸಿಎಂ ಮಾಡಿದ್ದು ನಾನೇ ಅಂತಾ ಧಾರವಾಡದಲ್ಲಿ ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿರೋ ಅವ್ರು, ಬಿಎಸ್ವೈ ತಮ್ಮ ಆತ್ಮ ಶೋಧನೆ ಮಾಡಿಕೊಳ್ಳಲಿ, ಅದರ ಮೂಲಕ ನ್ಯಾಯಯುತವಾಗಿ ನಡೆದುಕೊಳ್ಳಲಿ, ಬೆಳೆಸಿದ ಪಕ್ಷದೊಂದಿಗೆ ನಿಷ್ಠೆಯಿಂದ ನಡೆದುಕೊಳ್ಳಬೇಕು, ಪಕ್ಷ ಹೇಳಿದ್ದನ್ನು ಕೇಳಿಕೊಂಡು ಹೋಗಬೇಕು ಅಂತಾ ಎಚ್ಚರಿಸಿದ್ದಾರೆ. ನಾನು ಬಿಜೆಪಿಗೆ ಬಂದಾಗ ಬಿಎಸ್ವೈ ಒಬ್ಬರೇ ಶಾಸಕರಿದ್ದರು, ಹೀಗಾಗಿ, ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗೆ ನಾನೇ ಕಾರಣ, ಬಿಎಸ್ವೈರನ್ನು ಸಿಎಂ ಮಾಡಿದ್ದೂ ಕೂಡ ನಾನೇ, ಇದು...
ಅರುಣ ಸಿಂಗ್ “ಪರ್ಸನಲ್” ಭೇಟಿಗೆ 28 ಶಾಸಕರು ರೆಡಿ..! ನಾಳೆ ಬೆಳಿಗ್ಗೆ ಮೂಹೂರ್ತ ಫಿಕ್ಸ್..!!
ಬೆಂಗಳೂರು: ಕೇಸರಿ ಪಡೆಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿ 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಯಾವಾಗ ಭೇಟಿ..? ನಾಳೆ ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಹಾಗೂ ಕಾರವಾರ ಶಾಸಕಿ ರೂಪಾಲಿ ನಾಯಕ್ ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ...
ಬಿಜೆಪಿಗೆ ಪಾಕಿಸ್ತಾನದ ಹೆಸ್ರು ಹೇಳದಿದ್ರೆ ರಾಜಕಾರಣ ಮಾಡಲು ಆಗಲ್ಲ: ಬಿ.ಕೆ.ಹರಿಪ್ರಸಾದ್ ಟೀಕೆ..!
ಕಾರವಾರ:ಬಿಜೆಪಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಒಂದು ದಿನವೂ ರಾಜಕಾರಣ ಮಾಡಲಾಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಹಿರಿಯ ಮುಖಂಡ ಬಿ. ಕೆ. ಹರಿಪ್ರಸಾದ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ನ ಪ್ರಮುಖರಾದ ಮಾಜಿ ಸಿಎಂ ಸಿದ್ದರಾಮಯ್ಯ, ದಿಗ್ವಿಜಯ ಸಿಂಗ್, ಜಮೀರ್ ಇವರು ಯಾರೂ ಕೂಡ ಪಾಕಿಸ್ತಾನಕ್ಕೆ ಹೋಗಿಲ್ಲ. ಅಲ್ಲದೇ ಅಲ್ಲಿ ಹೋಗೋ ಮನಸ್ಸೂ ಕೂಡ ಅವರಿಗಿಲ್ಲ. ಆದರೆ ಪಾಕಿಸ್ತಾನದ ಆಮಂತ್ರಣವೇ ಇಲ್ಲದೇ ಅಲ್ಲಿ ಹೋಗಿ...
ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ಹೈಕಮಾಂಡ್ ಸೂಚಿಸಿದ್ರೆ ರಾಜೀನಾಮೆ ಕೊಡಲು ಸಿದ್ದ ಅಂತಾ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಸಚಿವರು ಸಿಎಂ ರಾಜೀನಾಮೆ ಮಾತಿಗೆ ಹೇಳಿದ್ದಾದ್ರೂ ಏನು..? ತಿಳಿಬೇಕಾ ಈ ಕೆಳಗಿನ ಯೂಟ್ಯೂಬ್ ಲಿಂಕ್ ಗೆ ಕ್ಲಿಕ್ ಮಾಡಿ.. ಇತ್ತೀಚೆಗೆ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಪದೇ ಪದೇ ಚರ್ಚೆ ಆಗ್ತಿದೆ, ಪದೇ ಪದೇ ಚರ್ಚೆಗೆ ಬಂದ ಹಿನ್ನೆಲೆಯಲ್ಲಿ ಸಿಎಂ ಈ ರೀತಿ ಹೇಳಿರಬಹುದು. ಕೋವಿಡ್ ಸಮಯದಲ್ಲಿ ಸಿಎಂ ಉತ್ತಮ...
ಸಿಎಂ ಬದಲಾವಣೆ ಯಾವ ಕಾರಣಕ್ಕೂ ಇಲ್ಲ: ಸಿ.ಪಿ.ಯೋಗೀಶ್ವರ್ ಗೆ ಸಚಿವ ಹೆಬ್ಬಾರ್ ಟಾಂಗ್..!
ಯಲ್ಲಾಪುರ: ಮುಖ್ಯಮಂತ್ರಿ ಬದಲಾವಣೆ ಯಾವ ಕಾರಣಕ್ಕೂ ಇಲ್ಲ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾರ್, ಸಿಎಂ ಬದಲಾವಣೆ ವಿಚಾರವಾಗಿ, ಸಚಿವ ಸಿ.ಪಿ.ಯೋಗೀಶ್ವರ ಹೇಳಿಕೆಗೆ ನನ್ನ ಸಹಮತ ಇಲ್ಲ ಅಂತಾ ಖಡಕ್ಕಾಗಿ ಅಭಿಪ್ರಾಯ ವ್ಯಕ್ತ ಪಡಿಸಿದ್ರು. ಸರಕಾರದಲ್ಲಿ ಇದ್ದುಕೊಂಡು ಈ ರೀತಿಯ ಹೇಳಿಕೆ ನೀಡುವುದು ಯೋಗೀಶ್ವರಗೆ ಶೋಭೆ ತರುವುದಿಲ್ಲ ಅಂತಾ ಹೆಬ್ಬಾರ್ ಕಿಡಿ ಕಾರಿದ್ರು. ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆದಿದ್ದಾಗಿ ಸಚಿವ ಅಶೋಕ್ ಹೇಳಿದ್ದು ನಿಜ, ಆದ್ರೆ ಮುಖ್ಯಮಂತ್ರಿ ಬದಲಾವಣೆ...
ಹುನಗುಂದ ಗ್ರಾಪಂ ಚುನಾವಣೆ; “ಕೈ” ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು.. ಸಿದ್ದನಗೌಡ ವರ್ಸಸ್ ಚಂದ್ರು ವಾರ್ಡ್ ನಂಬರ್ ಒಂದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ತಾಲೂಕಾ ಪಂಚಾಯತ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ರು.. ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರು ಹಡಪದ ವಿರುದ್ಧ ಅಖಾಡದಲ್ಲಿರೋ ಸಿದ್ದನಗೌಡ ಪಾಟೀಲ್ ಕೈ ಪಡೆಗೆ ಆಕ್ಸಿಜನ್ ಆಗ್ತಾರಾ ಕಾದು ನೋಡಬೇಕಿದೆ.. ವಿನೋದ್ ವರ್ಸಸ್ ತುಕಾರಾಂ ಇನ್ನು ವಾರ್ಡ್ ನಂಬರ್ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೈತ...
ಹುನಗುಂದ ಗ್ರಾಪಂ ಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆಗೆ ಇಂದಿನಿಂದ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಈಗಾಗಲೇ ಇಲ್ಲಿನ ಪ್ರಮುಖ ಮೂರು ವಾರ್ಡುಗಳಿಗೆ ಬಿಜೆಪಿ ತನ್ನ ಬೆಂಬಲಿತ ಅಭ್ಯರ್ಥಿಗಳನ್ನ ಫೈನಲ್ ಮಾಡಿಕೊಂಡಿದೆ, ಬರೋಬ್ಬರಿ 9 ಜನ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅದ್ರಂತೆ, ಕಾಂಗ್ರೆಸ್ ಕೂಡ ಮೂರೂ ವಾರ್ಡುಗಳಲ್ಲಿ ತನ್ನ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಫಿಕ್ಸ್ ಮಾಡಿಕೊಂಡಿದೆ..ವಾರ್ಡ್ ನಂಬರ್ – 1. ...
ಅವಿರೋಧ ಆಯ್ಕೆಗೆ ಹರಾಜು; ಅಂತವರ ಗಡಿಪಾರಿಗೆ ಚು.ಆಯೋಗ ತಯಾರಿ
ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಇನ್ನಿಲ್ಲದ ಅಕ್ರಮಗಳು ನಡಿಯತ್ತೆ.. ಹಣ, ಹೆಂಡ, ಸೀರೆ ಅದು ಇದು ಅಂತಾ ಆಮೀಷಗಳನ್ನ ಒಡ್ಡಿ ಮತದಾರರನ್ನ ಸೆಳೆಯುವ ಅಡ್ಡದಾರಿಗಳನ್ನೂ ಅಭ್ಯರ್ಥಿಗಳು ಹಿಡಿಯುತ್ತಾರೆ.. ಸತ್ಯ ಅಂದ್ರೆ ಕೆಲವು ಹಳ್ಳಿಗಳಲ್ಲಿ ಗ್ರಾಮ ಪಂಚಾಯತಿಗೆ ಅವಿರೋಧ ಆಯ್ಕೆಯಾಗಲು ಹರಾಜು ನಡೆಸುವ ಹೀನ ಸಂಸ್ಕೃತಿಯೂ ನಡೆಯುತ್ತಿದೆ.. ಇಷ್ಟಿಷ್ಟು ಹಣ ಕೊಟ್ರೆ ಮುಗೀತು, ಆತ ಚುನಾವಣೆಗೆ ಸ್ಪರ್ಧಿಸದೇ ಅವಿರೋಧವಾಗಿ ಆಯ್ಕೆಯಾಗಿ ಬಿಡುತ್ತಾನೆ.. ಅಲ್ಲಿ ಯಾರ ಹತ್ರ ಹಣ ಇದೆಯೋ ಅವನೇ ಸದಸ್ಯನಾಗಿ ಬಿಡ್ತಾನೆ.. ಅಂತಹ ಹಣವನ್ನು ದೇವಸ್ಥಾನಗಳಿಗೋ ಅಥವಾ...
ಕೋಡಿಹಳ್ಳಿ ವಿರುದ್ಧ ಸಚಿವ ಹೆಬ್ಬಾರ್ ಕಿಡಿ ಪ್ರತಿಭಟನೆ ಕೈಬಿಡಿ, ನೌಕರರಿಗೆ ಮನವಿ
ಮುಂಡಗೋಡ- ರಾಜ್ಯದ ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ಇಂದು ಭರವಸೆ ನೀಡಿದ್ದಾರೆ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಶಿವರಾಮ್ ಹೆಬ್ಬಾರ್ ಮನವಿ ಮಾಡಿದ್ದಾರೆ. ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ ಅವರ ಯಾವುದೇ ಪ್ರಚೋದನೆಗೆ ಒಳಗಾಗದೆ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವ ಮೂಲಕವಾಗಿ ಕರ್ತವ್ಯಕ್ಕೆ ಹಾಜರಾಗಲು ಸಚಿವರು ವಿನಂತಿಸಿದ್ದಾರೆ.. ಕೋಡಿಹಳ್ಳಿ ಚಂದ್ರಶೇಖರ ಅವರು ಅನಗತ್ಯವಾಗಿ ತಮಗೆ ಬೇಡವಾದ ಕ್ಷೇತ್ರದಲ್ಲಿ ಮೂಗು ತೂರಿಸಿ ರಾಜ್ಯದಲ್ಲಿ...





