Home ರಾಜಕೀಯ ಪಡಸಾಲೆ..

Category: ರಾಜಕೀಯ ಪಡಸಾಲೆ..

Post

ಕೋಡಿಹಳ್ಳಿ ವಿರುದ್ಧ ಸಚಿವ ಹೆಬ್ಬಾರ್ ಕಿಡಿ ಪ್ರತಿಭಟನೆ ಕೈಬಿಡಿ, ನೌಕರರಿಗೆ ಮನವಿ

ಮುಂಡಗೋಡ- ರಾಜ್ಯದ ಸಾರಿಗೆ ನೌಕರರು ಮುಂದಿಟ್ಟಿರುವ ಬಹುತೇಕ ಬೇಡಿಕೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರ ಇಂದು ಭರವಸೆ ನೀಡಿದ್ದಾರೆ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ಸಚಿವ ಶಿವರಾಮ್ ಹೆಬ್ಬಾರ್ ಮನವಿ ಮಾಡಿದ್ದಾರೆ. ರೈತ ನಾಯಕರು ಎನಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ ಅವರ ಯಾವುದೇ ಪ್ರಚೋದನೆಗೆ ಒಳಗಾಗದೆ ರಾಜ್ಯದ ಜನರ ಹಿತಕ್ಕಾಗಿ ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವ ಮೂಲಕವಾಗಿ ಕರ್ತವ್ಯಕ್ಕೆ ಹಾಜರಾಗಲು ಸಚಿವರು ವಿನಂತಿಸಿದ್ದಾರೆ.. ಕೋಡಿಹಳ್ಳಿ ಚಂದ್ರಶೇಖರ ಅವರು ಅನಗತ್ಯವಾಗಿ ತಮಗೆ ಬೇಡವಾದ ಕ್ಷೇತ್ರದಲ್ಲಿ ಮೂಗು ತೂರಿಸಿ ರಾಜ್ಯದಲ್ಲಿ...

Post

ಗ್ರಾ.ಪಂ ಚುನಾವಣೆ; ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣು: ಡಿಸಿ ಡಾ.ಹರೀಶ್ ಕುಮಾರ್

ಕಾರವಾರ- ಗ್ರಾಮ ಪಂಚಾಯತಿ ಚುನಾವಣೆಯಲ್ಲಿನ ಅವಿರೋಧ ಆಯ್ಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಅಂತಾ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ.. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲಿ ಮುಗಿದಿದೆ. ಇನ್ನು, ಎರಡನೇ ಹಂತದಲ್ಲಿ ಸಿದ್ದಾಪುರ, ಸಿರಸಿ, ಮುಂಡಗೊಡ, ಯಲ್ಲಾಪುರ, ಹಳಿಯಾಳ, ದಾಂಡೇಲಿ ಮತ್ತು ಜೊಯಿಡಾಗಳಲ್ಲಿ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ...

Post

ಮರಾಠಾ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದು ಶ್ಲಾಘನೀಯ ಕಾರ್ಯ; ಮಾಜಿ ಸಚಿವ ಪಟ್ಟಣಶೆಟ್ಟಿ

ವಿಜಯಪುರ-ಮರಾಠಾ ಅಭಿವೃದ್ಧಿ ಪ್ರಾಧಿಕಾರದ ಮಾಡಿದ ನಿರ್ಣಯ ನಾವು ಸ್ವಾಗತಿಸಲೇ ಬೇಕು ಎಂದು ಮಾಜಿ‌ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಹೇಳಿದ್ದಾರೆ..   ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು ಮರಾಠಾ ಸಮಾಜದ ಸಲುವಾಗಿ ಮಾಡಿದ ಪ್ರಾಧಿಕಾರವದು, ಅವರು ಕೂಡಾ ಹಿಂದುಗಳಲ್ಲಿ ಇರುವ ವಿಶೇಷ ಜನಾಂಗ. ಅವರಲ್ಲೂ ಸಹಿಹ ಸಾಕಷ್ಟು ಕಡು ಬಡವರು, ನಿರುದ್ಯೋಗಿಗಳಿದ್ದಾರೆ, ಅವರಿಗೆ ಸರ್ಕಾರದಿಂದ ಸೌಲತ್ತು ಸಿಗುತ್ತಿಲ್ಲ. ಇದು ಮರಾಠಿ ಭಾಷೆಗರಿಗೆ ನೀಡಿದ ಅನುದಾನಲವಲ್ಲ. ಕನ್ನಡಪರ‌ ಸಂಘಟನೆಗಳು ಇದನ್ನು ತಪ್ಪಾಗಿ ಭಾವಿಸಿವೆ. ಗಡಿ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಬೀದರ,...

Post

ನನಗೆ ಧರ್ಮ ಒಡೆದವನು ಅಂತಾ ಪಟ್ಟ ಕಟ್ಟಿದ್ರು; ಮಾಜಿ ಸಚಿವ ಎಂ.ಬಿ.ಪಾಟೀಲ್ ಕಿಡಿ

ವಿಜಯಪುರ- ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರವಾಗಿ ನಿಗಮ ಸ್ಥಾಪನೆಗಳಿಗೆ ಮಾಜಿ ಸಚಿವ ಎಂ ಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದಾರೆ‌.   ನಿಗಮ ಸ್ಥಾಪನೆಯಿಂದ ಯಾವುದೇ ಸಮಾಜ ಮುಂದೆ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಆಯಾ ಸಮಾಜಗಳು ಮುಂದೆ ಬರುತ್ತವೆ ಎಂದು ಸಲಹೆ ನೀಡಿದ್ದಾರೆ‌. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಸ್ಥಾಪನೆಯಿಂದ ಸಹಾಯ ವಾಗಬಹುದು, ಆದ್ರೆ ದೊಡ್ಡ ಸಮುದಾಯಗಳಿಗೆ ನಿಗಮದಿಂದ ಯಾವುದೇ...

Post

ಮುಂಡಗೋಡ- ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಟಿ.ಆಸ್ತಕಟ್ಟಿ ವಿಧಿವಶ- ಗಣ್ಯರ ಸಂತಾಪ

ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮದ ಕಾಂಗ್ರೆಸ್ ಹಿರಿಯ ಮುಖಂಡ ಹನ್ಮಂತಪ್ಪ ಆಸ್ತಕಟ್ಟಿ ಇಂದು ವಿಧಿವಶರಾಗಿದ್ದಾರೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಯವರ ಕಟ್ಟಾ ಬೆಂಬಲಿಗರಾಗಿದ್ದ ಹನ್ಮಂತಪ್ಪ ಆಸ್ತಕಟ್ಟಿ, ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೇ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಹನ್ಮಂತಪ್ಪ ಆಸ್ತಕಟ್ಟಿಯವರ ನಿಧನಕ್ಕೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ

Post
ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….

ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….

ಗದಗ ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು

  • 1
  • 8
  • 9