Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ....
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ರಾಜ್ಯ
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು...
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ...
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!
Police Programme; ಬೆಂಗಳೂರು: ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಾಲನೆ ನೀಡಲಿದ್ದಾರೆ. ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಪೊಲೀಸ್ ಗಸ್ತು ಪ್ರಕ್ರಿಯೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನೂತನ ಅಭಿಯಾನಕ್ಕೆ ಇನ್ನು ಮುಂದೆ...
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
Suspect Arrested; ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು...
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ...
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!
Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...









