Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ....
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: ರಾಜ್ಯ
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು...
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ...
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!
Police Programme; ಬೆಂಗಳೂರು: ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಾಲನೆ ನೀಡಲಿದ್ದಾರೆ. ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಪೊಲೀಸ್ ಗಸ್ತು ಪ್ರಕ್ರಿಯೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನೂತನ ಅಭಿಯಾನಕ್ಕೆ ಇನ್ನು ಮುಂದೆ...
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
Suspect Arrested; ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು...
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ...
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!
Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...









