ಬೆಂಗಳೂರು: ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 40% ಕಮೀಷನ್ ಆರೋಪ ಹೊತ್ತಿರೋ ಸಚಿವ ಈಶ್ವರಪ್ಪ ಬಹುತೇಕ ಸಚಿವ ಸ್ಥಾನ ಕಳೆದುಕೊಳ್ಳೊ ಹಂತಕ್ಕೆ ಬಂದು ನಿಂತ್ರಾ..? ಇಂತಹದ್ದೊಂದು ಪ್ರಶ್ನೆ ನಿನ್ನೆ ರಾತ್ರಿಯಿಂದಲೂ ಬಿಜೆಪಿಯೊಳಗಿನ ಬೆಳವಣಿಗೆ ನೋಡಿದ್ರೆ ಸ್ಪಷ್ಟವಾಗುತ್ತಿದೆ. ಚುನಾವಣೆ ವರ್ಷದಲ್ಲಿ ಹಿರಿಯ ಸಚಿವರೊಬ್ಬರ ತಲೆದಂಡ ಆಗೋದು ಬಹುತೇಕ ಖಚಿತ ಅನ್ನೊ ಸ್ಪಷ್ಟ ಸೂಚನೆಗಳು ಸಿಗ್ತಿವೆ. ಹೈಕಮಾಂಡ್ ಗೆ ವರದಿ..! ಇನ್ನು, ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿನ್ ಟೂ ಪಿನ್...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ರಾಜ್ಯ
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್
ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು...
ದೇಶದಲ್ಲಿ ಸದ್ದಿಲ್ಲದೇ ಕೊರೋನಾ ಕೇಕೆ..! ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ..!!
ಬೆಂಗಳೂರು: ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗಿದೆ. ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೇರಳದಲ್ಲಿ 22,000 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಎರಡು ದಿನಗಳ ಲಾಕ್ ಡೌನ್ ಗೆ ಸರ್ಕಾರ ಮುಂದಾಗಿದೆ. ಕೇರಳದಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು...
ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?
ಬೆಂಗಳೂರು: ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಜುಲೈ 25 ರಂದು ವರಿಷ್ಟರು ನೀಡುವ ತೀರ್ಮಾನಕ್ಕೆ ನಾನು ಬದ್ದನಾಗಿ ನಡೆದುಕೊಳ್ಳುತ್ತೇನೆ. ಜುಲೈ 25 ಕ್ಕೆ ಹೈಕಮಾಂಡ್ ನಿಂದ ಒಂದು ಸಂದೇಶ ಬರುತ್ತೆ ಆ ಸಂದೇಶದ ಅನುಗುಣವಾಗಿ ನಾನು ನಡೆದುಕೊಳ್ಳುತ್ತೇನೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಅಂತಾ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗುವೆ.. ಇನ್ನು, ಬಹುತೇಕ ರಾಜೀನಾಮೆ ನೀಡುವ...
ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್..!
ಬೆಂಗಳೂರು : ಕೊರೋನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ಎಲ್ಲಾ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ( ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಸಿಟಿಟ್ಯೂಷನ್, ಕಾಲೇಜು ಇತರೆ) ಸಂಸ್ಥೆಗಳು ಕೂಡಲೇ ತೆರೆಯಲು ಅನುಮತಿ ನೀಡಲಾಗಿದೆ. ಆದರೆ...





