Home ರಾಜ್ಯ

Category: ರಾಜ್ಯ

Post
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!

ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!

Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯು ಸತತ ಏರಿಕೆಗೆ ಸಾಕ್ಷಿಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ. ಬುಧವಾರ 820 ರೂಪಾಯಿ ಏರಿಕೆಗೊಂಡಿದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಇದೀಗ ಮತ್ತಷ್ಟೇ ಹೆಚ್ಚಾಗಿದ್ದು, ಆಭರಣ ಖರೀದಿದಾರರ ಜೇಬಿಗೆ ಹೊರೆಯಾಗಿದೆ. ಆದ್ರೆ ಬೆಳ್ಳಿ ಬೆಲೆಯಲ್ಲಿ ಕೆಜಿಗೆ ಕೊಂಚ ವ್ಯತ್ಯಾಸಗೊಂಡು ವಹಿವಾಟು ನಡೆಸಿದೆ. ಕಳೆದ ವಾರದಲ್ಲಿ ಸತತ ನಾಲ್ಕು ದಿನ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ನಂತರದ 4 ವಹಿವಾಟುಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿತ್ತು. ಆದ್ರೀಗ ಸತತ...

Post
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!

ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!

Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ...

Post
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!

ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!

Political News : ಚಿಕ್ಕಮಗಳೂರು : ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ...

Post
ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ..!

ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ..!

Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ...

Post
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!

ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!

Virat Kohli News: ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಈಗ ವಿರಾಟ್ ಕೊಹ್ಲಿ...

Post
ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್‌ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!

ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್‌ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!

OPS News: ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: 24.1.2024ರ ಆದೇಶದನ್ವಯ ಒಪಿಎಸ್ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ತಲಾ ಮೂವರು ಅಧಿಕಾರಿ/ನೌಕರರನ್ನೊಳಗೊಂಡಂತೆ...

Post
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!

ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!

BJP News: ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್‌ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ...

Post
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌ ಎಂಬ ಪಡೆ ನೇಮಕ..!

ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌ ಎಂಬ ಪಡೆ ನೇಮಕ..!

Kaveri River News: ಬೆಂಗಳೂರು : ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್‌’ ಎಂಬ ಪಡೆ ಕಟ್ಟುತ್ತಿದೆ. ಕಾವೇರಿ 5ನೇ ಹಂತ ಸೇರಿದಂತೆ ಪ್ರತಿದಿನ ನಗರಕ್ಕೆ 2,225 ಎಂಎಲ್‌ಡಿ ಕಾವೇರಿ ನೀರನ್ನು ಪೂರೈಕೆ ಮಾಡುತ್ತಿದ್ದು, ಸುಮಾರು 11 ಲಕ್ಷಕ್ಕೂ ಅಧಿಕ ನೀರು ಪೂರೈಕೆಯ ಅಧಿಕೃತ ಸಂಪರ್ಕ ಹೊಂದಿದೆ. ಆದರೆ, ಕಾವೇರಿ ನೀರಿನ ಕಳ್ಳತನ, ತ್ಯಾಜ್ಯ ನೀರನ್ನು ಅನಧಿಕೃತವಾಗಿ ಸ್ಯಾನಿಟರಿ ಕೊಳವೆಗೆ...

Post
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!

ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!

Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ...

Post
ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ..!

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ..!

Karnataka Govt. News:ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಸೌಲಭ್ಯಗಳು 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡುಗಂಟು ಯೋಜನೆಯ ಪ್ರಯೋಜನ ಸಿಗಲಿದೆ....

error: Content is protected !!