Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯು ಸತತ ಏರಿಕೆಗೆ ಸಾಕ್ಷಿಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ. ಬುಧವಾರ 820 ರೂಪಾಯಿ ಏರಿಕೆಗೊಂಡಿದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಇದೀಗ ಮತ್ತಷ್ಟೇ ಹೆಚ್ಚಾಗಿದ್ದು, ಆಭರಣ ಖರೀದಿದಾರರ ಜೇಬಿಗೆ ಹೊರೆಯಾಗಿದೆ. ಆದ್ರೆ ಬೆಳ್ಳಿ ಬೆಲೆಯಲ್ಲಿ ಕೆಜಿಗೆ ಕೊಂಚ ವ್ಯತ್ಯಾಸಗೊಂಡು ವಹಿವಾಟು ನಡೆಸಿದೆ. ಕಳೆದ ವಾರದಲ್ಲಿ ಸತತ ನಾಲ್ಕು ದಿನ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ನಂತರದ 4 ವಹಿವಾಟುಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿತ್ತು. ಆದ್ರೀಗ ಸತತ...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ರಾಜ್ಯ
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!
Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ...
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!
Political News : ಚಿಕ್ಕಮಗಳೂರು : ಆರ್ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ...
ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!
Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ...
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
Virat Kohli News: ಬೆಂಗಳೂರು: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್ಸಿಬಿ, ಕೆಎಸ್ಸಿಎ ಹಾಗೂ ಡಿಎನ್ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಈಗ ವಿರಾಟ್ ಕೊಹ್ಲಿ...
ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!
OPS News: ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: 24.1.2024ರ ಆದೇಶದನ್ವಯ ಒಪಿಎಸ್ ಒಳಪಡುವ ಸರ್ಕಾರಿ ನೌಕರರ ಪ್ರಸ್ತಾವನೆಗಳನ್ನು ಪರಿಶೀಲಿಸಿ ಶೀಘ್ರವಾಗಿ ಇತ್ಯರ್ಥಪಡಿಸಲು ತಲಾ ಮೂವರು ಅಧಿಕಾರಿ/ನೌಕರರನ್ನೊಳಗೊಂಡಂತೆ...
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
BJP News: ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ...
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್ ಎಂಬ ಪಡೆ ನೇಮಕ..!
Kaveri River News: ಬೆಂಗಳೂರು : ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್’ ಎಂಬ ಪಡೆ ಕಟ್ಟುತ್ತಿದೆ. ಕಾವೇರಿ 5ನೇ ಹಂತ ಸೇರಿದಂತೆ ಪ್ರತಿದಿನ ನಗರಕ್ಕೆ 2,225 ಎಂಎಲ್ಡಿ ಕಾವೇರಿ ನೀರನ್ನು ಪೂರೈಕೆ ಮಾಡುತ್ತಿದ್ದು, ಸುಮಾರು 11 ಲಕ್ಷಕ್ಕೂ ಅಧಿಕ ನೀರು ಪೂರೈಕೆಯ ಅಧಿಕೃತ ಸಂಪರ್ಕ ಹೊಂದಿದೆ. ಆದರೆ, ಕಾವೇರಿ ನೀರಿನ ಕಳ್ಳತನ, ತ್ಯಾಜ್ಯ ನೀರನ್ನು ಅನಧಿಕೃತವಾಗಿ ಸ್ಯಾನಿಟರಿ ಕೊಳವೆಗೆ...
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!
Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ...
ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ..!
Karnataka Govt. News:ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಸೌಲಭ್ಯಗಳು 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡುಗಂಟು ಯೋಜನೆಯ ಪ್ರಯೋಜನ ಸಿಗಲಿದೆ....