ಬೆಂಗಳೂರು; ಶಿವಶರಣ ಹಡಪದ ಅಪ್ಪಣ್ಣನವರ ರಾಜ್ಯಮಟ್ಟದ ಜಯಂತಿಯನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ ಜಯಂತಿಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ್ರು. ಶಿವಶರಣ ಹಡಪದ ಅಪ್ಪಣ್ಣ ನವರ ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಉದ್ಘಾಟಿಸಿದ್ರು. ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ವತಿಯಿಂದ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ ತಂಗಡಗಿರವರು, ಹಡಪದ ಅಪ್ಲಣ್ಣ ದೇವರ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ರಾಜ್ಯ
ಜಗದೀಶ್ ಶೆಟ್ಟರ್ ಸೇರಿ ಮೂವರಿಗೆ ಪರಿಷತ್ ಟಿಕೆಟ್, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ..!
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎನ್.ಎಸ್. ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರ್ ಸೇರಿ ಮೂವರನ್ನು ಕಣಕ್ಕಿಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಅವರು ಅಭ್ಯಥಿ೯ಗಳ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಲ್ಮನೆ ಸದಸ್ಯತನಕ್ಕಾಗಿ ಚುನಾವಣೆ ನಡೆಯಲಿದ್ದು, ಶಾಸಕರಿಂದ ಮತದಾನ ನಡೆಯಲಿದೆ, ಹೀಗಾಗಿ ಬಹುತೇಕ ಕಾಂಗ್ರೆಸ್ ಅಭ್ಯಥಿ೯ಗಳಿಗೆ ಸುಲಭದ ಜಯ ಸಿಗುವ ಸಾಧ್ಯತೆ ಇದೆ.
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!
ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...
ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!
ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...
ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!
ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.
ವಿಧಾನಸಭೆ ಚುನಾವಣೆಗೆ ಇವತ್ತೇ ಮುಹೂರ್ತ ಫಿಕ್ಸ್: ಇವತ್ತಿನಿಂದಲೇ ನೀತಿ ಸಂಹಿತೆ ಜಾರಿ..!
ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಳಿಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದಾರೆ. ಹೀಗಾಗಿ, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಎಲ್ಲಾ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಜ್ ಆಗಿದೆ. ಒಟ್ಟೂ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ ಮೊದಲ ಪಟ್ಟಿಯಲ್ಲಿ ಯಲ್ಲಾಪುರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹಾಗಿದ್ರೆ ಯಾವ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ ಇಲ್ಲಿದೆ ನೋಡಿ ಫುಲ್ ಲಿಸ್ಟ್..!
ಶ್ರವಣಬೆಳಗೊಳ ಜೈನ ಮಠದ ಸ್ಚಸ್ತಿಶ್ರೀ ಚಾರುಕೀರ್ತಿ ಭಟ್ಟಾರಕರು ವಿಧಿವಶ..!
ಐತಿಹಾಸಿಕ ಶ್ರವಣಬೆಳಗೊಳದ ಜೈನ ಮಠದ ಭಟ್ಟಾರಕರು ವಿಧಿವಶರಾಗಿದ್ದಾರೆ. ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇಂದು ಬೆಳಿಗ್ಗೆ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರು ಹಿನ್ನಲೆಯಲ್ಲಿ, ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಸ್ವಾಮೀಜಿಯವರನ್ನು ಅಂಬ್ಯುಲೆನ್ಸ್ ಮೂಲಕ ಸ್ಥಳಾಂತರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಭಟ್ಟಾರಕ ಶ್ರೀಗಳು ವಿಧಿವಶರಾಗಿದ್ದಾರೆ. ಮೇ 3, 1949ರಲ್ಲಿ ಶ್ರೀಗಳು ಜನಿಸಿದ್ದರು. 1970ರಲ್ಲಿ ಶ್ರವಣಬೆಳಗೊಳ ಜೈನ ಮಠದ ಪೀಠಾಧಿಪತಿಯಾಗಿ ನೇಮಕವಾಗಿದ್ದರು. ಕರ್ಮ ಯೋಗಿ...
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?
ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...
ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ..!
ಬೆಂಗಳೂರು : 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಈ ಬಗ್ಗೆ ಹೈಕೋರ್ಟ್ ಇಂದು ತುರ್ತು ವಿಚಾರಣೆ ನಡೆಸಿತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಈ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿ ಆದೇಶಿಸಿದೆ. ಈ ನಡುವೆ ಮಾ.13 ರಂದು ನಡೆಯಬೇಕಿದ್ದ 5 ಮತ್ತು 8ನೇ ತರಗತಿಯ ಪಬ್ಲಿಕ್ ಪರೀಕ್ಷೆ ಮುಂದೂಡಲಾಗುವುದು ಎಂದು...









