ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರುವೆಳೆದಿರೋ ಆರ್. ದ್ರುವನಾರಾಯಣ್ ಕಾಂಗ್ರೆಸ್ ಶಾಸಕರಾಗಿ ಸಂತೇಮರಳ್ಳಿ ಕ್ಷೇತ್ರದಿಂದ ಒಂದೇ ಒಂದು ಮತದಿಂದ ಗೆಲುವು ಸಾಧಿಸಿದ್ದರು. ಚಾಮರಾಜನಗರ ಮಾಜಿ ಸಂಸದರಾಗಿದ್ದ ಆರ್.ಧ್ರುವನಾರಾಯಣ್, ಚಾಮರಾಜನಗರ ಜಿಲ್ಲೆ, ಹೆಗ್ಗವಾಡಿಯಲ್ಲಿ 31 ಜುಲೈ 1961ರಲ್ಲಿ ಜನಿಸಿದ್ದರು. ಅವ್ರುಗೆ 61 ವರ್ಷ ವಯಸ್ಸಾಗಿತ್ತು. ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಬಿ.ಎಸ್ಸಿ. (ಕೃಷಿ), ಎಂ.ಎಸ್ಸಿ. (ಕೃಷಿ) ಪದವಿ ಪಡೆದಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ ನಿಧನಕ್ಕೆ ರಾಜ್ಯ ಹಾಗೂ ರಾಷ್ಟ್ರದ ಹಲವು...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ರಾಜ್ಯ
ಸಿದ್ದೇಶ್ವರ ಶ್ರೀಗಳ ಚೇತರಿಕೆಗೆ ನಾಡಿನೆಲ್ಲೆಡೆ ಪ್ರಾರ್ಥನೆ, ನಡೆದಾಡುವ ದೇವರ ಕಾಣದೇ ಭಕ್ತರಲ್ಲಿ ಹೆಚ್ಚಿದ ಆತಂಕ..!
ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಚೇತರಿಕೆಗಾಗಿ ನಾಡಿನೆಲ್ಲಡೆ ಪ್ರಾರ್ಥನೆ ಶುರುವಾಗಿದೆ. ಜೀವಂತ ದೇವರು, ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮೀಜಿಗಳು ಕೋಟಿ ಕೋಟಿ ಭಕ್ತರನ್ನು ಹೊಂದಿದ್ದಾರೆ. ಹೀಗಾಗಿ ಆಶ್ರಮದ ಸುತ್ತಲೂ ಬೆಳಗಿನಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸ್ವಾಮೀಜಿಗಳ ದರ್ಶನಕ್ಕಾಗಿ ಕಾದು ಕುಳಿತಿರುವ ಭಕ್ತಗಣ ಒಂದೆಡೆಯಾದ್ರೆ ಮತ್ತೊಂದೆಡೆ ಶ್ರೀಗಳು ಗುಣವಾಗಲಿ ಎಂದು ಎಲ್ಲೆಂದರಲ್ಲಿ ಪ್ರಾರ್ಥನೆಗಳನ್ನು ಭಕ್ತರು ಮಾಡುತ್ತಿದ್ದಾರೆ. ಭಗವಂತನೇ ನಮ್ಮ ದೇವರನ್ನು ಕಾಪಾಡು..! ಸಾಮೂಹಿಕ ಪ್ರಾರ್ಥನೆ, ಆಶ್ರಮದಲ್ಲಿ ವಿಶೇಷ ಪೂಜೆ..! ಹೌದು ಇಂತಹದ್ದೊಂದು ಆತಂಕಕಾರಿ ವಿಚಾರ ಇದೀಗ ಭಕ್ತರಲ್ಲಿ...
ಸಿಎಂ ಬೊಮ್ಮಾಯಿ ವಿರುದ್ಧ ಸಿಟ್ಟಾದ ಈಶ್ವರಪ್ಪ: ಬೆಳಗಾವಿಗೆ ಹೋಗ್ತಿನಿ, ಆದ್ರೆ ಅಧಿವೇಶನದಲ್ಲಿ ಭಾಗಿಯಾಗದೇ ಬಹಿಷ್ಕಾರ..!
ಬಾಗಲಕೋಟೆ: ಸಚಿವ ಸ್ಥಾನ ಸಿಗದ ಹಿನ್ನೆಲೆ ಬಹಿರಂಗವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿರೋ ಈಶ್ವರಪ್ಪ, ಹೈಕಮಾಂಡ್ ಹಾಗೂ ಸಿಎಂ ನಡೆಗೆ ಬೇಸರವಾಗಿದೆ, ಅವರ ನಡೆ ನನಗೆ ನೋವು ತಂದಿದೆ, ಅಪಮಾನ ಆಗ್ತಿದೆ.. ಅದಕ್ಕೆ ಈಗ ನಾನು ಅಧಿವೇಶನದಲ್ಲಿ ಭಾಗಿಯಾಗದೇ ಸೌಜನ್ಯದ ಪ್ರತಿಭಟನೆ ನಡೆಸುತ್ತಿದ್ದೆನೆ ಅಂದ್ರು. ನಾನು ಬೆಳಗಾವಿಗೆ ಹೋಗ್ತೇನೆ ಆದ್ರೆ ಅಧಿವೇಶನಕ್ಕೆ ಹೋಗಲ್ಲ. ಅಧಿವೇಶನದಲ್ಲಿ ನಾನು ಇರಲ್ಲ ಅಂತ ಅಧ್ಯಕ್ಷರಿಗೆ ಪತ್ರ ಕೊಟ್ಟು, ಪರಮಿಷನ್ ತೆಗೆದುಕೊಳ್ಳೋಕೆ ಹೋಗ್ತೀನಿ ಯಾಕೆ ಅಂದ್ರೆ ನನ್ನ...
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ, ನವೆಂಬರ್ ಅಂತ್ಯಕ್ಕೆ ಬಿಡುಗಡೆ..!
ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ನವೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಚಿಂತನೆ ನಡೆಸಿದೆ. ಬುಧವಾರ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಸಿಎಲ್ಪಿ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. “ಎ” ಕೆಟೆಗರಿ ಸಭೆಯಲ್ಲಿ ನವೆಂಬರ್ ಅಂತ್ಯದ ವೇಳೆಗೆ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕಾಂಗ್ರೆಸ್ ಚುನಾವಣಾ...
108 ಅಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನೆಲೆ, ರಾಜ್ಯಾಧ್ಯಂತ 108 ಅಂಬ್ಯುಲೆನ್ಸ್ ಸೇವೆ ವ್ಯತ್ಯಯ..!
ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...
ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!
ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ಹಕ್ಕೊತ್ತಾಯ ಹಿನ್ನಲೆಯಲ್ಲಿ, ಹಾವೇರಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದೆ ಸೆಪ್ಟೆಂಬರ್ 20 ರಂದು ಶಿಗ್ಗಾವಿಯ ಸಿಎಂ ನಿವಾಸದ ಎದುರು ಹಕ್ಕೊತ್ತಾಯ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಮಾಲಾರ್ಪಾಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ, ಚನ್ನಮ್ಮ ವೃತ್ತದಿಂದ ಸಿಎಂ ನಿವಾಸದ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತದೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಸಮಾಜದ ಬಂಧುಗಳು ಭಾಗಿಯಾಗಲಿದ್ದಾರೆ. ಸದನದ...
ನೇಗಿನಹಾಳ ಮಡಿವಾಳೇಶ್ವರ ಮಠದ ಸ್ವಾಮೀಜಿ ನೇಣಿಗೆ ಶರಣು..!
ಬೈಲಹೊಂಗಲ: ಇದು ನಿಜಕ್ಕೂ ದುರಂತದ ಸಂಗತಿ. ಬಸವ ತತ್ವ ಪ್ರತಿಪಾದಕ, ಅನುಯಾಯಿ ನೇಗಿನಹಾಳ ಶ್ರೀ ಗುರು ಮಡಿವಾಳೇಶ್ವರ ಮಠದ ಬಸವ ಸಿದ್ದಲಿಂಗ ಸ್ವಾಮೀಜಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ರಾತ್ರಿ ಮಠದ ತಮ್ಮ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮುರುಘಾ ಶ್ರೀಗಳ ಕೇಸ್ ಹಿನ್ನಲೆಯಲ್ಲಿ ಇಬ್ಬರು ಮಹಿಳೆಯರು ಮಾತನಾಡಿದ ಅಡಿಯೋದಲ್ಲಿ ಇವರ ಹೆಸರನ್ನು ಬಳಸಿಕೊಂಡು ಹೆಣ್ಣು ಮಕ್ಕಳೊಂದಿಗೆ ಅನೈತಿಕ ಸಂಪರ್ಕ ಹೊಂದಿದ್ದಾರೆಂದು ಮಾತನಾಡಿದ್ದು ವೈರಲ್ ಅಗಿದ್ದರಿಂದ ಮನ ನೊಂದು...
ಚಿತ್ರದುರ್ಗ ಮುರುಘಾ ಶರಣರು ಕೊನೆಗೂ ಆರೆಸ್ಟ್, ನಗರದಾಧ್ಯಂತ ಬಿಗಿ ಬಂದೋಬಸ್ತ್..!
ಚಿತ್ರದುರ್ಗ: ಪೋಕ್ಸೋ ಕೇಸಿನಲ್ಲಿ ಎ-1 ಆರೋಪಿಯಾಗಿರೋ ಮುರುಘಾ ಮಠದ ಶ್ರೀಗಳು ಅರೆಸ್ಟ್ ಆಗಿದ್ದಾರೆ. ಮುರುಘಾ ಶರಣರ ಬಂಧನದ ಬಗ್ಗೆ ಚಿತ್ರದುರ್ಗ ಎಸ್ಪಿ ಪರಶುರಾಮ್ ಖಚಿತಗೊಳಿಸಿದ್ದಾರೆ. ಖುದ್ದಾಗಿ ಮುರುಘಾ ಶ್ರೀಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಈ ವೇಳೆ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ, ಕಳೆದ ಆರು ದಿನಗಳಿಂದ ಗುದುಮುರುಗಿ ಹಚ್ಚಿದ್ದ ಪ್ರಕರಣವೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಮುರುಘಾ ಶರಣರ ಬಂಧನ ಹಿನ್ನೆಲೆಯಲ್ಲಿ ಚಿತ್ರದುರ್ಗದಾದ್ಯಂತ ಭಾರೀ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲೆಡೆ ಬ್ಯಾರಿಕೇಡ್ ಹಾಕಿ ನಾಕಾಬಂದಿ ಹಾಕಲಾಗಿದೆ.
ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ...
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಕೇಸ್, ಇಬ್ಬರು ಆರೋಪಿಗಳು ಅರೆಸ್ಟ್..!
ಮಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ ಕೊಟ್ಟಾರು ಹತ್ಯೆ ಕೇಸ್ ನಲ್ಲಿ ಇಬ್ಬರು ಆತೋಪಿಗಳು ಅರೆಸ್ಟ್ ಆಗಿದ್ದಾರೆ. ಝಾಕೀರ್ ಮತ್ತು ಮಹ್ಮದ್ ಶಫೀಕ್ ಎಂಬುವ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಅಂತಾ ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿಕೆ ನೀಡಿದ್ದಾರೆ. ಬೆಳ್ಳಾರೆ ನಿವಾಸಿ ಶಫೀಕ್ ಹಾಗೂ ಸವಣೂರು ನಿವಾಸಿ ಝಾಕೀರ್ ನನ್ನು ಬಂಧಿಸಿರೋ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಬಂಧಿತ ಇಬ್ಬರೂ ಆರೋಪಿಗಳಿಗೆ PPI ಸಂಘಟನೆ ನಂಟು ಇದೆಯಾ...









