Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ರಾಯಚೂರು
ಮೊಹರಂ ನಲ್ಲಿ ದೇವರಿಗೆ ವಿದ್ಯುತ್ ತಾಗಿ ಇಬ್ಬರ ದಾರುಣ ಸಾವು..!
ರಾಯಚೂರು: ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡದಲ್ಲಿ ಇಬ್ಬರ ಸಾವು ಕಂಡ ಘಟನೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರ ಗ್ರಾಮದಲ್ಲಿ ನಡೆದಿದೆ. ಹಸೇನಸಾಬ್ ಮುಲ್ಲಾ (55), ಹುಲಿಗೆಮ್ಮ (25) ಮೃತ ದುರ್ದೈವಿಗಳು. ಇಂದು ಬೆಳಗಿನ ಜಾವ 5:30 ಕ್ಕೆ ಘಟನೆ ನಡೆದಿದ್ದು, ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವ ವೇಳೆ ಅವಘಡ ಸಂಭವಿಸಿದೆ. ಹುಸೇನ್ ಪಾಶಾ ದೇವರು ದಾದನ್ ದೊಡ್ಡಿ ದರ್ಗಾಕ್ಕೆ ಭೇಟಿ ನೀಡುವ ವೇಳೆ ದೇವರು ಮೇನ್ ವೈಯರ್ ಗೆ ತಾಗಿದೆ. ಪರಿಣಾಮ...
ಮಂತ್ರಾಲಯ “ಗುರುರಾಯರ” ದರ್ಶನಕ್ಕೆ ಅವಕಾಶ: 52 ದಿನಗಳ ಬಳಿಕ ತೆರೆದ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ..!
ಮಂತ್ರಾಲಯ: ಕೊರೋನಾ ಮಹಾಮಾರಿಯಿಂದಾಗಿ ಇಷ್ಟೂ ದಿನ ಬಂದ್ ಆಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ ಇಂದು ತೆರೆದಿದೆ. ದೇಶದ ಮೂಲೆ ಮೂಲೆಯಲ್ಲೂ ರಾಯರಿಗೆ ಕೋಟ್ಯಂತರ ಭಕ್ತರಿದ್ದು, ಸದ್ಯ ರಾಯರ ದರ್ಶನಕ್ಕೆ ಅವಕಾಶ ಸಿಕ್ಕಿದ್ದೇ ತಡ ಮಂತ್ರಾಲಯದ ಕಡೆ ಭಕ್ತರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಎಫೆಕ್ಟ್.. ಕೊರೊನಾ ಮಹಾಮಾರಿಯಿಂದಾಗಿ ತಲ್ಲಣಿಸಿದ್ದ ಕ್ಷೇತ್ರಗಳು ಈಗ ಚೇತರಿಸಿಕೊಳ್ಳುತ್ತಿವೆ. ಪ್ರಮುಖವಾಗಿ ಆಂಧ್ರಪ್ರದೇಶದಲ್ಲಿ ಮಿತಿಮೀರಿದ್ದ ಕೋವಿಡ್ ನಿಂದಾಗಿ ಅಲ್ಲಿಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿತ್ತು. ಇದ್ರಿಂದಾಗಿ ಮೇ1 ನೇ ತಾರೀಖಿನಿಂದ...

