Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
Top Stories
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
Category: ರಾಯಚೂರು
ಮೊಹರಂ ನಲ್ಲಿ ದೇವರಿಗೆ ವಿದ್ಯುತ್ ತಾಗಿ ಇಬ್ಬರ ದಾರುಣ ಸಾವು..!
ರಾಯಚೂರು: ಮೊಹರಂ ಆಚರಣೆ ವೇಳೆ ವಿದ್ಯುತ್ ಅವಘಡದಲ್ಲಿ ಇಬ್ಬರ ಸಾವು ಕಂಡ ಘಟನೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರ ಗ್ರಾಮದಲ್ಲಿ ನಡೆದಿದೆ. ಹಸೇನಸಾಬ್ ಮುಲ್ಲಾ (55), ಹುಲಿಗೆಮ್ಮ (25) ಮೃತ ದುರ್ದೈವಿಗಳು. ಇಂದು ಬೆಳಗಿನ ಜಾವ 5:30 ಕ್ಕೆ ಘಟನೆ ನಡೆದಿದ್ದು, ಮೊಹರಂ ಕತ್ತಲರಾತ್ರಿ ನಿಮಿತ್ತ ಸಂತೆಕೆಲ್ಲೂರಿನಿಂದ ದಾದನದೊಡ್ಡಿಗೆ ದೇವರುಗಳು ಭೇಟಿ ನೀಡುವ ವೇಳೆ ಅವಘಡ ಸಂಭವಿಸಿದೆ. ಹುಸೇನ್ ಪಾಶಾ ದೇವರು ದಾದನ್ ದೊಡ್ಡಿ ದರ್ಗಾಕ್ಕೆ ಭೇಟಿ ನೀಡುವ ವೇಳೆ ದೇವರು ಮೇನ್ ವೈಯರ್ ಗೆ ತಾಗಿದೆ. ಪರಿಣಾಮ...
ಮಂತ್ರಾಲಯ “ಗುರುರಾಯರ” ದರ್ಶನಕ್ಕೆ ಅವಕಾಶ: 52 ದಿನಗಳ ಬಳಿಕ ತೆರೆದ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ..!
ಮಂತ್ರಾಲಯ: ಕೊರೋನಾ ಮಹಾಮಾರಿಯಿಂದಾಗಿ ಇಷ್ಟೂ ದಿನ ಬಂದ್ ಆಗಿದ್ದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ ಇಂದು ತೆರೆದಿದೆ. ದೇಶದ ಮೂಲೆ ಮೂಲೆಯಲ್ಲೂ ರಾಯರಿಗೆ ಕೋಟ್ಯಂತರ ಭಕ್ತರಿದ್ದು, ಸದ್ಯ ರಾಯರ ದರ್ಶನಕ್ಕೆ ಅವಕಾಶ ಸಿಕ್ಕಿದ್ದೇ ತಡ ಮಂತ್ರಾಲಯದ ಕಡೆ ಭಕ್ತರ ದಂಡೇ ಆಗಮಿಸುತ್ತಿದೆ. ಲಾಕ್ ಡೌನ್ ಎಫೆಕ್ಟ್.. ಕೊರೊನಾ ಮಹಾಮಾರಿಯಿಂದಾಗಿ ತಲ್ಲಣಿಸಿದ್ದ ಕ್ಷೇತ್ರಗಳು ಈಗ ಚೇತರಿಸಿಕೊಳ್ಳುತ್ತಿವೆ. ಪ್ರಮುಖವಾಗಿ ಆಂಧ್ರಪ್ರದೇಶದಲ್ಲಿ ಮಿತಿಮೀರಿದ್ದ ಕೋವಿಡ್ ನಿಂದಾಗಿ ಅಲ್ಲಿಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿತ್ತು. ಇದ್ರಿಂದಾಗಿ ಮೇ1 ನೇ ತಾರೀಖಿನಿಂದ...

