Jan-Dhan Account re-KYC News: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಬುಧವಾರ ಮುಕ್ತಾಯಗೊಂಡ ಹಣಕಾಸು ಸಮಿತಿ ಸಭೆಯಲ್ಲಿ ರೆಪೋ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು ಅಷ್ಟೇ ಅಲ್ಲದೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದೆ. ಇದೇ ವೇಳೆಯಲ್ಲಿ ಪ್ರಧಾನ ಮಂತ್ರಿ ಜನ ಧನ್ ಯೋಜನೆಯು 10 ವರ್ಷ ಪೂರೈಸಿರವುದರ ಹಿನ್ನೆಲೆ ಗ್ರಾಹಕರ ಅಕೌಂಟ್ ರಿ-ಕೆವೈಸಿ ಮಾಡಬೇಕೆದು ಹೇಳಿದೆ. ಹಣಕಾಸು ಸಮಿತಿಯ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಬ್ಯಾಂಕ್ಗಳು ಗ್ರಾಹಕರ ರಿ-ಕೆವೈಸಿ ಕುರಿತು ಕ್ಯಾಂಪ್ಸ್...
Top Stories
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
Category: ರಾಷ್ಟ್ರೀಯ ಸುದ್ದಿ
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
Loan Transfer to Reduce EMI: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ವಿತ್ತ ನೀತಿ ಸಮಿತಿ (MPC) ಸಭೆ ಇಂದು ಬುಧವಾರ ಮುಕ್ತಾಯಗೊಂಡಿದ್ದು, ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸಭೆಯ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಈ ಬಾರಿ ಆರ್ಬಿಐ ತನ್ನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ, 5.50% ರಲ್ಲಿ ಸ್ಥಿರವಾಗಿರಿಸಿದೆ. ಹೀಗಾಗಿ, ಆರ್ಬಿಐನ ಈ ನಿರ್ಧಾರದಿಂದ ಸಾಲ ಪಡೆಯುವವರು ಅಥವಾ ಇಎಂಐ ಪಾವತಿಸುವವರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ. ಆದರೂ ಕೂಡ ನಿಮ್ಮ ಸಾಲದ EMI ಹೊರೆ ಹೆಚ್ಚಿದ್ದರೆ,...
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಮತ್ತೊಮ್ಮೆ ಗಗನಕುಸುಮವಾಗತೊಡಗಿದೆ. ಮುಂಬರುವ ವರಮಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನ ಬಂಗಾರ ಖರೀದಿಸಬೇಕು ಎಂದುಕೊಂಡಿದ್ದವರಿಗೆ ದುಬಾರಿಯಾಗಿ ಪರಿಣಮಿಸಿದೆ. ಕಳೆದ ವಾರ ಇಳಿಕೆಯಾಗಿದ್ದ ಹಳದಿ ಲೋಹವು ಕೊನೆಯ ವೀಕೆಂಡ್ನಿಂದ ಸತತ ಏರಿಕೆಯಾಗ್ತಲೇ ಇದೆ. 22 ಕ್ಯಾರೆಟ್ ಆಭರಣ ಚಿನ್ನ ಹಾಗೂ 24 ಕ್ಯಾರೆಟ್ ಶುದ್ಧ ಬಂಗಾರಗಳೆರಡು ಸಹ ಬೆಲೆ ಹೆಚ್ಚಳಕ್ಕೆ ಸಾಕ್ಷಿಯಾಗಿದ್ದು, ಖರೀದಿದಾರರ ಬಜೆಟ್ಗೆ ಹೊಡೆತ ಬಿದ್ದಿದೆ. ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವೇನು? ಜಾಗತಿಕ ಮಟ್ಟದಲ್ಲಿ ರಷ್ಯಾ-ಉಕ್ರೇನ್ ಯುದ್ಧದ ನಡುವೆ...
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
Achievement News : ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು ಬೆಳಿಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೆರಾ ಹಾಲ್ನಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದ ರೆಮೋನಾ...
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
God Astrology : ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಶ್ರಾವಣ ಮಾಸದ ನಾಗರ ಪಂಚಮಿಯಂದು ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ “ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ” ಎಂದು ಕಾರ್ಣಿಕ ನುಡಿಯಲಾಗಿದೆ. ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ ಎತ್ತರ ಕಂಬವನ್ನೇರಿ ಕಾರ್ಣಿಕ ನುಡಿದಿದ್ದಾರೆ. ಈ ಬಾರಿ ಶಿವನ ತುರುಬಿಗೆ ಪಂಜರದ ಗಿಳಿ ಹಾರಿತ್ತು ಎಚ್ಚರ...
ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!
Stock Market Highlights: ಭಾರತದ ಷೇರು ಮಾರುಕಟ್ಟೆ ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಇಳಿಕೆಗೊಂಡಿದೆ. ಒಂದು ಹಂತದಲ್ಲಿ 900 ಪಾಯಿಂಟ್ಸ್ವರೆಗೆ ಇಳಿಕೆಯಾಗಿದ್ದ ಬಿಎಸ್ಇ ಸೂಚ್ಯಂಕವು ಕೊನೆಗೆ ಚೇತರಿಕೆ ಸಾಧಿಸಿ 511 ಪಾಯಿಂಟ್ಸ್ ಇಳಿಕೆಯಾಗಿ 81896 ಮಾರ್ಕ್ನಲ್ಲಿ ಮುಚ್ಚಿತು. ಇದೇ ವೇಳೆಯಲ್ಲಿ ನಿಫ್ಟಿ50 ಸೂಚ್ಯಂಕವು 140 ಪಾಯಿಂಟ್ಸ್ ಅಥವಾ 0.56 ಪರ್ಸೆಂಟ್ ಇಳಿಕೆಯಾಗಿ 25,000 ಗಡಿಯಿಂದ ಕೆಳಗಿಳಿದಿದೆ ಹಾಗೂ 24,971.90 ಮಾರ್ಕ್ನಲ್ಲಿ ಕೊನೆಗೊಂಡಿದೆ. ಬಿಎಸ್ಇ ಮಿಡ್ಕ್ಯಾಪ್ ಹಾಗೂ ಸ್ಮಾಲ್ಕ್ಯಾಪ್ ಸೂಚ್ಯಂಕಗಳು ಔಟ್ಪರ್ಫಾಮೆನ್ಸ್ ನೀಡಿದ್ದು,...
ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ..!
Bad News: ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ ಕಸದ ರಾಶಿಯ ಬಳಿ 60 ವರ್ಷದ ಯಶೋದಾ ಗಾಯಕ್ವಾಡ ಎಂಬ ಮಹಿಳೆಯನ್ನು ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಕಂಡುಕೊಂಡಾಗ...
ಸತತ ಏರಿಕೆ ಬಳಿಕ ಚಿನ್ನದ ಬೆಲೆ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
Gold Price Today: ಯುರೋಪ್ನಲ್ಲಿ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರೆದ ಬೆನ್ನಲ್ಲೇ, ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಹಾಗೂ ಇರಾನ್ ನಡುವೆ ನಡೆಯುತ್ತಿರುವ ಯುದ್ಧವು ಜಾಗತಿಕ ಮಟ್ಟದಲ್ಲಿ ಅಶಾಂತಿ ಹೆಚ್ಚಿಸಲು ಎಡೆಮಾಡಿಕೊಟ್ಟಿದ್ದೆ. ಇರಾನ್ ಹಾಗೂ ಇಸ್ರೇಲ್ ನಡುವೆ ಹೆಚ್ಚಿದ ಉದ್ವಿಗ್ನತೆಯಿಂದಾಗಿ ಷೇರುಪೇಟೆ, ಕಮೋಡಿಟಿ ಮಾರುಕಟ್ಟೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಇದ್ರಿಂದಾಗಿ ಹೂಡಿಕೆದಾರರು ಸುರಕ್ಷಿತ ಹೂಡಿಕೆಗಳಾದ ಚಿನ್ನ-ಬೆಳ್ಳಿ, ಬಾಂಡ್ನಂತವುಗಳ ಮೇಲೆ ಮೊರೆ ಹೋಗಿದ್ದಾರೆ. ಭಾರತದ ಷೇರುಪೇಟೆ ಶುಕ್ರವಾರ ಭರ್ಜರಿ ಕಂಬ್ಯಾಕ್ ಮಾಡಿದ್ದು, ಸೆನ್ಸೆಕ್ಸ್ 1000ಕ್ಕೂ ಅಧಿಕ ಪಾಯಿಂಟ್ಸ್, ನಿಫ್ಟಿ 25000...
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!
Accident News : ಸರೈಕೇಲಾ(ಜಾರ್ಖಂಡ್): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ...
5 ವರ್ಷದಲ್ಲಿ 2303% ರಿಟರ್ನ್; ಈಗ ವಿದೇಶದಲ್ಲಿ ಗುತ್ತಿಗೆ ಪಡೆದ ಫಾರ್ಮಾ ಕಂಪನಿ, ಅಪ್ಪರ್ ಸರ್ಕ್ಯೂಟ್ ಹೊಡೆದ ಷೇರು..!
Pharma Stock News : ನವದೆಹಲಿ: ಭಾರತೀಯ ಷೇರು ಮಾರುಕಟ್ಟೆ ಗುರುವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದೆ. ಮಾರುಕಟ್ಟೆ ಕುಸಿತದ ಹೊತಾಗಿಯೂ ಫಾರ್ಮಾ ಕಂಪನಿ ‘ವೆಲ್ಕ್ಯೂರ್ ಡ್ರಗ್ಸ್ & ಫಾರ್ಮಾಸುಟಿಕಲ್ಸ್ (Welcure Drugs and Pharmaceuticals) ಷೇರುಗಳಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಈ ಷೇರು ಬೆಲೆ ಶೇ.5 ರಷ್ಟು ಏರಿಕೆಯೊಂದಿಗೆ ₹14.42ಕ್ಕೆ ತಲುಪಿದ್ದು, ಅಪ್ಪರ್ ಸರ್ಕ್ಯೂಟ್ ಹೊಡೆದಿದೆ. ವಾಸ್ತವವಾಗಿ, ವೆಲ್ಕ್ಯೂರ್ ಡ್ರಗ್ಸ್ ಅಂಡ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯು ₹517 ಕೋಟಿ ಮೌಲ್ಯದ ಗ್ಲೋಬಲ್ ಸೋರ್ಸಿಂಗ್ ಆರ್ಡರ್ ಪಡೆದಿರುವುದಾಗಿ ಘೋಷಿಸಿದೆ. ಅಂದರೆ,...









