Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ವಿಜಯಪುರ
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ...
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ...
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...
ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!
ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48)...
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!
ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ...
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...
- 1
- 2








