ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸರಕೋಡ ಗ್ರಾಮದಲ್ಲಿ ನಡೆದಿದ್ದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಗುಜರಾತ್ ಹಾಗೂ ರಾಜಸ್ಥಾನ ಮೂಲದ ಮೂವರು ಅಂತರ್ರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಅಂದಾಜು 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ..! ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಜುಲೈ 05ರ ರಾತ್ರಿ 9.00 ಗಂಟೆಯಿಂದ ಜುಲೈ 06ರ ನಸುಕಿನ 4.30...
Top Stories
ಮುಂಡಗೋಡಿನಲ್ಲಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಿದ್ಧತೆ: ಶಾಂತಿ-ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಮುಖಂಡರ ಸಭೆ..!
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
Category: ವಿಜಯಪುರ
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ...
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ...
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...
ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!
ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48)...
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!
ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ...
- 1
- 2








