ಶಿರಸಿ ನಗರದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರು ನಿವಾಸಿ, ಸದ್ಯ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿರುವ ಸೈಯದ್ ಸಾದಿಕ್ ತಂದೆ ಮುಜೀಬು (27) ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ ಜುಲೈ 08 ರಂದು ರಾತ್ರಿ ಸುಮಾರು ಶಿರಸಿ ನಗರದ ಶಿರಸಿ-ಯಲ್ಲಾಪುರ ರಸ್ತೆಯ ಅರಣ್ಯ ನೌಕರರ ಸಮುದಾಯ ಭವನದ ಹತ್ತಿರ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ...
Top Stories
ಮುಂಡಗೋಡಿನಲ್ಲಿ ಗಣೇಶ ಹಬ್ಬದ ಸಂಭ್ರಮಕ್ಕೆ ಸಿದ್ಧತೆ: ಶಾಂತಿ-ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಮುಖಂಡರ ಸಭೆ..!
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
Category: ಶಿರಸಿ ಸುದ್ದಿ
ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ವಾರ್ಷಿಕ ಪರೀಕ್ಷೆ ಸನಿಹ ಬಂದರೂ ಬಾಲಕ ಓದಿನತ್ತ ಗಮನಹರಿಸದೆ, ಅತಿಯಾಗಿ ಮೊಬೈಲ್ ಮತ್ತು ಟಿವಿ ನೋಡುತ್ತಿದ್ದ ಎನ್ನಲಾಗಿದೆ. ಗುರುವಾರ...
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...



