Home ಶಿರಸಿ ಸುದ್ದಿ

Category: ಶಿರಸಿ ಸುದ್ದಿ

Post
ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ವಾರ್ಷಿಕ ಪರೀಕ್ಷೆ ಸನಿಹ ಬಂದರೂ ಬಾಲಕ ಓದಿನತ್ತ ಗಮನಹರಿಸದೆ, ಅತಿಯಾಗಿ ಮೊಬೈಲ್ ಮತ್ತು ಟಿವಿ ನೋಡುತ್ತಿದ್ದ ಎನ್ನಲಾಗಿದೆ. ಗುರುವಾರ...

Post
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!

ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!

Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...

Post
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?

ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?

ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...