Air India Plane Crash: ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ AI171 ಭೀಕರವಾಗಿ ಪತನಗೊಂಡಿದೆ. ಇದರ ಬೆನ್ನಲ್ಲೇ ಏರ್ಲೈನ್ ಷೇರುಗಳು ತೀವ್ರ ಕುಸಿತ ಕಂಡವು. ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್ಲೈನರ್, ಟೇಕ್ಆಫ್ ಆದ ನಂತರ ಅಪಘಾತ ಸಂಭವಿಸಿದ್ದು, ಇದು ವಾಯುಯಾನ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ. ಇದರ ಪರಿಣಾಮ ಪ್ರಮುಖ ಏರ್ಲೈನ್ ಕಂಪನಿಗಳ ಷೇರುಗಳು ಮಧ್ಯಾಹ್ನ ವಹಿವಾಟಿನಲ್ಲಿ ಗಮನಾರ್ಹವಾಗಿ ಕುಸಿತಕ್ಕೆ ಒಳಗಾದವು. ವಿಮಾನದಲ್ಲಿ 242...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಶೇರು ಮಾರುಕಟ್ಟೆ ಸುದ್ದಿ
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
Stock Market News:ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮಂಗಳವಾರ 625 ಪಾಯಿಂಟ್ಸ್ ಅಥವಾ 0.76 ಪರ್ಸೆಂಟ್ ನಷ್ಟದೊಂದಿಗೆ 81,551.63 ಮಾರ್ಕ್ನಲ್ಲಿ ಕೊನೆಗೊಂಡಿದೆ. ನಿಫ್ಟಿ 50 ಸೂಚ್ಯಂಕವು 175 ಪಾಯಿಂಟ್ಸ್ ಅಥವಾ 0.70 ಪರ್ಸೆಂಟ್ ಕುಸಿದು 24,826.20 ಮಾರ್ಕ್ನಲ್ಲಿ ಮುಚ್ಚಿದೆ. ಇದೇ ವೇಳೆಯಲ್ಲಿ ಮಿಡ್ ಹಾಗೂ ಸ್ಮಾಲ್ ಕ್ಯಾಪ್ ಸ್ಟಾಕ್ಗಳು ಔಟ್ಪರ್ಫಾಮ್ ಆಗಿವೆ. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕವು 0.18 ಪರ್ಸೆಂಟ್ ಹಾಗೂ 0.19 ಪರ್ಸೆಂಟ್ ಏರಿಕೆಯಾಗಿವೆ. ಹೂಡಿಕೆದಾರರಿಗೆ 1 ಲಕ್ಷ ಕೋಟಿ ರೂಪಾಯಿ ನಷ್ಟ! ಷೇರು...
Q4 ಫಲಿತಾಂಶದ ಬಳಿಕ CEAT, MRF ಸೇರಿದಂತೆ 4 ಟೈರ್ ಕಂಪನಿಗಳ ಷೇರು 22% ವರೆಗೆ ಜಿಗಿತ! ಕಾರಣ ಹಾಗೂ ಬ್ರೋಕರೇಜ್ ರೇಟಿಂಗ್..!
Tyer Stocks Price:2024-25ರ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕ ಫಲಿತಾಂಶದ ಬಳಿಕ ಸಿಯೆಟ್, ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್, ಎಂಆರ್ಎಫ್ ಷೇರುಗಳು ಭರ್ಜರಿ ಏರಿಕೆ ದಾಖಲಿಸಿವೆ. ಈ ಕಂಪನಿಗಳ ಬಲವಾದ ಹಣಕಾಸು ಕಾರ್ಯಕ್ಷಮತೆ, ಸಕಾರಾತ್ಮಕ ಪ್ರತಿಕ್ರಿಯೆ ಜೊತೆಗೆ ಮಾರುಕಟ್ಟೆ ವಿಶ್ಲೇಷಕರಿಂದ ನಿರಂತರವಾದ ಬುಲಿಶ್ ಭಾವನೆ ಹೂಡಿಕೆದಾರರನ್ನು ಟೈರ್ ವಲಯದಲ್ಲಿ ಹೆಚ್ಚಿನ ಹೂಡಿಕೆಗೆ ಪ್ರೋತ್ಸಾಹಿಸಿದೆ. ಶೇಕಡಾ 20ಕ್ಕಿಂತ ಹೆಚ್ಚು ಜಿಗಿದ ಟೈರ್ ಷೇರುಗಳು. ಸಿಇಎಟಿ, ಜೆಕೆ ಟೈರ್ಸ್ ಮತ್ತು ಇಂಡಸ್ಟ್ರೀಸ್ ಮತ್ತು ಎಂಆರ್ಎಫ್ ಷೇರುಗಳು ಮಾರ್ಚ್ ತ್ರೈಮಾಸಿಕ ಫಲಿತಾಂಶದ...


