Air India Plane Crash: ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ AI171 ಭೀಕರವಾಗಿ ಪತನಗೊಂಡಿದೆ. ಇದರ ಬೆನ್ನಲ್ಲೇ ಏರ್ಲೈನ್ ಷೇರುಗಳು ತೀವ್ರ ಕುಸಿತ ಕಂಡವು. ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್ಲೈನರ್, ಟೇಕ್ಆಫ್ ಆದ ನಂತರ ಅಪಘಾತ ಸಂಭವಿಸಿದ್ದು, ಇದು ವಾಯುಯಾನ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ. ಇದರ ಪರಿಣಾಮ ಪ್ರಮುಖ ಏರ್ಲೈನ್ ಕಂಪನಿಗಳ ಷೇರುಗಳು ಮಧ್ಯಾಹ್ನ ವಹಿವಾಟಿನಲ್ಲಿ ಗಮನಾರ್ಹವಾಗಿ ಕುಸಿತಕ್ಕೆ ಒಳಗಾದವು. ವಿಮಾನದಲ್ಲಿ 242...
Top Stories
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
Category: ಶೇರು ಮಾರುಕಟ್ಟೆ ಸುದ್ದಿ
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
Stock Market News:ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮಂಗಳವಾರ 625 ಪಾಯಿಂಟ್ಸ್ ಅಥವಾ 0.76 ಪರ್ಸೆಂಟ್ ನಷ್ಟದೊಂದಿಗೆ 81,551.63 ಮಾರ್ಕ್ನಲ್ಲಿ ಕೊನೆಗೊಂಡಿದೆ. ನಿಫ್ಟಿ 50 ಸೂಚ್ಯಂಕವು 175 ಪಾಯಿಂಟ್ಸ್ ಅಥವಾ 0.70 ಪರ್ಸೆಂಟ್ ಕುಸಿದು 24,826.20 ಮಾರ್ಕ್ನಲ್ಲಿ ಮುಚ್ಚಿದೆ. ಇದೇ ವೇಳೆಯಲ್ಲಿ ಮಿಡ್ ಹಾಗೂ ಸ್ಮಾಲ್ ಕ್ಯಾಪ್ ಸ್ಟಾಕ್ಗಳು ಔಟ್ಪರ್ಫಾಮ್ ಆಗಿವೆ. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕವು 0.18 ಪರ್ಸೆಂಟ್ ಹಾಗೂ 0.19 ಪರ್ಸೆಂಟ್ ಏರಿಕೆಯಾಗಿವೆ. ಹೂಡಿಕೆದಾರರಿಗೆ 1 ಲಕ್ಷ ಕೋಟಿ ರೂಪಾಯಿ ನಷ್ಟ! ಷೇರು...
Q4 ಫಲಿತಾಂಶದ ಬಳಿಕ CEAT, MRF ಸೇರಿದಂತೆ 4 ಟೈರ್ ಕಂಪನಿಗಳ ಷೇರು 22% ವರೆಗೆ ಜಿಗಿತ! ಕಾರಣ ಹಾಗೂ ಬ್ರೋಕರೇಜ್ ರೇಟಿಂಗ್..!
Tyer Stocks Price:2024-25ರ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕ ಫಲಿತಾಂಶದ ಬಳಿಕ ಸಿಯೆಟ್, ಜೆಕೆ ಟೈರ್ ಮತ್ತು ಇಂಡಸ್ಟ್ರೀಸ್, ಎಂಆರ್ಎಫ್ ಷೇರುಗಳು ಭರ್ಜರಿ ಏರಿಕೆ ದಾಖಲಿಸಿವೆ. ಈ ಕಂಪನಿಗಳ ಬಲವಾದ ಹಣಕಾಸು ಕಾರ್ಯಕ್ಷಮತೆ, ಸಕಾರಾತ್ಮಕ ಪ್ರತಿಕ್ರಿಯೆ ಜೊತೆಗೆ ಮಾರುಕಟ್ಟೆ ವಿಶ್ಲೇಷಕರಿಂದ ನಿರಂತರವಾದ ಬುಲಿಶ್ ಭಾವನೆ ಹೂಡಿಕೆದಾರರನ್ನು ಟೈರ್ ವಲಯದಲ್ಲಿ ಹೆಚ್ಚಿನ ಹೂಡಿಕೆಗೆ ಪ್ರೋತ್ಸಾಹಿಸಿದೆ. ಶೇಕಡಾ 20ಕ್ಕಿಂತ ಹೆಚ್ಚು ಜಿಗಿದ ಟೈರ್ ಷೇರುಗಳು. ಸಿಇಎಟಿ, ಜೆಕೆ ಟೈರ್ಸ್ ಮತ್ತು ಇಂಡಸ್ಟ್ರೀಸ್ ಮತ್ತು ಎಂಆರ್ಎಫ್ ಷೇರುಗಳು ಮಾರ್ಚ್ ತ್ರೈಮಾಸಿಕ ಫಲಿತಾಂಶದ...


