ನವದೆಹಲಿ: 10ನೇ ತರಗತಿಯ ಬೋರ್ಡ್ ಪರೀಕ್ಷೆ ಅರ್ಹತಾ ನಿಯಮಗಳ ಕುರಿತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ಇಂದು ಮಹತ್ವದ ಘೋಷಣೆ ಮಾಡಿದೆ. 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ತಿಳಿಸಿದೆ. ಸಿಬಿಎಸ್ಸಿಯ ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸುವುದು ಅವಶ್ಯಕ. ಮೂರು ಪತ್ರಿಕೆಗಳಿಗೆ ಹಾಜರಾಗದ ವಿದ್ಯಾರ್ಥಿಗಳು ಎರಡನೇ ಆವೃತ್ತಿ ಪರೀಕ್ಷೆ ಎದುರಿಸಲು ಸಾಧ್ಯವಿಲ್ಲ. ಅಂತಹ ವಿದ್ಯಾರ್ಥಿಗಳನ್ನು “ಅಗತ್ಯ ಪುನರಾವರ್ತನೆ” ವಿಭಾಗದಲ್ಲಿ ಸೇರಿಸಲಾಗುವುದು. ಅವರು ಮುಂದಿನ ವರ್ಷ ಎದುರಾಗಲಿರುವ ಮೊದಲ...
Top Stories
ಮುಂಡಗೋಡ (ಕ್ರೈಂ) ಪಿಎಸ್ಐ ವಿನೋದ್ ರೆಡ್ಡಿ ಸೇರಿ ಮೂವರು ಪಿಎಸ್ಐ ಗಳು ಸಸ್ಪೆಂಡ್..! “ಮಂತ್ಲಿ ಡೀಲಿಂಗ್” ಆಡಿಯೋ ವೈರಲ್ ಹಿನ್ನೆಲೆ ; ಎಸ್ಪಿ ದೀಪನ್ ದಿಟ್ಟ ಕ್ರಮ..!
ಮುಂಡಗೋಡ ಪೊಲೀಸರ ದಾಳಿ; ದೇವಸ್ಥಾನದ ಮುಂಭಾಗದಲ್ಲೇ ಇಸ್ಪೀಟ್ ಆಡುತ್ತಿದ್ದ ಐವರ ವಿರುದ್ಧ ಕೇಸು..!
ಈದ್ ಮೀಲಾದ್ ಹಬ್ಬದ ಸಂಭ್ರಮಕ್ಕೂ ಮುನ್ನ ಖಾಕಿ ಪಡೆ ಸಜ್ಜು..! ಮುಂಡಗೋಡದಲ್ಲಿ ಪೊಲೀಸರ ರೂಟ್ ಮಾರ್ಚ್ ಮೂಲಕ ಭದ್ರತೆಯ ಭರವಸೆ..!
ಮುಂಡಗೋಡದಲ್ಲಿ ರಾಯಣ್ಣ ಮೂರ್ತಿ–ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ವಿವಾದ; ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ..!
ಟಿಬೇಟನ್ ಕಾಲೋನಿಯಲ್ಲಿ ಕಟ್ಟಡದಿಂದ ಬಿದ್ದು ಯುವ ಕಾರ್ಮಿಕ ದಾರುಣ ಸಾವು..! ಎರಡು ತಿಂಗಳಲ್ಲಿ ಎರಡು ಹೆಣ..! ಕಾರ್ಮಿಕರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆ..!
NMD ಜಮೀರ್ ಬರ್ಬರ ಹತ್ಯೆ ಕೇಸ್..! ಮತ್ತೋರ್ವ ಪ್ರಮುಖ ಆರೋಪಿ ಅರೆಸ್ಟ್..! ಕಾಜಗಾರ ಮಂಜುಗೆ ಕಂಟ್ರಿಮೇಡ್ ಪಿಸ್ತೂಲ್ ಸಪ್ಲೈ ಮಾಡಿದ್ದವ ಅಂದರ್..!
ಮುಂಡಗೋಡ ಹಿಂದೂ ಮಹಾಗಣಪತಿ 2026: ಅಧಿಕೃತ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ..!
ಎತ್ತಂಗಡಿಯಾಗಿದ್ದ ACF ರವಿ ಹುಲಕೋಟಿ ಕೇಸು ಕೋರ್ಟಲ್ಲಿ ವಜಾ ಆಯ್ತಂತೆ..! ನೂತನ ACF ಈರೇಶ್ ಎಂ. ಕಬ್ಬಿನ್ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ..!
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
Category: ಶೈಕ್ಷಣಿಕ ಸುದ್ದಿ
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
Best Teacher Award; ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನ ಮೂವರು ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗ ಸೇರಿ ಒಟ್ಟೂ ಮೂರು ವಿಭಾಗಗಳಲ್ಲೂ ತಲಾ 6 ಜನರಂತೆ ಒಟ್ಟೂ 18 ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಅದ್ರಲ್ಲಿ ಮುಂಡಗೋಡ ತಾಲೂಕಿನ ಮೂವರಿಗೆ ಪ್ರಶಸ್ತಿ ಲಭಿಸಿದೆ. ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುನೀತಾ...
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Education News: ಕಾರವಾರ: ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್ಗಳ ಎಸ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವೀತಿಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್ಲೈನ್(UUCMS) ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ( ಅಚ್ಚುಕಲೆ), ಅನ್ವಯಕಲೆ, ಕಲಾ...


