Loan Transfer to Reduce EMI: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ವಿತ್ತ ನೀತಿ ಸಮಿತಿ (MPC) ಸಭೆ ಇಂದು ಬುಧವಾರ ಮುಕ್ತಾಯಗೊಂಡಿದ್ದು, ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸಭೆಯ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಈ ಬಾರಿ ಆರ್ಬಿಐ ತನ್ನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ, 5.50% ರಲ್ಲಿ ಸ್ಥಿರವಾಗಿರಿಸಿದೆ. ಹೀಗಾಗಿ, ಆರ್ಬಿಐನ ಈ ನಿರ್ಧಾರದಿಂದ ಸಾಲ ಪಡೆಯುವವರು ಅಥವಾ ಇಎಂಐ ಪಾವತಿಸುವವರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ. ಆದರೂ ಕೂಡ ನಿಮ್ಮ ಸಾಲದ EMI ಹೊರೆ ಹೆಚ್ಚಿದ್ದರೆ,...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ಷೇರು ಮಾರುಕಟ್ಟೆ
ಸೆನ್ಸೆಕ್ಸ್ 511 ಪಾಯಿಂಟ್ಸ್ ನಷ್ಟ, ಸೋಮವಾರ ಭಾರತದ ಷೇರುಪೇಟೆ ಕುಸಿತಕ್ಕೆ 5 ಕಾರಣಗಳು..!
Stock Market Highlights: ಭಾರತದ ಷೇರು ಮಾರುಕಟ್ಟೆ ಸೋಮವಾರ ಭಾರೀ ಕುಸಿತಕ್ಕೆ ಸಾಕ್ಷಿಯಾಗಿದ್ದು, ಸೆನ್ಸೆಕ್ಸ್ 500ಕ್ಕೂ ಅಧಿಕ ಪಾಯಿಂಟ್ಸ್ ಇಳಿಕೆಗೊಂಡಿದೆ. ಒಂದು ಹಂತದಲ್ಲಿ 900 ಪಾಯಿಂಟ್ಸ್ವರೆಗೆ ಇಳಿಕೆಯಾಗಿದ್ದ ಬಿಎಸ್ಇ ಸೂಚ್ಯಂಕವು ಕೊನೆಗೆ ಚೇತರಿಕೆ ಸಾಧಿಸಿ 511 ಪಾಯಿಂಟ್ಸ್ ಇಳಿಕೆಯಾಗಿ 81896 ಮಾರ್ಕ್ನಲ್ಲಿ ಮುಚ್ಚಿತು. ಇದೇ ವೇಳೆಯಲ್ಲಿ ನಿಫ್ಟಿ50 ಸೂಚ್ಯಂಕವು 140 ಪಾಯಿಂಟ್ಸ್ ಅಥವಾ 0.56 ಪರ್ಸೆಂಟ್ ಇಳಿಕೆಯಾಗಿ 25,000 ಗಡಿಯಿಂದ ಕೆಳಗಿಳಿದಿದೆ ಹಾಗೂ 24,971.90 ಮಾರ್ಕ್ನಲ್ಲಿ ಕೊನೆಗೊಂಡಿದೆ. ಬಿಎಸ್ಇ ಮಿಡ್ಕ್ಯಾಪ್ ಹಾಗೂ ಸ್ಮಾಲ್ಕ್ಯಾಪ್ ಸೂಚ್ಯಂಕಗಳು ಔಟ್ಪರ್ಫಾಮೆನ್ಸ್ ನೀಡಿದ್ದು,...
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
Stock Market Highlights : ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದ ನಡುವೆ ಭಾರತದ ಷೇರು ಮಾರುಕಟ್ಟೆ ಸೂಚ್ಯಂಕವು ಸತತ ನಷ್ಟದಿಂದ ಚೇತರಿಸಿಕೊಂಡಿದೆ. ಕಳೆದ ಕೆಲವು ಸೆಷನ್ಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿದ್ದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕವು ಸೋಮವಾರ ಜಿಗಿತ ಸಾಧಿಸಿದೆ. ಎರಡು ಪ್ರಮುಖ ಸೂಚ್ಯಂಕಗಳು ಸುಮಾರು 1% ನಷ್ಟು ಹೆಚ್ಚಾಗಿವೆ. ಸೆನ್ಸೆಕ್ಸ್ ಮಾರುಕಟ್ಟೆ ಮುಕ್ತಾಯಕ್ಕೆ 677 ಪಾಯಿಂಟ್ಸ್ ಅಥವಾ 0.84% ಏರಿಕೆಗೊಂಡು 81,796 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ 50 ಸೂಚ್ಯಂಕವು 227.90 ಪಾಯಿಂಟ್ಸ್ ಅಥವಾ...
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್ಮಾರ್ಕ್ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು...
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
Stock Market News: ಭಾರತೀಯ ಷೇರು ಮಾರುಕಟ್ಟೆಯು ಗುರುವಾರ ಅಂದ್ರೆ ಮೇ 22ರಂದು ಭಾರೀ ನಷ್ಟದೊಂದಿಗೆ ಶುರುವಾಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲಿ ರೆಡ್ ಮಾರ್ಕ್ನಲ್ಲಿ ಶುರುವಾಗಿದೆ. ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಜಾರಿದೆ. ಇಂಡಸ್ಇಂಡ್ ಬ್ಯಾಂಕ್ ದಿನದ ಇಂಟ್ರಾಡೇ ವಹಿವಾಟಿನಲ್ಲಿ ನಷ್ಟದಿಂದ ರಿಬೌಂಡ್ ಆಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ನಷ್ಟಕ್ಕೆ ಸಾಕ್ಷಿಯಾಗಿದ್ದು, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಗ್...
ಸೆನ್ಸೆಕ್ಸ್ 873 ಪಾಯಿಂಟ್ಸ್ ಕುಸಿತ: ಮಂಗಳವಾರ ಷೇರು ಮಾರುಕಟ್ಟೆ ಕರೆಕ್ಷನ್ಗೆ 5 ಕಾರಣಗಳು!
Stock Market Down Today : ಭಾರತೀಯ ಷೇರು ಮಾರುಕಟ್ಟೆ ಮಂಗಳವಾರ ಅಂದ್ರೆ ಮೇ 20 ರಂದು ಕುಸಿತ ಕಂಡಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಸೂಚ್ಯಂಕಗಳು ನಷ್ಟ ಅನುಭವಿಸಿವೆ. ಹೂಡಿಕೆದಾರರು ಒಂದೇ ದಿನದಲ್ಲಿ ಸುಮಾರು ₹5 ಲಕ್ಷ ಕೋಟಿ ಕಳೆದುಕೊಂಡಿದ್ದಾರೆ. ಅಮೆರಿಕ-ಭಾರತದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಇದ್ದ ನಿರೀಕ್ಷೆಗಳು ಕಡಿಮೆಯಾಗಿವೆ. ಮಾರುಕಟ್ಟೆಯ ಮೌಲ್ಯ ಹೆಚ್ಚಿರುವುದು, ಅಮೆರಿಕದ ಕ್ರೆಡಿಟ್ ರೇಟಿಂಗ್ ಇಳಿಕೆಯಾಗಿರುವುದು, ಮಾರುಕಟ್ಟೆ ಕುಸಿತಕ್ಕೆ ಮುಖ್ಯ ಕಾರಣಗಳಾಗಿವೆ.ದೇಶದ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 873 ಪಾಯಿಂಟ್ಗಳಷ್ಟು ಕುಸಿದು...
ಚಿನ್ನದ ರೇಟು ದಿಢೀರ್ ₹490 ಇಳಿಕೆ, ಬೆಳ್ಳಿ ಬೆಲೆಯೂ ₹1000 ಕುಸಿತ; ಇವತ್ತು 10 ಗ್ರಾಂ ಬಂಗಾರದ ಬೆಲೆ ಎಷ್ಟು..?
Gold Rate Today: ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಏರಿಕೆ ಕಂಡಿದ್ದ ಬಂಗಾರದ ಬೆಲೆಗಳು ಇಂದು ಮತ್ತೆ ದಿಢೀರ್ ಕುಸಿತ ಕಂಡಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಇಳಿಕೆಯಾಗಿದೆ. ಪ್ರಸ್ತುತ ಬೆಂಗಳೂರಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನಕ್ಕೆ ಯಾವಾಗಲೂ ವಿಶೇಷ ಸ್ಥಾನವಿದೆ. ವಿಶೇಷವಾಗಿ ಮಹಿಳೆಯರು ಮದುವೆ, ಹಬ್ಬಗಳಂತಹ ಶುಭ ಸಮಾರಂಭಗಳಲ್ಲಿ ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಹೀಗಾಗಿ ಭಾರತದಲ್ಲಿ ಎಲ್ಲ ಕಾಲಕ್ಕೂ ಚಿನ್ನದ...
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Stock Market Highlights : ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದ್ದು, ಸತತ ಎರಡನೇ ದಿನ ನಷ್ಟಕ್ಕೆ ಗುರಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಸ್ 271 ಪಾಯಿಂಟ್ಸ್ ಇಳಿಕೆಗೊಂಡಿದ್ದು, ನಿಫ್ಟಿ ಸೂಚ್ಯಂಕವು 24950 ಗಡಿಯ ಮಾರ್ಕ್ನಲ್ಲಿ ಕೊನೆಗೊಂಡಿದೆ. ದಿನದ ವಹಿವಾಟಿನ ಟಾಪ್ ಗೇನರ್ ಹಾಗೂ ಲೂಸರ್ಸ್ ಮಾಹಿತಿ ಇಲ್ಲಿದೆ. ದೇಶೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತಕ್ಕೆ ಒಳಗಾಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆಗೊಂಡು 82,059 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ...






